ಮಳೆಯಿಂದ ಹಾನಿಗೀಡಾದ ಬೆಳೆ ವೀಕ್ಷಣೆ ಮಾಡಿದ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ಹವಾಮಾನ ವೈಪರಿತ್ಯದಿಂದಾಗಿ ಉಂಟಾದ ಬೆಳೆ ಹಾನಿಯಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆ. 8ಕ್ಕೆ ಬೆಳೆ ಹಾನಿ ವೀಕ್ಷಣೆಗೆ ತೆರಳಿದ ಜಿಲ್ಲಾಧಿಕಾರಿಗಳು ವಿಜಯಪುರ ತಾಲೂಕಿನ ಅರಕೇರಿ ಎಲ್. ಟಿ.-1, ಅಗಸನಾಳ, ಇಂಡಿ ತಾಲೂಕಿನ ಹೊರ್ತಿ, ಹಳಗುಣಕಿ ಮತ್ತು ಚಡಚಣ ತಾಲೂಕಿನ ನಾನಾ ಗ್ರಾಮಗಳ ಹೊಲಗಳಿಗೆ ಭೇಟಿ ನೀಡಿದರು.  ಅಲ್ಲದೇ, ದ್ರಾಕ್ಷಿ ಮತ್ತು ತೊಗರಿ ಬೆಳೆ ಹಾಳಾಗಿರುವುದನ್ನು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ವಿಜಯಪುರ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಸಿದ್ಧರಾಮಯ್ಯ […]

ವಿಜಯಪುರ ಅವಿರೋಧ ಆಯ್ಕೆ ತಪ್ಪಲು ಕಾರಣ ಬಿಚ್ಚಿಟ್ಟ ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಎಸ್. ಲೋಣಿ.

ವಿಜಯಪುರ: ವಿಧಾನ ಪರಿಷತ್ತಿಗೆ ವಿಜಯಪುರದ ದ್ವಿಸದಸ್ಯ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆ ಅವಿರೋಧ ಆಯ್ಕೆ ತಪ್ಪಲು ಕಾರಣವನ್ನು ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಲೋಣಿ ಬಿಚ್ಚಿಟ್ಟಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಮಪತ್ರ ವಾಪಸ್ ಪಡೆಯುವಂತೆ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಎಸ್. ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ.‌ ಶಿವಕುಮಾರ ತಮಗೆ ಕರೆ‌ ಮಾಡಿದ್ದರು. ‌ಮಾಜಿ ಡಿಸಿಎಂ ಗಳಾದ ಗೋವಿಂದ ಕಾರಜೋಳ ಮತ್ತು ಲಕ್ಷ್ಮಣ ಸವದಿ ಕೂಡ ಕರೆ ಮಾಡಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡುವುದಾಗಿ […]