ಸರಕಾರಿ ರಜೆ ದಿನವೂ ವಿಜಯಪುರದಲ್ಲಿ ತಿರುಗಾಡಿ ನಾನಾ ರಸ್ತೆ ಕಾಮಗಾರಿಗಳ ಪರಿಶೀಲಿಸಿದ ಡಿಸಿ ಪಿ. ಸುನೀಲ ಕುಮಾರ

ವಿಜಯಪುರ: ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಅವರು ವಿಜಯಪುರ ನಗರ ವ್ಯಾಪ್ತಿಯಲ್ಲಿ ಮಹಾನಗರ ಪಾಲಿಕೆ ಹಾಗೂ ನಿರ್ಮಿತಿ ಕೇಂದ್ರಗಳ ವತಿಯಿಂದ ನಾನಾ ಕಡೆ ಕೈಗೊಳ್ಳಲಾಗಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.  ನಗರದ ಬಾಗಲಕೋಟೆ ಕ್ರಾಸ್‍ನಿಂದ ಆರ್ ಟಿ ಓ ಕಚೇರಿಯವರೆಗೆ ಕೈಗೊಳ್ಳಲಾಗುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿ ಪರಿಶೀಲನೆ ನಡೆಸಿದ ಅವರು, ಈ ರಸ್ತೆಯಲ್ಲಿ ವಾಹನ ಸವಾರರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಯುಜಿಡಿ ಚೇಂಬರ್ ಕವರ್ ಗಳನ್ನು ಸರಿಯಾಗಿ ನಿರ್ಮಿಸಬೇಕು.  ರಸ್ತೆ ನಿರ್ಮಾಣ ಕಾರ್ಯದಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು.  ಕಾಲಕಾಲಕ್ಕೆ […]

ವೀಕೆಂಡ್ ಕರ್ಫ್ಯೂ: ಸದುಪಯೋಗ ಪಡಿಸಿಕೊಂಡು ಧೂಳುಮುಕ್ತ ನಗರ ಮಾಡಲು ಕಾರ್ಯೋನ್ಮುಖವಾಗಿರುವ ವಿಜಯಪುರ ಮಹಾನಗರ ಪಾಲಿಕೆ

ವಿಜಯಪುರ: ಕೊರೊನಾ ಓಮಿಕ್ರಾನ್ ಸೋಂಕು ತಡೆಯಲು ರಾಜ್ಯ ಸರಕಾರ ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ.  ಶನಿವಾರ ಮತ್ತು ರವಿವಾರ ತೀರ ಅಗತ್ಯ ಕೆಲಸ ಕಾರ್ಯಗಳನ್ನು ಹೊ       ರತು ಪಡಿಸಿ ಮತ್ತು ತುರ್ತು ಸೇವೆಗಳ ಹೊರತಾಗಿ ಯಾವುದೇ ರೀತಿಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ.  ಈ ಹಿನ್ನೆಲೆಯಲ್ಲಿ ಬಸವ ನಾಡು ವಿಜಯಪುರ ಜಿಲ್ಲೆಯಲ್ಲಿ ಪೊಲೀಸರು ಬಿಗೀ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದಾರೆ.  ವಿನಾಕಾರಣ ರಸ್ತೆಗೆ ಇಳಿಯುವವರನ್ನು ತಡೆದು ದಂಡ ವಿಧಿಸುತ್ತಿದ್ದಾರೆ. ಇತ್ತ ಈ ವೀಕೆಂಡ್ ಕರ್ಫ್ಯೂ ಸಮಯವನ್ನು ಸದುಪಯೋಗ ಪಡಿಸಿಕೊಂಡಿರುವ […]

ಕೋವಿಡ್ ಪರಿಣಾಮಕಾರಿ ನಿಯಂತ್ರಣಕ್ಕೆ ಜಿಲ್ಲಾಡಳಿತದೊಂದಿಗೆ ಖಾಸಗಿ ಆಸ್ಪತ್ರೆಗಳ ಸಹಕಾರವೂ ಅಗತ್ಯ- ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ಕೋವಿಡ 3ನೇ ಅಲೆ ಹಾಗೂ ಒಮಿಕ್ರಾನ್ ವೈರಸ್ ಹಾವಳಿ ನಿಯಂತ್ರಣ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಈಗಾಗಲೇ ಸಮರೋಪಾದಿಯಲ್ಲಿ ಸಕಲ ರೀತಿಯ ಸಿದ್ಧತೆ ಹಾಗೂ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ.  ಈ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಖಾಸಗಿ ಆಸ್ಪತ್ರೆಗಳು ಕೂಡ ಜಿಲ್ಲಾಡಳಿತದೊಂದಿಗೆ ಕೈ ಜೋಡಿಸಿದಾಗ ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿಯಂತ್ರಿಸಲು ಸಾಧ್ಯ ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ್ ಹೇಳಿದ್ದಾರೆ.  ವಿಜಯಪುರ ಜಿ. ಪಂ. ಸಭಾಂಗಣದಲ್ಲಿ ಕೋವಿಡ್ 3ನೇ ಅಲೆ ನಿಯಂತ್ರಣ ಹಾಗೂ ಹಾಸಿಗೆಗಳ ವ್ಯವಸ್ಥೆಗಳ ಕುರಿತು ಸರಕಾರಕ್ಕೆ ಹಾಸಿಗೆಗಳ ಮಾಹಿತಿ […]

