ಡಿ. 30, 31 ರಂದು ಡಿಸಿ, ಜಿ. ಪಂ. ಸಿಇಓ ಗಳ ಜೊತೆ ಸಿಎಂ ಸಭೆ- ಸೂಕ್ತ ಮಾಹಿತಿ ನೀಡಲು ಡಿ. ರಂದೀಪ ಸೂಚನೆ

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಡಿ.30 ಮತ್ತು 31 ರಂದು ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿ. ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಜೊತೆ ಸಮ್ಮೇಳನ ಸಭೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಮಾಹಿತಿಗಳನ್ನು ಒದಗಿಸಬೇಕು ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಿ. ರಂದೀಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಜಯಪುರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡಿದ ಅವರು, ಕಂದಾಯ ಇಲಾಖೆಯ‌ ವಿಪತ್ತು ನಿರ್ವಹಣೆ ಅಧಿಕಾರಿಗಳು ಸಮೀಕ್ಷೆ ಮತ್ತು […]

ಗ್ರಾ. ಪಂ. ಗಳು ಎನ್ ಟಿ ಪಿ ಸಿ ಅನುದಾನವನ್ನು ಸದುಪಯೋಗ ಪಡಿಸಿಕೊಂಡು ಅಭಿವೃದ್ಧಿ ಪಡಿಸಿ- ಶಾಸಕ ಶಿವಾನಂದ ಪಾಟೀಲ

ವಿಜಯಪುರ: ಕೂಡಗಿ ಎನ್ ಟಿ ಪಿ ಸಿ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿಗಳು ರಾಜ್ಯಕ್ಕೆ ಮಾದರಿಯಾದ ಗ್ರಾಮ ಪಂಚಾಯಿತಿಗಳಾಗಿ ಅಭಿವೃದ್ಧಿ ಹೊಂದಬೇಕು ಎಂದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ಹೇಳಿದ್ದಾರೆ‌. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿಂದು ಎನ್ ಟಿ ಪಿ ಸಿಯಿಂದ ಸುಮಾರು ರೂ. 18.17 ಕೋ. ತೆರಿಗೆ ಹಣವನ್ನು ಎನ್ ಟಿ ಪಿ ಸಿ ವ್ಯಾಪ್ತಿಯಲ್ಲಿ ಬರುವ ಮುತ್ತಗಿ, ಕೂಡಗಿ, ಗೊಳಸಂಗಿ, ಮಸೂತಿ ಹಾಗೂ ತೆಲಗಿ ಗ್ರಾಮ ಪಂಚಾಯಿತಿಗಳಿಗೆ ಚೆಕ್ ವಿತರಿಸಿ ಅವರು […]