ಆಹಾರ ಪದಾರ್ಥಗಳ ಕಸದಿಂದ ಗೊಬ್ಬರ ತಯಾರಿಸುವ ಯಂತ್ರ ಉದ್ಘಾಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಆಹಾರ ಮತ್ತು ತಿನ್ನುವ ಪದಾರ್ಥಗಳಿಂದ ಉಂಟಾಗುವ ಕಸದಿಂದ ಗೊಬ್ಬರ ತಯಾರು ಮಾಡುವ ಯಂತ್ರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ಉದ್ಘಾಟಿಸಿದರು.

ಪ್ರತಿ ಸಲ 100 ರಿಂದ 150 ಕೆಜಿ ತ್ಯಾಜ್ಯ ಆಹಾರ ಪದಾರ್ಥಗಳಿಂದ ಈ ಯಂತ್ರದಲ್ಲಿ ಗೊಬ್ಬರ ತಯಾರಿಸಬಹುದಾಗಿದೆ.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ, ಶಾಸಕ ಸತೀಶ ರೆಡ್ಡಿ ಮತ್ತು ಇತರರು ಉಪಸ್ಥಿತರಿದ್ದರು

 

Leave a Reply

ಹೊಸ ಪೋಸ್ಟ್‌