ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ರೂ. 10 ಕೋ. ಅನುದಾನ ಬಿಡುಗಡೆ- ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

ಬೆಂಗಳೂರು: ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ರೂ. 10 ಕೋ. ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.  ಬೆಂಗಳೂರಿನಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿ ಮಾಡಿದ ಅಖಿಲ ಗೋವಾ ಕನ್ನಡ ಮಹಾಸಂಘದ ಪದಾಧಿಕಾರಿಗಳಿಗೆ ಮುಖ್ಯಮಂತ್ರಿಗಳು ಈ ಭರವಸೆ ನೀಡಿದರು.  ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ನೇತೃತ್ವದಲ್ಲಿ ಗೋವಾ ಕನ್ನಡ ಮಹಾಸಂಘ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಗೋವಾ ರಾಜ್ಯದಲ್ಲಿ ಉತ್ತರ ಕರ್ನಾಟಕ […]

ರಾಜ್ಯಪಾಲರನ್ನು ಭೇಟಿ ಮಾಡಿ ಗೌರವಿಸಿದ ರಾಷ್ಟ್ರ ಯುವ ಪ್ರಶಸ್ತಿ ವಿಜೇತರ ಸಂಘದ ಅಧ್ಯಕ್ಷ ಜಾವೇದ ಜಮಾದಾರ

ವಿಜಯಪುರ: ವಿಜಯಪುರಕ್ಕೆ ಭೇಟಿ ನೀಡಿದ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅವರನ್ನು ನ್ಯಾಷನಲ್ ಅವಾರ್ಡಿ ಫೆಡರೇಷನ್ ಆಫ ಇಂಡಿಯಾದ ಅಧ್ಯಕ್ಷ ವಿಜಯಪುರದ ಜಾವೇದ ಜಮಾದಾರ ಭೇಟಿ ಮಾಡಿದರು. ಈ ವೇಳೆ ಗಣೇಶನ ಪ್ರತಿಮೆ, ಮೈಸೂರು ಪೇಟ ತೊಡಿಸಿ ರಾಜ್ಯಪಾಲರನ್ನು ಹೃದಯಸ್ಪರ್ಶಿಯಾಗಿ ಸನ್ಮಾನಿಸಿದರು.   ಈ ಹಿಂದೆ 2017 ರಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಸಚಿವರಾಗಿದ್ದ ಸಂದರ್ಭದಲ್ಲಿ ಥಾವರಚಂದ ಗೆಹ್ಲೋಟ್ ಅವರು ಯುವ ಸಶಕ್ತೀಕರಣ ಅಭಿಯಾನಕ್ಕಾಗಿ ನ್ಯಾಷನಲ್ ಅವಾರ್ಡಿ ಫೆಡರೇಷನ್ ಆಫ ಇಂಡಿಯಾಕ್ಕೆ ರೂ. 50 ಲಕ್ಷ ಅನುದಾನ ನೀಡಿ […]

ಮಹಿಳಾ ವಿವಿಯಿಂದ ಶಿಷ್ಟಾಚಾರ ಉಲ್ಲಂಘನೆ- ಸಂಸದ ರಮೇಶ ಜಿಗಜಿಣಗಿ ಗಂಭೀರ ಆರೋಪ

ವಿಜಯಪುರ: ವಿಜಯಪುರ ಜಿಲ್ಲೆಯ ತೊರವಿಯಲ್ಲಿರುವ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಅಧಿಕಾರಿಗಳು ಶಿಷ್ಠಾಚಾರ ಉಲ್ಲಂಘಿಸಿದ್ದಾರೆ ಎಂದು ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಗಂಭೀರ ಆರೋಪ ಮಾಡಿದ್ದಾರೆ. ಮಹಿಳಾ ವಿಶ್ವವಿದ್ಯಾಲಯದಲ್ಲಿ ನಡೆದ ಮತ್ರು ರಾಜ್ಯಪಾಲರು ಭಾಗವಹಿಸಿದ ಘಟಿಕೋತ್ಸವ ಕಾರ್ಯಕ್ರಮಕ್ಕೆ ತಮ್ಮನ್ನು ಅಮಂತ್ರಿಸದೆ ಶಿಷ್ಠಾಚಾರವನ್ನು ಉಲ್ಲಂಘಿಸಿದ್ದಾರೆ ಎಂದು ರಮೇಶ ಜಿಗಜಿಣಗಿ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಸೋಮವಾರ ರಾಜ್ಯಪಾಲ ಥಾವರ್ಚಂದ ಗೆಹ್ಲೋಟ್ ಅವರು ವಿಜಯಪುರ ತಲುಪುತ್ತಿದ್ದಂತೆ ನನಗೆ ದೂರವಾಣಿ […]

