ಕನಕದಾಸ ಜಯಂತಿ ಆಚರಣೆ: ಭಕ್ತಶ್ರೇಷ್ಠರ ಪುತ್ಥಳಿಗೆ ಸಿಎಂ ಪುಷ್ಪನಮನ

ಬೆಂಗಳೂರು: ಕನಕದಾಸ ಜಯಂತಿಯ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಲ್ಲಿ ಕನಕದಾಸರ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು.

ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪುತ್ಥಳಿಗೆ ಸಿಎಂ‌ಪುಷ್ಪನಮನ ಸಲ್ಲಿಸಿದರು.

 

ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಸಿ. ಸಿ. ಪಾಟೀಲ, ಸುನೀಲಕುಮಾರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ಮೊದಲಾದವರು ಉಪಸ್ಥಿತರಿದ್ದರು.

 

Leave a Reply

ಹೊಸ ಪೋಸ್ಟ್‌