ಕೋವಿಡ್ ಹಿನ್ನೆಲೆ: ಸರಳ ಹಾಗೂ ಸಾಂಕೇತವಾಗಿ ವಿಶ್ವ ಮಾನವ ದಿನ ಆಚರಣೆ

ವಿಜಯಪುರ: ಕೋವಿಡ್ ಹಿನ್ನೆಲೆ ವಿಶ್ವ ಮಾನವ ದಿನವನ್ನು ಸರಳ ಮತ್ತು ಸಾಂಕೇತಿಕವಾಗಿ ವಿಶ್ವ ಮಾನವ ದಿನವನ್ನು ಆಚರಿಸಲಾಯಿತು. ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನವನ್ನು ವಿಶ್ವಮಾನವ ದಿನವಾಗಿ ಆಚರಿಸುವ ಕಾರ್ಯಕ್ರಮವನ್ನು ಕೋವಿಡ್ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಸಭಾ ಭವನದಲ್ಲಿ ಸರಳ ಹಾಗೂ ಸಾಂಕೇತವಾಗಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ರಮೇಶ ಕಳಸದ ಅವರು ರಾಷ್ಟ್ರಕವಿ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಜ್ಯೋತಿ […]

ಕಾಂಗ್ರೆಸ್ ದೇಶದ ಸರ್ವ ಜನರ ಮನದಲ್ಲಿ ಬೇರೂರಿದೆ- ಪ್ರೊ. ರಾಜು ಆಲಗೂರ

ವಿಜಯಪುರ: ಕಾಂಗ್ರೆಸ್ ದೇಶದ ದುಡಿಯುವ ವರ್ಗಗಳ, ನಿಜವಾದ ದೇಶ ಭಕ್ತರ, ಪ್ರಜಾಪ್ರಭುತ್ವವಾದಿ ಹೋರಾಟಗಾರರು, ವೀರ ಯೋಧರು, ವಿದ್ಯಾರ್ಥಿಗಳು, ಯುವಜನರ ಹೃದಯದಲ್ಲಿ ಬೇರೂರಿದೆ ಎಂದು ವಿಜಯಪುರ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರೊ. ರಾಜು ಆಲಗೂರ ಹೇಳಿದ್ದಾರೆ. ವಿಜಯಪುರದಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ 137ನೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದರು. ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಅವರು, ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟೀಷರ ವಿರುದ್ಧ ಹೋರಾಟ ಮಾಡಿದ ಫಕ್ಷ ಕಾಂಗ್ರೆಸ್. ಇದು ಬಿಜೆಪಿಗೆ ಗೊತ್ತಿರಲಿ ಎಂದು ಅವರು […]

ದೌರ್ಜನ್ಯ ಪ್ರಕರಣ: ನೊಂದ ಪರಿಶಿಷ್ಠ ಸಮುದಾಯದ ಸಂತ್ರಸ್ತರಿಗೆ ರೂ. 132.31 ಲಕ್ಷ ಪರಿಹಾರಧನ ವಿತರಣೆ

ವಿಜಯಪುರ: ನಾನಾ ದೌರ್ಜನ್ಯ ಪ್ರಕರಣಗಳಲ್ಲಿ ನೊಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಸಂತ್ರಸ್ತರಿಗೆ ವಿಜಯಪುರ ಜಿಲ್ಲಾಡಳಿತದ ವತಿಯಿಂದ ಒಟ್ಟು 72 ಪ್ರಕರಣಗಳ ಪೈಕಿ 56 ಪ್ರಕರಣಗಳಲ್ಲಿ ರೂ. 132.31 ಲಕ್ಷ ರೂ.ಗಳ ಪರಿಹಾರ ಧನವನ್ನು ವಿತರಿಸಲಾಗಿದೆ. ಜ. 1 ರಿಂದ ಆ. 31ರ ವರೆಗೆ ಈ ಹಣವನ್ನು ವಿತರಿಸಲಾಗಿದೆ. ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಈ ಮಾಹಿತಿ […]