ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ

ನವದೆಹಲಿ: ನವದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಪ್ರಧಾನಿಗೆ ದಿ ರಾಮಾಯಣ ಟ್ರೆಡಿಶನ್ ಇನ್ ಇಂಡಿಯಾ ಪುಸ್ತಕವನ್ನು ನೀಡಿದರು.

ಬಳಿಕ ಪ್ರಧಾನ ಮಂತ್ರಿ ಜೊತೆ ನಾನಾ ವಿಷಯಗಳ ಕುರಿತು ಚರ್ಚೆ ನಡೆಸಿದರು.

Leave a Reply

ಹೊಸ ಪೋಸ್ಟ್‌