ಕಸಾಪ ಚುನಾವಣೆ: ಹಾಸಿಂಪೀರ ವಾಲಿಕಾರಗೆ 629 ಮತಗಳ ಭಾರಿ ಅಂತರದ ಗೆಲುವು

ವಿಜಯಪುರ: ಕನ್ನಡ ಸಾಹಿತ್ಯ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ವಿಜಯಪುರ ನೂತನ ಜಿಲ್ಲಾಧ್ಯಕ್ಷರಾಗಿ ಹಾಸಿಂಪೀರ ವಾಲಿಕಾರ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಮಲ್ಲಿಕಾರ್ಜುನ ಬೆಂಡಿಗೇರಿ ಅವರನ್ನು 629 ಮತಗಳು ಭಾರಿ ಅಂತರದಿಂದ ಸೋಲಿಸಿದ್ದಾರೆ. ಹಾಸಿಂಪೀರ ವಾಲಿಕಾರ ಅವರ ಪರವಾಗಿ 2490 ಮತಗಳು ಬಂದರೆ, ನಿಕಟಪೂರ್ವ ಅಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ 1861 ಮತಗಳನ್ನು ಪಡೆದರು. ಮತ್ತೋರ್ವ ಅಭ್ಯರ್ಥಿ  ಅಭ್ಯರ್ಥಿ ಮಲ್ಲಿಕಾರ್ಜುನ  ಭೃಂಗಿಮಠ 1176 ಮತಗಳನ್ನು ಪಡೆದರೆ, ಉಳಿದ ಅಭ್ಯರ್ಥಿಗಳಾದ ಕಲ್ಲಪ್ಪ ಯಲ್ಲಪ್ಪಶಿ ವಶರಣ 30 […]

ಕಸಾಪ ವಿಜಯಪುರ ನೂತನ ಜಿಲ್ಲಾಧ್ಯಕ್ಷರಾಗಿ ಹಾಸಿಂಪೀರ ವಾಲಿಕಾರ ಭರ್ಜರಿ ಗೆಲುವು

ವಿಜಯಪುರ: ಕನ್ನಡ ಸಾಹಿತ್ಯ ಪರಿಷತ್ ವಿಜಯಪುರ ನೂತನ ಜಿಲ್ಲಾಧ್ಯಕ್ಷರಾಗಿ ಸಮಾಜ ಸೇವಕ ಹಾಸಿಂಪೀರ ವಾಲಿಕಾರ ಭರ್ಜರಿ ಜಯ ಗಳಿಸಿದ್ದಾರೆ.   ಹಾಸಿಂಪೀರ ವಾಲಿಕಾರ ಅವರು ನಿಕಟಪೂರ್ವ ಜಿಲ್ಲಾಧ್ಯಕ್ಷ ಮತ್ತು ಜೆಡಿಎಸ್ ವಿಜಯಪುರ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ ಅವರನ್ನು ಸುಮಾರು 600ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದಾರೆ.   ನ್ಯಾಯವಾದಿ ಮಲ್ಲಿಕಾರ್ಜುನ ಭೃಂಗಿಮಠ ಮೂರನೇ ಸ್ಥಾನ ಪಡೆಸಿದ್ದಾರೆ. ಈ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಾಸಿಂಪೀರ ವಾಲಿಕಾರ ಅವರನ್ನು ಹಿರಿಯ ಪತ್ರಕರ್ತ ಅಲ್ಲಮಪ್ರಭು ಜಿ. ಮಲ್ಲಿಕಾರ್ಜುನಮಠ ಸೇರಿದಂತೆ ನಾನಾ ಬೆಂಬಲಿಗರು […]

ಕಸಾಪ ಚುನಾವಣೆ: ವಿಜಯಪುರ ಜಿಲ್ಲೆಯಲ್ಲಿ ಮ. 1ರ ವರೆಗೆ ಶೇ. 40ಕ್ಕೂ ಹೆಚ್ಚು ಮತದಾನ

ವಿಜಯಪುರ: ಕನ್ನಡ ಸಾಹಿತ್ಯ ಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಗೆ ವಿಜಯಪುರ ಜಿಲ್ಲೆಯಲ್ಲಿ ಮತದಾನ ಆರಂಭವಾಗಿದ್ದು, ಬಿರುಸಿನಿಂದ ಸಾಗಿದೆ. ವಿಜಯಪುರ ನಗರದ ಹಳೆ ತಹಶೀಲ್ದಾರ್ ಕಚೇರಿ ಆವರಣದಲ್ಲಿ ನಾಲ್ಕು ಮತಗಟ್ಟೆಗಳನ್ನು ತೆರೆಯಲಾಗಿದೆ. ಸಾಹಿತ್ಯ ಪರಿಷತ್ ಸದಸ್ಯರು ಬಂದು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಬೆ. 8ಕ್ಕೆ ಆರಂಭವಾಗಿರುವ ಮತದಾನ ಸಂ. 4ಕ್ಜೆ ಮುಕ್ತಾಯವಾಗಲಿದೆ. ಮ. 1ರ ವರೆಗೆ ಶೇ. 40ಕ್ಕೂ ಹೆಚ್ಚು ಮತದಾನವಾಗಿದೆ. ಈಗಲೂ ನಾನಾ ಮತಗಟ್ಟೆಗಳಲ್ಲಿ ಸರದಿಯಲ್ಲಿ ನಿಂತಿರುವ ಮತದಾರರು ತಮ್ಮ ಹಕ್ಕು ಚಲಾಯಿಸಲು ಕಾಯುತ್ತಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ […]