ಸರಕಾರಿ ರಜೆ ದಿನವೂ ವಿಜಯಪುರದಲ್ಲಿ ತಿರುಗಾಡಿ ನಾನಾ ರಸ್ತೆ ಕಾಮಗಾರಿಗಳ ಪರಿಶೀಲಿಸಿದ ಡಿಸಿ ಪಿ. ಸುನೀಲ ಕುಮಾರ

ವಿಜಯಪುರ: ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಅವರು ವಿಜಯಪುರ ನಗರ ವ್ಯಾಪ್ತಿಯಲ್ಲಿ ಮಹಾನಗರ ಪಾಲಿಕೆ ಹಾಗೂ ನಿರ್ಮಿತಿ ಕೇಂದ್ರಗಳ ವತಿಯಿಂದ ನಾನಾ ಕಡೆ ಕೈಗೊಳ್ಳಲಾಗಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.  ನಗರದ ಬಾಗಲಕೋಟೆ ಕ್ರಾಸ್‍ನಿಂದ ಆರ್ ಟಿ ಓ ಕಚೇರಿಯವರೆಗೆ ಕೈಗೊಳ್ಳಲಾಗುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿ ಪರಿಶೀಲನೆ ನಡೆಸಿದ ಅವರು, ಈ ರಸ್ತೆಯಲ್ಲಿ ವಾಹನ ಸವಾರರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಯುಜಿಡಿ ಚೇಂಬರ್ ಕವರ್ ಗಳನ್ನು ಸರಿಯಾಗಿ ನಿರ್ಮಿಸಬೇಕು.  ರಸ್ತೆ ನಿರ್ಮಾಣ ಕಾರ್ಯದಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು.  ಕಾಲಕಾಲಕ್ಕೆ … Continue reading ಸರಕಾರಿ ರಜೆ ದಿನವೂ ವಿಜಯಪುರದಲ್ಲಿ ತಿರುಗಾಡಿ ನಾನಾ ರಸ್ತೆ ಕಾಮಗಾರಿಗಳ ಪರಿಶೀಲಿಸಿದ ಡಿಸಿ ಪಿ. ಸುನೀಲ ಕುಮಾರ