ವಿಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಪರ ಕಾರಜೋಳ, ಜಿಗಜಿಣಗಿ ಪ್ರಚಾರ

ವಿಜಯಪುರ: ವಿಧಾನ ಪರಿಷತ ಬಿಜೆಪಿ ಅಭ್ಯರ್ಥಿ ಪಿ. ಎಚ್. ಪೂಜಾರ ಪರ ಸಚಿವ ಗೋವಿಂದ ಕಾರಜೋಳ, ಸಂಸದ ರಮೇಶ ಜಿಗಜಿಣಗಿ ಪ್ರಚಾರ ನಡೆಸಿದರು.

ವಿಜಯಪುರ ನಗರದ ಸಾಯಿ ವಿಹಾರದಲ್ಲಿ ನಾಗಠಾಣ ವಿಧಾನಸಭೆ ಮತಕ್ಷೇತ್ರದ ಪ್ರಚಾರ ಸಭ ನಡೆಯಿತು.‌

ಈ ಸಂದರ್ಭದಲ್ಲಿ ಪಕ್ಷದ ಅಭ್ಯರ್ಥಿಯಾದ ಪಿ. ಎಚ್. ಪೂಜಾರ ಪರ ಸಚಿವರಾದ ಗೋವಿಂದ ಕಾರಜೋಳ, ಸಂಸದ ರಮೇಶ ಜಿಗಜಿಣಗಿ, ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ಎಸ್. ಕೆ. ಬೆಳ್ಳುಬ್ಬಿ, ಅಪ್ಪಾಸಾಹೇಬ ಪಟ್ಟಣಶೆಟ್ಟಿ ಸೇರಿದಂತೆ ವಿಧಾನ ಪರಿಷತ ಸದಸ್ಯರಾದ ನಾರಾಯಣಸಾ ಬಾಂಡಗೆ ಹಾಗೂ ಬಿಜೆಪಿ ಮುಖಂಡರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