ವಿಜಯಪುರದಲ್ಲಿ ಅಂತಿಮವಾಗಿ ಏಳು ಅಭ್ಯರ್ಥಿಗಳು ಕಣದಲ್ಲಿ-ಐದು ಅಭ್ಯರ್ಥಿಗಳಿಂದ ನಾಮಪತ್ರ ವಾಪಸ್

ವಿಜಯಪುರ: ವಿಜಯಪುರ ಕ್ಷೇತ್ರದಿಂದ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ಅವಿರೋಧ ಆಯ್ಕೆಯ ಕನಸು ಈಡೇರಿದೇ ಉಳಿದಿದೆ. ನಾಮಪತ್ರ ವಾಪಸ್ ಪಡೆಯುವ ಕೊನೆಯ ದಿನ ಪಕ್ಷೇತರ ಅಭ್ಯರ್ಥಿಯೊಬ್ಬರು ಸ್ಪಂದಿಸದ ಕಾರಣ ಈಗ ಚುನಾವಣೆ ಅನಿವಾರ್ಯವಾಗಿದೆ.   ವಿಜಯಪುರ ಮತಕ್ಷೇತ್ರದ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ದ್ವಿಸದಸ್ಯ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಈ ಎರಡು ಸ್ಥಾನಗಳಿಗೆ ಓರ್ವ ಪಕ್ಷೇತರ ಅಭ್ಯರ್ಥಿ ನಾಮಪತ್ರ ತಿರಸ್ಕೃತಗೊಂಡಿತ್ತು.   ನಾಮಪತ್ರ ವಾಪಸ್ ಪಡೆಯುವ ಕೊನೆಯ ದಿನದ ವರೆಗೆ ಒಟ್ಟು ಐದು ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ […]

ಮತ್ತೆ ನಿಜವಾಯ್ತು ಹೊಳೆಬಬಲಾದಿ ಮಠಾಧೀಶರ ಭವಿಷ್ಯ- ಅವರು ಅಂದು ಹೇಳಿದ್ದೇನು ಗೊತ್ತಾ?

ವಿಜಯಪುರ: ಬಸವ ನಾಡು ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಹೊಳೆ ಬಬಲಾದಿ ಸದಾಶಿವ ಮುತ್ಯಾನ ಮಠದ ಕಾರ್ಣಿಕರು ಹೇಳಿದ ಭವಿಷ್ಯ ಮತ್ತೆ ನಿಜವಾಗಿದೆ.  ಈ ಮಠದ ಕಾರ್ಣಿಕರು ನುಡಿಯುವ ಭವಿಷ್ಯಗಳು ಈವರೆಗೂ ಸುಳ್ಳಾಗಿದ್ದೆ ಇಲ್ಲ.  ಈ ಬಾರಿಯೂ ಅವರು ಹೇಳಿದ ಆ ವಿಚಾರ ಈಗ ನಿಜವಾಗಿದೆ.  ಮಹಾಶಿವರಾತ್ರಿ ದಿನದಿಂದ ಐದು ದಿನಗಳ ಕಾಲ ಈ ಮಠದ ಜಾತ್ರೆ ನಡೆಯುತ್ತದೆ.  ಮೊದಲ ದಿನ ಅಭಿಷೇಕ ಮತ್ತು ಉಪಾಸನೆ ನಡೆಯುತ್ತದೆ.  ಎರಡನೇ ದಿನ ರಥೋತ್ಸವ ಇರುತ್ತದೆ.  ಮೂರನೇ ದಿನ ಅನ್ನಸಂತರ್ಪಣೆ […]

ಭ್ರಷ್ಟ ಅಧಿಕಾರಿಗಳನ್ನು ಸಾಲಾಗಿ ನಿಲ್ಲಿಸಿ ಗುಂಡು ಹಾಕಬೇಕು- ಮತಾಂತರ ಮುಂದುವರೆದರೆ ಸಿಕ್ಕಸಿಕ್ಕಲ್ಲಿ ಒದೆಯಬೇಕಾಗುತ್ತದೆ- ಪ್ರಮೋದ ಮುತಾಲಿಕ

ವಿಜಯಪುರ: ಭ್ರಷ್ಟ ಅಧಿಕಾರಿಗಳನ್ನು ಸಾಲಾಗಿ ನಿಲ್ಲಿಸಿ ಗುಂಡು ಹಾಕಬೇಕು.  ಅವರನ್ನು ಗಲ್ಲಿಗೇರಿಸಬೇಕು ಎಂದು ಶ್ರೀರಾ ಸೇನೆ ಸಂಸ್ಥಾಪಕ ಪ್ರಮೋ ಮುತಾಲಿಕ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಭ್ರಷ್ಟ ಅಧಿಕಾರಿಗಳನ್ನು ಸಾಲಾಗಿ ನಿಲ್ಲಿಸಿ ಗುಂಡು ಹಾಕಬೇಕು.  ಇವರ ಹಿಂದೆ ದೊಡ್ಡ ದೊಡ್ಡ ರಾಜಕಾರಣಿಗಳಿದ್ದಾರೆ.  ಅವರನ್ನೂ ಹೊರಗೆ ಹಾಕಬೇಕು.  ಹೊರಗೆ ಇದ್ದವರು ಬಂದೂಕು, ಚಾಕು, ಚೂರಿ ಹಿಡಿದುಕೊಂಡು ಲೂಟಿ ಮಾಡುತ್ತಾರೆ.  ರಾಜಕೀಯದಲ್ಲಿ ಇದ್ದವರು ಅಧಿಕಾರಿಗಳನ್ನು ಬಳಸಿಕೊಂಡು ಲೂಟಿ ಮಾಡುತ್ತಾರೆ.  ಎಲ್ಲ ಪಕ್ಷದ ಬಹುತೇಕ ರಾಜಕಾರಣಿಗಳು ಭ್ರಷ್ಟರು, ಗೂಂಡಾಗಳಾಗಿದ್ದಾರೆ ಎಂದು […]