ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ವೀಕ್ಷಿಸಿದ ಸಚಿವ ಸಿ. ಸಿ. ಪಾಟೀಲ

ಬೆಂಗಳೂರು: ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ 85ನೇ ಆವೃತ್ತಿಯನ್ನು ನಡೆಸಿಕೊಟ್ಟರು.  ಪ್ರಧಾನಿಗಳು ನಡೆಸಿಕೊಟ್ಟ ಈ ಕಾರ್ಯಕ್ರಮವನ್ನು ಲೋಕೋಪಯೋಗಿ ಸಚಿವ ಸಿ. ಸಿ. ಪಾಟೀಲ ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ವೀಕ್ಷಿಸಿದರು. ಈ ಸಂದರ್ಭದಲ್ಲಿ ಗದಗ ಜಿಲ್ಲೆಯ ರೋಣ ತಾಲೂಕಿನ ಬಿಜೆಪಿ ಶಾಸಕ ಕಳಕಪ್ಪ ಬಂಡಿ ಮತ್ತು ಇತರರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಸಿ. ಸಿ. ಪಾಟೀಲ ಪ್ರಧಾನಿ ನರೇಂದ್ರ ಮೋದಿ ಅವರು ನಡೆಸಿ ಕೊಡುವ ಮನ್ ಕಿ ಬಾತ್ ತಮಗೆಲ್ಲರಿಗೂ […]

ದೇಶದ ಸ್ವಾತಂತ್ರ್ಯಕ್ಕಾಗಿ ಹುತಾತ್ಮರಾದವರನ್ನು ಸ್ಮರಿಸುವುದು ನಮ್ಮೆಲ್ಲರ ಜವಾಬ್ದಾರಿ- ಜಿಲ್ಲಾ ಪ್ರಧಾನ, ಸತ್ರ ನ್ಯಾಯಾಧೀಶ ಜಿ. ಜಿ. ಕುರವತ್ತಿ

ವಿಜಯಪುರ: ದೇಶದ ಸ್ವಾತಂತ್ರ್ಯಕ್ಕಾಗಿ ಹುತಾತ್ಮರಾದರನ್ನು ಸ್ಮರಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ವಿಜಯಪುರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಜಿ. ಜಿ. ಕುರವತ್ತಿ ಹೇಳಿದ್ದಾರೆ. ವಿಜಯಪುರ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಹುತಾತ್ಮರ ದಿನದ ಅಂಗವಾಗಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಜನರು ತಮ್ಮ ಪ್ರಾಣವನ್ನೇ ನೀಡಿದ್ದಾರೆ.  ನಮ್ಮ ಸ್ವಾತಂತ್ರ್ಯಕ್ಕಾಗಿ ಹುತಾತ್ಮರಾದ ಮಹನೀಯರನ್ನು ಸ್ಮರಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಪ್ರತಿ ವರ್ಷವೂ ಜನೇವರಿ 30 ರಂದು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಮಹಾತ್ಮಾ […]

ಮಹಾತ್ಮಾ ಗಾಂಧಿ ಪುಣ್ಯಸ್ಮರಣೆ ಅಂಗವಾಗಿ ವಿಜಯಪುರ ಹುತಾತ್ಮ ವೃತ್ತದಲ್ಲಿ ಹುತಾತ್ಮರ ದಿನ ಆಚರಣೆ

ವಿಜಯಪುರ: ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರ ಸಂಸ್ಮರಣೆ ಹಿನ್ನೆಲೆಯಲ್ಲಿ ವಿಜಯಪುರ ನಗರದ ಹುತಾತ್ಮ ವೃತ್ತದಲ್ಲಿ ನಗರದ  ಹುತಾತ್ಮ ವೃತ್ತದಲ್ಲಿ ಹುತಾತ್ಮರ ದಿನಾಚರಣೆ ಕಾರ್ಯಕ್ರಮ ನಡೆಯಿತು. ಯುವ ಜನಸೇವೆ ಮತ್ತು ಕ್ರೀಡಾ ಸಚಿವಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಭಾರತ ಸೇವಾ ದಳ ಹಾಗೂ ನೆಹರು ಯುವ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಹುತಾತ್ಮರ ದಿನವನ್ನು ಶ್ರದ್ಧಾ ಭಕ್ತಿಯಿಂದ  ಅರ್ಥಪೂರ್ಣವಾಗಿ ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿ ರಮೇಶ ಕಳಸದ, ಹೆಚ್ಚುವರಿ, ಎಎಸ್ಪಿ ಡಾ. ರಾಮ ಲಕ್ಷ್ಮಣ ಅರಸಿದ್ಧಿ, ವಿಜಯಪುರ ಉಪವಿಭಾಗಾಧಿಕಾರಿ […]

