ಸುನೀಲಗೌಡ ಪಾಟೀಲರ ಆಯ್ಕೆ ಶೇ. 100ರಷ್ಟು ಖಚಿತ- ತಮ್ಮ ಹೆಸರು ದುರ್ಬಳಕೆ ಮಾಡಿಕೊಳ್ಳುವವರಿಗೆ ತಿರುಗೇಟು ನೀಡಿದ ಎಸ್. ಆರ್. ಪಾಟೀಲ

ಬಾಗಲಕೋಟೆ: ವಿಧಾನ ಪರಿಷತ ಕಾಂಗ್ರೆಸ್ ಸದಸ್ಯ ಮತ್ತು ಕಾಂಗ್ರೆಸ್ ಅಭ್ಯರ್ಥಿ ಸುನೀಲಗೌಡ ಪಾಟೀಲ ಅವರ ಪುನರಾಯ್ಕೆ ಶೇ. 100ರಷ್ಚು ಖಚಿತವಾಗಿದೆ.  ಯಾರಾರೋ ತಮ್ಮ ಹೆಸರು ಹೇಳಿಕೊಂಡರೆ ಪ್ರಯೋಜನವಿಲ್ಲ ಎಂದು ವಿಧಾನ ಪರಿಷತ ಪ್ರತಿಪಕ್ಷದ ನಾಯಕ ಎಸ್. ಆರ್. ಪಾಟೀಲ ತಿಳಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬೀಳಗಿಯಲ್ಲಿ ವಿಜಯಪುರ-ಬಾಗಲಕೋಟೆ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ದ್ವಿಸದಸ್ಯ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಗೆ ಸ್ಪರ್ಧಿಸಿರುವ ಎಂ ಎಲ್ ಸಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಸುನೀಲಗೌಡ ಪಾಟೀಲ ಅವರ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. […]

ಕೊರೊನಾ ಒಮಿಕ್ರಾನ್ ಆತಂಕ ಹಿನ್ನೆಲೆ- ಮುಮ್ಮಟ್ಟಿಗುಡ್ಡ ಶ್ರೀ ಅಮೋಘಸಿದ್ಧ ಜಾತ್ರೆ ಸರಳವಾಗಿ ಆಚರಣೆಗೆ ನಿರ್ಧಾರ

ವಿಜಯಪುರ: ಕೊರೊನಾ ನಿಬಂಧನೆಗಳ ಹಿನ್ನೆಲೆಯಲ್ಲಿ ಈ ಬಾರಿ ವಿಜಯಪುರ ಜಿಲ್ಲೆಯಲ್ಲ ಮುಮ್ಮಟ್ಟಿಗುಡ್ಡ ಶ್ರೀ ಅಮೋಘಸಿದ್ಧ ಜಾತ್ರೆಯನ್ನು ಸರಳವಾಗಿ ಆಚರಿಸಲು ವಿಜಯಪುರ ಜಿಲ್ಲಾಡಳಿತ ಸೂಚನೆ ನೀಡಿದೆ. ಡಿ. 4 ರಿಂದ ಮೂರು ದಿನಗಳ ಕಾಲ ಮುಮ್ನಟ್ಟಿಗುಡ್ಡ ಶ್ರೀ ಅಮೋಘಸಿದ್ದ ಜಾತ್ರೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ವಚನ ವಿಜಯಪುರ ಉಪವಿಭಾಗಾಧಿಕಾರಿ ಬಲರಾಮ ಲಮಾಣಿ ಅವರು ತಮ್ಮ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಸಿದರು. ಜಾತ್ರೆಗೆ ಸಂಬಂಧಿಸಿದ ಎಲ್ಲ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಈಗ ಕೊರೊನಾ ಒಮಿಕ್ರಾನ್ ಆತಂಕ ಎದುರಾಗಿರುವ ಹಿನ್ನೆಲೆಯಲ್ಲಿ […]