ಕಲಬುರಗಿಯಲ್ಲಿ ರಾಜ್ಯ ಪತ್ರಕರ್ತರ 36ನೇ ಸಮ್ಮೇಳನ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟನೆ

ಕಲಬುರಗಿ: ರಾಜ್ಯ ಪತ್ರಕರ್ತರ 36ನೇ ಸಮ್ಮೇಳನ‌ ಕಲಬುರಗಿಯಲ್ಲಿ ಆರಂಭವಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ, ಸಂಸದ ಉಮೇಶ ಜಾಧವ, ವಿಧಾನ ಪರಿಷತ ಮಾಜಿ ಸದಸ್ಯೆ ಹಾಗೂ ಕಲಾವಿದೆ ತಾರಾ ಅನುರಾಧ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಕಲಬುರಗಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