ಪುರಾತನ ನೀರು ಸರಬರಾಜು ಸುರಂಗ ಸಂಪರ್ಕಿಸುವ ಕಿಂಡಿಗಳಿಗೆ ಭೇಟಿ ನೀಡಿ ಪರಿಶೀಲಿಸಿದ ವಿಜಯಪುರ ಡಿಸಿ

ವಿಜಯಪುರ: ವಿಜಯಪುರ ನಗರದಲ್ಲಿರುವ ಪುರಾತನ ನೀರು ಸರಬರಾಜು ಯೋಜನೆ ಸುರಂಗಗಳಿಗೆ ಸಂಬಂಧಿಸಿದಂತೆ ಕಿಂಡಿಗಳನ್ನು ಸಂರಕ್ಷಣೆ ಮಾಡುವ ಸಲುವಾಗಿ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಅವರು ಐಬಿ(ನೂತನ ಪ್ರವಾಸಿ ಮಂದಿರ) ಬಳಿ ತೆರಳಿ ಪರಿಶೀಲನೆ ನಡೆಸಿದರು. 

ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ಸಮಾಜ ಸೇವಕ ಪೀಟರ್ ಅಲೆಕ್ಸಾಂಡರ್, ಅಮೀನ್ ಹುಲ್ಲೂರ, ಮೆಹರಿಜ್ ಖತೀಬ್ ಹಾಗೂ ಅನಿಲಕುಮಾರ ಬಣಜಿಗೇರ, ಜಿಲ್ಲಾ ಪ್ರವಾಸೋದ್ಯಮ ಸಮಾಲೋಚಕರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