ಸಚಿವ ಸಂಪುಟ ವಿಸ್ತರಣೆ ನಡೆಯುವ ವಿಶ್ವಾಸವಿದೆ ಒಂದೆರಡು ದಿನಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇಮಕವಾಗಲಿದೆ- ಸಚಿವೆ ಶಶಿಕಲಾ ಜೊಲ್ಲೆ

ವಿಜಯಪುರ: ಶೀಘ್ರದಲ್ಲಿ ಸಚಿವ ಸಂಪುಟ ವಿಸ್ತರಣೆ ಆಗಬಹುದು ಎಂದು ಮುಜರಾಯಿ ಮತ್ತು ವಕ್ಫ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ವಿಜಯಪುರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೊರೊನಾ ನಿಯಂತ್ರಣ ಕುರಿತು ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, ಶೀಘ್ರದಲ್ಲೆಇಯೇ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಬಹುದು. ಸಚಿವ ಸಂಪುಟ ವಿಸ್ತರಣೆಯಲ್ಲಿ ಯಾವುದೇ ತೊಂದರೆ ಆಗುವುದಿಲ್ಲ. ಈ ಬಗ್ಗೆ ಊಹಾಪೋಹಗಳು ಏನಿಲ್ಲ ಎಂದು ಶಶಿಕಲಾ ಜೊಲ್ಲೆ ತಿಳಿಸಿದರು. ಇನ್ನು ಎರಡ್ಮೂರು ಖಾತೆ ಕೊಡಬೇಕಿದೆ. ಅವುಗಳ ಹಂಚಿಕೆಯಾಗಲಿದೆ. ರೆಗ್ಯೂಲರ್ ಜಿಲ್ಲಾ ಉಸ್ತುವಾರಿ […]

ಮೇಕೆದಾಟು ಪಾದಯಾತ್ರೆ ವಿಚಾರ: ಸರಕಾರ, ಕಾಂಗ್ರೆಸ್ಸನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಬೆಂಗಳೂರು: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ನಡೆಯುತ್ತಿರುವ ಪಾದಯಾತ್ರೆಗೆ ಹೈಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ. ಈ ಪಾದಯಾತ್ರೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ ಅವಸ್ಥಿ ವಿಭಾಗೀಯ ಪೀಠ ಕೊರೊನಾ ಸೋಂಕು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಪಾದಯಾತ್ರೆ ನಡೆಸಲು ಅನುಮತಿ ನೀಡಿದ್ದು ಯಾರು? ಎಂದು ರಾಜ್ಯ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದೆ.  ಅನುಮತಿ ಕೊಟ್ಟಿಲ್ಲ ಎಂದಾದರೆ ಕ್ರಮ ಕೈಗೊಳ್ಳದಿರುಲು ಏನು ಕಾರಣ? ಸೂಕ್ತ ಕ್ರಮ ಕೈಗೊಳ್ಳಿ ಎಂದು ನ್ಯಾಯಲಯ ಹೇಳಬೇಕೇ ಎಂದು ಖಾರವಾಗಿ […]