ಸಚಿವ ಗೋವಿಂದ ಕಾರಜೋಳ ಲಿಂಗಾಯಿತ ಉಪಪಂಗಡದವರು-ಎಂ. ಬಿ. ಪಾಟೀಲ ಲಿಂಗಾಯಿತರಲ್ಲ- ಉಮೇಶ ಕೋಳಕೂರ

ವಿಜಯಪುರ: ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಲಿಂಗಾಯಿತರು ಉಪಪಂಗಡಕ್ಕೆ ಸೇರಿದ್ದಾರೆ.  ಆದರೆ, ಜಲಸಂಪನ್ಮೂಲ ಖಾತೆ ಮಾಜಿ ಸಚಿವ ಎಂ. ಬಿ. ಪಾಟೀಲ ಲಿಂಗಾಯಿತರಲ್ಲ ಎಂದು ವಿಜಯಪುರ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಉಮೇಶ ಕೋಳಕೂರ ಹೇಳಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇಕೆದಾಟು ವಿಚಾರದಲ್ಲಿ ಇತ್ತೀಚೆಗೆ ನಡೆದ ಘಟನಾವಳಿಗಳ ಕುರಿತು ಪ್ರಸ್ತಾಪಿಸಿದರು. ಸಚಿವ ಗೋವಿಂದ ಕಾರಜೋಳ ಅವರ ವಿರುದ್ಧ ಮಾಜಿ ಸಚಿವ ಎಂ. ಬಿ. ಪಾಟೀಲ ಪರವಾಗಿ ಈಗಾಗಲೇ ಕೆಲವರು ಮಾತನಾಡಿದ್ದಾರೆ. ಅಲ್ಲದೇ, ಈ ವಿಷಯ ಇಲ್ಲಿಗೆ […]