ಅಪ್ಪನ ಬದಲು ಚಿಕ್ಕಪ್ಪನಿಗೆ ಚಿನ್ನದ ಪದಕ ಅರ್ಪಿಸಿದ ಯುವತಿ, ತಂದೆ ತಾಯಿಗಳ ಪ್ರೋತ್ಸಾಹ ನೆನೆದು ಕಣ್ಣೀರಿಟ್ಟ ಚಿನ್ನದ ಯುವತಿ- ಮಹಿಳಾ ವಿವಿ ಘಟಿಕೋತ್ಸವದ ವಿಶೇಷ

ವಿಜಯಪುರ: ಸಾಧನೆಗೆ ಅಸಾಧ್ಯವಾದುದು ಯಾವುದೂ ಇಲ್ಲ.  ಗುರಿ ಇರಬೇಕು. ಅದನ್ನು ಸಾಧಿಸುವ ಛಲ ಇರಬೇಕು.  ಸಾಧನೆಗೆ ಪ್ರೋತ್ಸಾಹಿಸಿದವರ ನೆನಪಿರಬೇಕು.  ಇದು ಈ ಬಾರಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ತಲಾ ಮೂರು ಚಿನ್ನದ ಪದಕ ಪಡೆದ ಯುವತಿಯರು ಮಾಡಿದ ಸಾಧನೆಗೆ ಸಾಕ್ಷಿಯಾಗಿದೆ. ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯವಾಗಿರುವ  ಕರ್ನಾಚಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ 12ನೇ ಘಟಿಕೋತ್ಸವ ಕಾರ್ಯಕ್ರಮ ವಿಜಯಪುರ ಜಿಲ್ಲೆಯ ಹೊರವಲಯದ ತೊರವಿ ಜ್ಞಾನಶಕ್ತಿ ಆವರಣದಲ್ಲಿ ನಡೆಯಿತು.  ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಘಟಿಕೋತ್ಸವದಲ್ಲಿ ಪಾಲ್ಗೋಂಡರು.  ಸಂಪ್ರದಾಯದಂತೆ ರಾಜ್ಯಪಾಲರನ್ನು […]

ಭೂಕಂಪನ ಪೀಡಿತ ಪ್ರದೇಶಗಳಿಗೆ ತಜ್ಞರ ಭೇಟಿ: ಅನಗತ್ಯವಾಗಿ ಆತಂಕಕ್ಕೆ ಒಳಗಾಗದಂತೆ ಉಪವಿಭಾಗಾಧಿಕಾರಿ ಬಲರಾಮ ಲಮಾಣಿ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ನಾನಾ ಕಡೆ ಸಂಭವಿಸುತ್ತಿರುವ ಲಘು ಭೂಕಂಪನಗಳು ಹಾಗೂ ಭೂಗರ್ಭದಿಂದ ಶಬ್ದ ಹೊರಡುತ್ತಿರುವ ಹಿನ್ನೆಲೆಯಲ್ಲಿ ಮನಗೂಳಿ, ಮಸೂತಿ ಭಾಗದ ಜನರು ಅನಗತ್ಯವಾಗಿ ಯಾವುದೇ ಆತಂಕಕ್ಕೆ ಒಳಗಾಗಬಾರದು.  ಆತ್ಮಸ್ಥೈರ್ಯದಿಂದಿದ್ದು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ತೊಡಗಬೇಕು.  ವಿಜಯಪುರ ಜಿಲ್ಲಾಡಳಿತ ನಿಮ್ಮೊಂದಿಗಿದೆ ಎಂದು ವಿಜಯಪುರ ಉಪವಿಭಾಗಾಧಿಕಾರಿ ಬಲರಾಮ ಲಮಾಣಿ ಅವರು ಹೇಳಿದ್ದಾರೆ.  ವಿಜಯಪುರ ಜಿಲ್ಲೆಯ ಲವೆಡೆ 2019 ರಿಂದ ಸಂಭವಿಸುತ್ತಿರುವ ಲಘು ಭೂಕಂಪನಗಳು ಹಾಗೂ ಭೂಗರ್ಭದಿಂದ ಶಬ್ದ ಹೊರಡುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣೆ ಪ್ರಾಧಿಕಾರ, ಕರ್ನಾಟಕ […]