ಕೋವಿಡ್ ಮೂರನೇ ಅಲೆಯ ಸಮರ್ಪಕ ನಿಯಂತ್ರಣಕ್ಕಾಗಿ ಸಮರೋಪಾದಿಯಲ್ಲಿ ಸಕಲ ರೀತಿಯ ಅಗತ್ಯ ಕ್ರಮ ಕೈಗೊಳ್ಳಿ- ಡಿಸಿ ಪಿ. ಸುನೀಲ ಕುಮಾರ

ವಿಜಯಪುರ: ಕೊರೊನಾ 3ನೇ ಅಲೆಯನ್ನು ಸಮರ್ಪಕ ನಿಯಂತ್ರಿಸಲು ಸಮರೋಪಾದಿಯಲ್ಲಿ ಸಕಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.  ವಿಜಯಪುರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಡಿಯೋ ಸಂವಾದ ನಡೆಸಿ ಮಾತನಾಡಿದ ಅವರು, ಕೋವಿಡ್ 3ನೇ ಅಲೆ ಸಂದರ್ಭದಲ್ಲಿ ಕೋವಿಡ್ ರೋಗಿಗಳಿಗೆ ಸರಿಯಾದ ಸಮಯಕ್ಕೆ ಆಸ್ಪತ್ರೆಗಳಲ್ಲಿ ಬೆಡ್ ದೊರೆಯುವಂತೆ ವ್ಯವಸ್ಥೆ ಮಾಡಿ ಇಟ್ಟುಕೊಳ್ಳಬೇಕು.  ಬೆಡ್‍ಗಳಿಗಾಗಿ ರೋಗಿಗಳು ಅನಗತ್ಯವಾಗಿ ಪರದಾಡುವಂತೆ ಆಗಬಾರದು.  ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ […]

ತೊಗರಿ ಹೊಲದಲ್ಲಿ ಅಚ್ಚರಿ- ಒಂದೇ ಗಿಡದಲ್ಲಿ ಬೆಳೆದಿವೆ 12 ಸೂರ್ಯಕಾಂತಿ ತೆನೆಗಳು- ಎಲ್ಲಿ ಗೊತ್ತಾ?

ವಿಜಯಪುರ: ಪ್ರಕೃತಿ ಅಂದರೆನೇ ಹಾಗೆ.  ಅದರ ಬಗ್ಗೆ ಎಷ್ಟು ಸಂಶೋಧನೆ ನಡೆಸಿದರೂ ಹೊಸದೊಂದು ಅಚ್ಚರಿ ಆಗುತ್ತಲೇ ಇರುತ್ತವೆ.  ಮಾನವ ವೈಜ್ಞಾನಿಕವಾಗಿ ಎಷ್ಟೇ ಮುಂದುವರೆದು ಸಂಶೋಧನೆ ಮಾಡಿ ಅದಕ್ಕೊಂದು ಕಾರಣ ನೀಡಿದರೂ ನೋಡುಗರಿಗೆ ಇಂಥ ಘಟನೆಗಳು ವಾವ್ ಎಂದು ಅಚ್ಚರಿ ಮೂಡಸದೇ ಇರಲಾರವು.   ಸಾಮಾನ್ಯವಾಗಿ ರೈತರು ಬಿತ್ತನೆ ಮಾಡುವ ಬಿಜಗಳು ಮೊಳಕೆ ಒಡೆದು ಹೂವು ತೆನೆಗಳಾಗಿ, ನಂತರ ಕಾಳುಗಳಾದ ನಂತರ ಅವುಗಳನ್ನು ಸುಗ್ಗಿ ಮಾಡಲಾಗುತ್ತದೆ.  ಇಂಥ ಬೆಳೆಗಳಲ್ಲಿ ಆಗಾಗ ವಿಸ್ಮಯಗಳು ಕಂಡು ಪರುತ್ತಲೇ ಇರುತ್ತವೆ.  ಇಂಥದ್ದೆ ಒಂದು ವಿಶಿಷ್ಠ […]