ವಿಪ ಚುನಾವಣೆ: ಪಂಚಮಸಾಲಿ ಸಮುದಾಯಕ್ಕೆ ಟಿಕೆಟ್ ನೀಡಲು ಶಂಕರಗೌಡ ಬಿರಾದಾರ ಆಗ್ರಹ

ವಿಜಯಪುರ: ವಿಧಾನ ಪರಿಷತ ಚುನಾವಣೆಯಲ್ಲಿ‌ ವಿಜಯಪುರ ಕ್ಷೇತ್ರದಿಂದ ಲಗಾಯಿತ ಪಂಚಮಸಾಲಿ ಸಮುದಾಯದ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭೆ ರಾಷ್ಟ್ರೀಯ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಶಂಕರಗೌಡ ಬಿರಾದಾರ ಆಗ್ರಹಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆಯ ಸ್ವಾಭಿಮಾನಕ್ಕಾಗಿ ಎರಡೂ ರಾಷ್ಟ್ರೀಯ ಪಕ್ಷಗಳು ವಿಧಾನ ಪರಿಷತ್ ಚುನಾವಣೆಗೆ ಸ್ಥಳೀಯರನ್ನೇ ಬೆಂಬಲಿಸಬೇಕು. ಅಲ್ಲದೇ, ಲಿಂಗಾಯತ ಪಂಚಮಸಾಲಿ ಸಮಾಜದವರಿಗೆ ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದರು. ವಿಧಾನ ಪರಿಷತ್ ಅಸ್ತಿತ್ವಕ್ಕೆ ಬಂದಾಗಿನಿಂದ ವಿಜಯಪುರ ಜಿಲ್ಲೆಗೆ […]

ವಿಪ ಚುನಾವಣೆ: ವಿಜಯಪುರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಪಿ. ಎಚ್. ಪೂಜಾರ ನಾಮಪತ್ರ ಸಲ್ಲಿಕೆ

ವಿಜಯಪುರ: ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ವಿಜಯಪುರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಪಿ. ಎಚ್. ಪೂಜಾರ ನಾಮಪತ್ರ ಸಲ್ಲಿಸಿದ್ದಾರೆ.   ವಿಜಯಪುರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಅವರು, ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿಯೂ ಆಗಿರುವ ಪಿ. ಸುನೀಲ ಕುಮಾರ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ, ದೇವರ ಹಿಪ್ಪರಗಿ ಬಿಜೆಪಿ ಶಾಸಕ ಸೋಮನಗೌಡ ಪಾಟೀಲ, ಕರ್ನಾಟಕ ಬೀಜ ಪ್ರಮಾಣನ ಸಂಸ್ಥೆ ಅದ್ಯಕ್ಷ ವಿಜುಗೌಡ ಪಾಟೀಲ, ವಿಜಯಪುರ ಬಿಜೆಪಿ […]

ನೇತ್ರ ಶಸ್ತ್ರಚಿಕಿತ್ಸೆಗೊಳಗಾಗಿದ್ದರೂ ವೈದ್ಯರ ಸಲಹೆ ಮೀರಿ ಪಕ್ಷದ ಕಾರ್ಯಕ್ರಮದಲ್ಲಿ ಪಾಲ್ಗೋಂಡ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ

ಬಾಗಲಕೋಟೆ: ನೇತ್ರ ಶಸ್ತ್ರಚಿಕಿತ್ಸೆಗೊಳಗಾಗಿರುವ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ವೈದ್ಯರ ಸಲಹೆ ಮೀರಿ ಪಕ್ಷದ ಕಾರ್ಯಕ್ರಮದಲ್ಲಿ ಪಾಲ್ಗೋಂಡಿದ್ದಾರೆ. ಶುಗರ್ ಕಾಯಿಲೆ ಇರುವ ಸಚಿವ ಗೋವಿಂದ ಕಾರಜೋಳ ಅವರ ಎಡಗಣ್ಣಿಗೆ ಪೊರೆ ಬಂದಿದೆ.  ಹೀಗಾಗಿ ಇದೇ ತಿಂಗಳು ಅಂದರೆ ನ. 12 ರಂದು ಬೆಂಗಳೂರಿನಲ್ಲಿರುವ ನೇತ್ರಧಾಮ ಕಣ್ಣಿನ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಶಸ್ತ್ರಚಿಕಿತ್ಸೆಯ ಬಳಿಕ ವೈದ್ಯರು 15 ದಿನಗಳ ಕಾಲ ವಿಶ್ರಾಂತಿಗೆ ಸಲಹೆ ನೀಡಿದ್ದಾರೆ.  ಆದರೆ, ವೈದ್ಯರ ಸಲಹೆಯನ್ನು ಮೀರಿ ಗೋವಿಂದ ಕಾರಜೋಳ ಬಾಗಲಕೋಟೆಗೆ ಜನಸ್ವರಾಜ್ ಯಾತ್ರೆಗೆ […]