ಪ್ರಧಾನಿ ನರೇಂದ್ರ ಮೋದಿ ಆಯುರಾರೋಗ್ಯಕ್ಕಾಗಿ ಪ್ರಾರ್ಥಿಸಿ ಬಸವ ನಾಡಿನಲ್ಲಿ ಬಿಜೆಪಿಯಿಂದ ವಿಶೇಷ ಪೂಜೆ

ವಿಜಯಪುರ: ಪಂಜಾಬಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಯಲ್ಲಿ ಉಂಟಾದ ಲೋಪದ ಹಿನ್ನೆಲೆಯಲ್ಲಿ ಮತ್ತು ಪ್ರಧಾನಿಯ ಆರೋಗ್ಯ ಮತ್ತು ಆಯೋಷ್ಯಕ್ಕಾಗಿ ಪ್ರಾರ್ಥಿಸಿ ಬಸವ ನಾಡು ವಿಜಯಪುರದಲ್ಲಿ ಬಿಜೆಪಿ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು.   ವಿಜಯಪುರ ನಗರದ ಜೋರಾಪುರ ಪೇಟೆಯಲ್ಲಿರುವ ಶ್ರೀ ಶಂಕರಲಿಂಗ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.  ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆಯ ಅಧ್ಯಕ್ಷ ವಿಜುಗೌಡ ಪಾಟೀಲ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.   ಬಿಜೆಪಿ ಕಾರ್ಯಕರ್ತರು […]

ವೀಕೆಂಡ್ ಕರ್ಫ್ಯೂ: ಬಸವ ನಾಡಿನಲ್ಲಿ ಜನಜೀವನಕ್ಕೆ ಹಾಕಿರುವ ನಿರ್ಬಂಧಗಳೇನು ಗೊತ್ತಾ?

ವಿಜಯಪುರ: ಕೊರೊನಾ ಅದರಲ್ಲೂ ಒಮಿಕ್ರಾನ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ವಿಧಿಸಿದೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆ. 5 ಗಂಟೆಯವರೆಗೆ ಈ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿ ಇರುತ್ತದೆ.  ಈ ಸಂದರ್ಭದಲ್ಲಿ ಯಾವ ಚಟುವಟಿಕೆಗಳಿಗೆ ಅವಕಾಶವಿದೆ? ಯಾವ ಕೆಲಸಗಳಿಗೆ ಅನುಮತಿ ಎಲ್ಲ ಎಂಬುದರ ಕುರಿತು ರಾಜ್ಯ ಸರಕಾರ ನಿರ್ದಿಷ್ಠ ಮಾರ್ಗಸೂಚಿ ಹೊರಡಿಸಿದೆ. ಈ ವೀಕೆಂಡ್ ಕರ್ಫ್ಯೂನಲ್ಲಿ ಬಸವ ನಾಡು ವಿಜಯಪುರದಲ್ಲಿ ಏನೆಲ್ಲ ಕಂಡಿಶನ್ ಹಾಕಲಾಗಿದೆ ಎಂಬುದರ ಮಾಹಿತಿ ಇಲ್ಲಿದೆ. […]

ವಚನ ಪಿತಾಮಹ ಸಮಾಧಿಗೆ ತೆರಳಿ ಧ್ಯಾನ ಮಾಡಿ ಚೈತನ್ಯ ಪಡೆದ ಶಾಸಕ ಎಂ. ಬಿ. ಪಾಟೀಲ

ವಿಜಯಪುರ : ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಅವರೆಂದರೆ ಮಾಜಿ ಸಚಿವ ಎಂ. ಬಿ. ಪಾಟೀಲ ಅವರಿಗೆ ಅತೀವ ಅಭಿಮಾನ, ಹೆಮ್ಮೆ ಮತ್ರು ಪೂಜನೀಯ ಭಾವನೆಯಿದೆ.   ಈ ಹಿನ್ನೆಲೆಯಲ್ಲಿಯೇ ಅವರು ಬಿ ಎಲ್ ಡಿ ಇ ಸಂಸ್ಥೆಯಲ್ಲಿ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಅವರ ಹೆಸರಿನಲ್ಲಿ ಸಂಶೋಧನಾ ಕೇಂದ್ರ ತೆರೆದು ನಾನಾ ರೀತಿಯಲ್ಲಿ ಸಾಹಿತ್ಯ ಕೃಷಿ ಮಾಡುತ್ತಿದ್ದಾರೆ. ಬಿ ಎಲ್ ಡಿ ಇ ಸಂಸ್ಥೆ ಸ್ಥಾಪನೆಯಲ್ಲಿ ಡಾ. ಫ. ಗು. ಹಳಕಟ್ಟಿ […]