ಬಂಜಾರಾ ಆಸ್ಪತ್ರೆಗೆ ಭೇಟಿ ನೀಡಿ ವ್ಯವಸ್ಥೆ ಪರಿಶೀಲನೆ ನಡೆಸಿದ ವಿಜಯಪುರ ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ

ವಿಜಯಪುರ: ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ತಜ್ಞ ವೈದ್ಯರ ತಂಡದೊಂದಿಗೆ ವಿಜಯಪುರ ನಗರದ ಬಂಜಾರಾ ಆಸ್ಪತ್ರೆಗೆ ಭೇಟಿ ಪರಿಶೀಲನೆ ನಡೆಸಿದರು. ವಿಶೇಷ ತಜ್ಞರನ್ನೊಳಗೊಂಡ ತಂಡದೊಂದಿಗೆ ಆಸ್ಪತ್ರೆಗೆ ಭೇಟಿ ನೀಡಿದ ಅವರು, ಅಲ್ಲಿನ ರೋಗಿಗಳನ್ನು ಟ್ರಯೇಜಿಗೆ ಒಳಪಡಿಸುವ ಬಗ್ಗೆ ಪರಿಶೀಲನೆ ನಡೆಸಿದರು.  ಅಲ್ಲದೇ, ಕೊರೊನಾ 3ನೇ ಅಲೆಗಾಗಿ ರೋಗಿಗಳನ್ನು ದಾಖಲು ಮಾಡುವ ವಾರ್ಡ್‍ಗಳ ಐಸಿಯು ಬೆಡ್‍ಗಳನ್ನು ಅವರು ಪರಿಶೀಲನೆ ನಡೆಸಿದರು. ಬಂಜಾರಾ ಆಸ್ಪತ್ರೆಯಲ್ಲಿ ಗರ್ಭಿಣಿಯು ಮರಣ ಹೊಂದಿರುವ ಬಗ್ಗೆ ವೈದ್ಯರೊಂದಿಗೆ ಚರ್ಚಿಸಿದ ಅವರು, ಪ್ರತಿ ಕೇಸುಗಳ ಬಗ್ಗೆ ಎಕ್ಸಪರ್ಟ್ […]

ಸಚಿವ ಕಾರಜೋಳ ವಿರುದ್ಧ ಕಾಂಗ್ರೆಸ್ ಮುಖಂಡರ ಆಕ್ರೋಶ- ದಲಿತರ ಹೆಸರಿನಲ್ಲಿ ರಾಜಕೀಯ ಆರೋಪ

ವಿಜಯಪುರ: ಮೇಕೆದಾಟು ವಿಚಾರದಲ್ಲಿ ಮಾಜಿ ಸಚಿವ ಎಂ. ಬಿ. ಪಾಟೀಲ ವಿರುದ್ಧ ಸಚಿವ ಗೋವಿಂದ ಕಾರಜೋಳ ಬಬಲಿಗರು ನಡೆಸುತ್ತಿರುವ ಪ್ರತಿಭಟನೆ ವಿರುದ್ಧ ವಿಜಯಪುರ ಜಿಲ್ಲಾ ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎರಡು ಪ್ರತ್ಯೇಕ ಸುದ್ದಿಗೋಷ್ಠಿ ನಡೆಸಿದ ಮುೞಂಡರು ಸಚಿವ ಗೋವಿಂದ ಕಾರಜೋಳ ವಿರದ್ಧ ಆಕ್ರೋಶ ಹೊರ ಹಾಕಿದ್ದಾರೆ.   ಮೊದಲ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಜಯಪುರ ಕಾಂಗ್ರೆಸ್ ಎಸ್. ಸಿ. ಘಟಕದ ರಾಜ್ಯ ಸಂಚಾಲಕ ಮತ್ತು ನ್ಯಾಯವಾದಿ ಸುನೀಲ ಉಕ್ಕಲಿ, ಸಚಿವ ಗೋವಿಂದ ಕಾರಜೋಳ ಅವರು ಕೆಲವು ದಲಿತ […]