ಬೆಳಗಾವಿ ಅಧಿವೇಶನ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪೂರಕವಾದೆ: ಸಿಎಂ ಬಸವರಾಜ ಬೊಮ್ಮಾಯಿ

ಬೆಳಗಾವಿ: ಉತ್ತರ ಕರ್ನಾಟಕದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡುವ ಮೂಲಕ ಬೆಳಗಾವಿ ಅಧಿವೇಶನವನ್ನು ಸಾರ್ಥಕಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಬೆಳಗಾವಿ ಸುವರ್ಣಸೌಧದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಹಲವಾರು ಜ್ವಲಂತ ಸಮಸ್ಯೆಗಳಿಗೆ ಉತ್ತರ ದೊರೆತಿದೆ. ಉತ್ತರ ಕರ್ನಾಟಕದ ನೀರಾವರಿ ಕ್ಷೇತ್ರದ ಅಭಿವೃದ್ಧಿ ಬದ್ಧವಾಗಿದೆ ಎಂದು ಸರ್ಕಾರದ ನಿರೂಪಿಸಿದೆ. ಈ ನಿಟ್ಟಿನಲ್ಲಿ. ಉತ್ತರ ಕರ್ನಾಟಕದ ಭಾಗಕ್ಕೆ ರೈಲ್ವೆ ಯೋಜನೆಗಳು, ಹೆಸ್ಕಾಂನ ಆರ್ಥಿಕ ಪುನಶ್ಚೇತನ, ಸಸಾಲಟ್ಟಿ ಮತ್ತು ಮಂಟೂರುಗಳಿಗೆ ನೀರಾವರಿ ಯೋಜನೆಗೆ […]

ಡಾ. ಕುಶಾಲ ದಾಸ ಅವರಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ

ವಿಜಯಪುರ: ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯದ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆಯ ಪ್ರಾಧ್ಯಾಪಕ ಮತ್ತು ಯುನೆಸ್ಕೋ ಜೀವ ವಿಜ್ಞಾನ ಪೀಠದ ಮುಖ್ಯಸ್ಥ ಡಾ. ಕುಶಾಲ ದಾಸ ಅವರಿಗೆ ಬೊಲಿವಿಯಾ ದೇಶದ ಅಂತಾರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಬೊಲಿವಿಯಾದ ಪ್ಲುರಿನ್ಯಾಷನಲ್ ರಾಜ್ಯದ ಆರೋಗ್ಯ ಮತ್ತು ವೈದ್ಯಕೀಯ ಉದ್ಯಮಕ್ಕೆ ಡಾ.ಕುಶಾಲ ದಾಸ್ ಅವರು “ದಿ ಎಫೆಕ್ಟ್ ಆಫ್ ಹೈ ಅಲ್ಟಿಟ್ಯೂಡ್ ಆನ್ ದಿ ಇನ್ಸಿಡೆನ್ಸ್ ಆ್ಯಂಡ್ ಸಿವಿಯಾರಿಟಿ ಆಫ್ ಕೊವಿಡ್-19” ವಿಷಯಕ್ಕೆ ಸಂಬಂಧಿಸಿದಂತೆ ನೀಡಿದ ಕೊಡುಗೆಯನ್ನು […]