ವಿಜಯಪುರ ಜಿಲ್ಲೆಯಲ್ಲಿ ಹೊಸದಾಗಿ ಕೊರೊನಾ ದೃಢಪಟ್ಟವರ ಸಂಖ್ಯೆಗಿಂತ ಗುಣಮುಖರಾದವರ ಸಂಖ್ಯೆ ಹೆಚ್ಚು- ಸಂಪೂರ್ಣ ಮಾಹಿತಿ ಇಲ್ಲಿದೆ

ವಿಜಯಜಯಪುರ: ಗುಮ್ಮಟ ನಗರಿ ಖ್ಯಾತಿಯ ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಶತಕ ದಾಟಿದ್ದರೂ, ಬಿಡುಗಡೆಯಾದವರ ಸಂಖ್ಯೆ ಹೊಸದಾಗಿ ಸೋಂಕಿತರ ಸಂಖ್ಯೆಗಿಂತ ಹೆಚ್ಚಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಹೊಸದಾಗಿ 159 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 245 ಜನ ಸೋಂಕಿತರು ಗುಣಮುಖರಾಗಿ ಡಿಶ್ಚಾರ್ಜ್ ಆಗಿದ್ದಾರೆ. ವಿಜಯಪುರ ನಗರವೊಂದರಲ್ಲಿಯೇ 65 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.  ವಿಜಯಪುರ ಗ್ರಾಮೀಣ ಭಾಗದಲ್ಲಿ 11, ಬಬಲೇಶ್ವರ ತಾಲೂಕಿನಲ್ಲಿ 5, ತಿಕೋಟಾ ತಾಲೂಕಿನಲ್ಲಿ 10, ಬಸವನ ಬಾಗೇವಾಡಿ ತಾಲೂಕಿನಲ್ಲಿ 2, ಕೊಲ್ಹಾರ ತಾಲೂಕಿನಲ್ಲಿ […]

ನಿರಾಣಿಯನ್ನು ಬಿಜೆಪಿಗೆ ತಂದಿದ್ದೆ ನಾನು- ಸವದಿ ಕೆಳಮಟ್ಟದ ರಾಜಕಾರಣಿಯಲ್ಲ- ಸಿದ್ಧರಾಮಯ್ಯ ಕಾಂಗ್ರೆಸ್ಸಿನಲ್ಲಿ ಕೊನೆ ದಿನಗನ್ನು ಎಣಿಸುತ್ತಿದ್ದಾರೆ- ಯತ್ನಾಳ

ವಿಜಯಪುರ: ನಿರಾಣಿಯನ್ನು ಬಿಜೆಪಿಗೆ ತಂದು ಟಿಕೆಟ್ ಕೊಟ್ಟಿದ್ದೆ ನಾನು.  ಅವನ ಜೊತೆ ನನ್ನನ್ನು ಯಾಕೆ ಹೋಲಿಕೆ ಮಾಡ್ತೀರಾ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಪೀಠಗಳ ವಿಚಾರದಲ್ಲಿ ಯತ್ನಾಳ ವರ್ಸಸ್ ನಿರಾಣಿ ಎಂಬ ಮಾತುಗಳು ಕೇಳಿ ಬರುತ್ತಿವೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾ ಯಾವ ನಿರಾಣಿಗೂ ಅಂಜಿ ರಾಜಕಾರಣ ಮಾಡುವವನಲ್ಲ.  ನಿರಾಣಿಯನ್ನು ಬಿಜೆಪಿಗೆ ತಂದು ಟಿಕೆಟ್ ನೀಡಿದವನೇ ನಾನು.  ನನ್ನನ್ನು ನಿರಾಣಿ ಜೊತೆಗೆ ಯಾಕೆ […]

ಗುಮ್ಮಟ ನಗರಿಯಲ್ಲಿ ಲಘು ಭೂಕಂಪ- ಇಂಗನಾಳ ಬಳಿ ಕೇಂದ್ರ ಬಿಂದು- 2.9 ತೀವ್ರತೆ ದಾಖಲು

ವಿಜಯಪುರ: ರವಿವಾರ ರಜೆ ಮೂಡನಲ್ಲಿದ್ದ ಗುಮ್ಮಟ ನಗರಿಯ ಜನತೆಗೆ ಭೂಮಿ ಕಂಪಿಸಿದ ಅನುಭವ ಆತಂಕ ಮೂಡಿಸಿದೆ. ಬೆ. 9.15ರ ಸುಮಾರಿಗೆ ಭೂಮಿ ಕಂಪಿಸಿದ್ದು, ಶಬ್ದವೂ ಕೇಳಿ ಬಂದಿದೆ. ಇದು ವಿಜಯಪುರ ನಗರದ ಜನರಲ್ಲಿ ಆತಂಕ ಮೂಡಿಸಿದೆ. ವಿಜಯಪುರ ನಗರದ ಆದರ್ಶ ನಗರ, ನೀಲಾ ನಗರ, ಐಶ್ವರ್ಯ ನಗರ, ಜಲನಗರ ಸೇರಿದಂತೆ ಬಹುತೇಕ ಕಡೆ ಭೂಮಿ ಕಂಪಿಸಿದ ಅನುಭವಾಗಿದೆ. ರವಿವಾರ ವಾರದ ರಜೆಯ ಮೂಡ್ ನಲ್ಲಿದ್ದ ಜನರಿಗೆ ಇದು ಆತಂಕ ತಂದಿದೆ. ಈ ಸಂದರ್ಭದಲ್ಲಿ ಕೆಲವರಿಗೆ ಭೂಮಿ ಕಂಪಿಸಿದ […]

ಬೆಂಗಳೂರಿನಲ್ಲಿ ಅಬಕಾರಿ ಪೊಲೀಸರ ಕಾರ್ಯಾಚರಣೆ- ಇಬ್ಬರ ಬಂಧನ, ರೂ. 2 ಲಕ್ಷ ಮೌಲ್ಯದ ಗಾಂಜಾ ವಶ

ಬೆಂಗಳೂರು: ಎರಡು ಪ್ರತ್ಯೇಕ ಕಡೆ ಧಾಳಿ ನಡೆಸಿರುವ ಬೆಂಗಳೂರಿನ ಮಹಾದೇವಪುರ ಅಬಕಾರಿ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿ ರೂ. 2 ಲಕ್ಷ ಮೌಲ್ಯದ ಒಟ್ಟು 1.92 ಕೆಜಿ ಒಣಗಿದ ಗಾಂಜಾ ವಶಪಡಿಸಿಕೊಂಡಿದ್ದಾರೆ. ಬೆಂಗಳೂರು ಅಬಕಾರಿ ಜಂಟಿ ಆಯುಕ್ತ ಜೆ. ಗಿರಿ ಮತ್ತು ಉಪ ಆಯುಕ್ತ ಬಸವರಾಜ ಸಂದಿಗವಾಡ ಮಾರ್ಗದರ್ಶನದಲ್ಲಿ ಮಹದೇವಪುರ ಅಬಕಾರಿ ಠಾಣೆಯ ಇನ್ಸಪೆಕ್ಟರ್ ಎ. ಎ. ಮುಜಾವರ ಮತ್ತು ಸಿಬ್ಬಂದಿ ಈ ಧಾಳಿ ನಡೆಸಿದ್ದಾರೆ. ದೊಡ್ಡನೆಕ್ಕುಂಡಿಯ ಎರಡು ಕಡೆ ಈ ಧಾಳಿ ನಡೆದಿದ್ದು, ಆಂಧ್ರ ಪ್ರದೇಶದ […]