ಅನಕ್ಷರಸ್ಥ, ಅಂಧ, ಅಸ್ವಸ್ಥ ಮತದಾರರ ಮೇಲೆ ಒತ್ತಡ ಹೇರಬಾರದು- ಪಿ. ಸುನೀಲ ಕುಮಾರ

ವಿಜಯಪುರ: ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ‌ ಎರಡು ಸ್ಥಾನಗಳಿಗೆ ನಡೆಯುತ್ತಿರು ಚುನಾವಣೆಯ ಮತದಾನದ ದಿನ ಅನಕ್ಷರಸ್ಥ, ಅಂಧ ಮತ್ತು ಅಸ್ವಸ್ಥ ಮತದಾರರಿಗೆ ಒದಗಿಸಲಾಗಿರುವ ಜೊತೆಗಾರರಿಂದ ಚುನಾವಣೆಯ ಯಾವುದೇ ಹಂತದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಚುನಾವಣೆಗೆ ನಿಯೋಜಿತ ಅಧಿಕಾರಿಗಳಿಗೆ ಚುನಾವಣಾಧಿಕಾರಿ ಮತ್ತು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಸೂಚನೆ ನೀಡಿದ್ದಾರೆ. ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎರಡೂ ಜಿಲ್ಲೆಗಳ ಸಂಬಂಧಪಟ್ಟ ಚುನಾವಣೆ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ […]