ಉಕ್ರೇನಿನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಪೋಷಕರೊಂದಿಗೆ ವಿಜಯಪುರ ಡಿಸಿ ಸಭೆ

ವಿಜಯಪುರ: ಉಕ್ರೆನಿನಲ್ಲಿ(kraine) ಸಿಲುಕಿರುವ(Stranded) ವಿಜಯಪುರ ವಿದ್ಯಾರ್ಥಿಗಳ(Vijayapura Students) ಪೋಷಕರು(Parents) ವಿಜಯಪುರ ಜಿಲ್ಲಾಧಿಕಾರಿ(Vijayapura Deputy Commisdioner) ಪಿ. ಸುನೀಲ ಕುಮಾರ(P Dunil Kumar)ಅವರನ್ನು ‌ಡಿಸಿ ಕಚೇರಿಯಲ್ಲಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ, ವಿಜಯಪುರದ ಎಲ್ಲ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪೋಷಕರಾದ ಧರ್ಮರಾಯ ಮಮದಾಪುರ, ತಮ್ಮ ಪುತ್ರ ಅಮನ ಮಮದಾಪುರ ಮತ್ತು ಇತರರು ಯುದ್ದ ಪೀಡಿತ ಉಕ್ರೇನಿನ ಖಾರ್ಕಿವ್ ಮತ್ತು […]

ಅಂತಾರಾಜ್ಯ ಜಲವಿವಾದ ಕಾಯ್ದೆಗೆ ತಿದ್ದುಪಡಿ ಅಗತ್ಯ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಅಂತಾರಾಜ್ಯ(Interstate) ಜಲವಿವಾದ+Water Dispute) ಕಾಯ್ದೆಯನ್ನು ಸಂಪೂರ್ಣವಾಗಿ ತಿದ್ದುಪಡಿ(Look aw Amendment) ಮಾಡುವ ಅಗತ್ಯವಿದೆ(Nerded) ಎಂದು ಮುಖ್ಯಮಂತ್ರಿ+CM) ಬಸವರಾಜ ಬೊಮ್ಮಾಯಿ(Basacaraj Bommayi) ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಲ ಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್(ಗ್ರಾ) ಯೋಜನೆಗಳ ಕುರಿತಂತೆ ದಕ್ಷಿಣ ಭಾರತದ ರಾಜ್ಯಗಳ ಪ್ರಾದೇಶಿಕ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದರು. ಜಲ ವಿವಾದಗಳಿಗೆ ಸಂಬಂಧಿಸಿದಂತೆ ಸಂಕುಚಿತ ರಾಜಕಾರಣದ ಬದಲಿಗೆ ಹೆಚ್ಚು ಜನರಿಗೆ ನೀರು ಲಭ್ಯವಾಗಲು ಕಾಯ್ದೆಯಲ್ಲಿ ತಿದ್ದುಪಡಿ ತರಬೇಕು. ನದಿ ಪಾತ್ರಗಳ ನಿರ್ವಹಣೆ ಮಾತ್ರ ಇದಕ್ಕೆ […]

ಸಂಘ ಪರಿವಾರದ ಘಟಕಗಳ ಕೆಲವರಿಂದ ಗೋರಕ್ಷಣೆ ಹೆಸರಿನಲ್ಲಿ ಗೋವುಗಳ ಕಳ್ಳಸಾಗಾಟ ನಡೆಯುತ್ತಿದೆ- ಎಸ್. ಆರ್. ಹಿರೇಮಠ

ವಿಜಯಪುರ: ಸಂಘ ಪರಿವಾರದ ಘಟಕಗಳಾದ ಭಜರಂಗದಳ, ವಿಶ್ವ ಹಿಂದೂ ಪರಿಷತ, ಶ್ರೀರಾಮ ಸೇನೆಗಳ ಕೆಲವರು ಗೋ ರಕ್ಷಣೆ ಹೆಸರಿನಲ್ಲಿ ಗೋವುಗಳನ್ನು ಕಳ್ಳಸಾಗಾಟ ಮಾಡುತ್ತಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಎಸ್. ಆರ್. ಹಿರೇಮಠ ಗಂಭೀರ ಆರೋಪ ಮಾಡಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋವುಗಳ ರಕ್ಷಣೆಗಾಗಿ ನಾವಿದ್ದೇವೆ ಎಂದು ಹೇಳುವ ಈ ಸಂಘಟನೆಗಳ ಕೆಲವು ಜನ ಗೋವುಗಳ ಕಳ್ಳ ಸಾಗಾಣೆ ನಡೆಯುತ್ತಿದೆ,  ಗೋವುಗಳ ರಕ್ಷಣೆ ಮಾಡುತ್ತೇವೆ ಎಂದು ಒಂದು ಕಡೆ ನಾಟಕ ಮಾಡುತ್ತಾರೆ.  ಮತ್ತೋಂದು ಕಡೆ ಗೋವುಗಳನ್ನು ಕಳ್ಳಸಾಗಣೆ […]

ಮಹಿಳಾ ವಿವಿಯಲ್ಲಿ ಬಿ ಎಲ್ ಡಿ ಇ ಆಸ್ಪತ್ರೆ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ವಿಜಯಪುರ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ವಿಜಯಪುರ ಜಿಲ್ಲೆಯ ತೊರವಿ ನಳಿಬಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಯ ಹಾಗೂ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನಾಕೇಂದ್ರದ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು.     ವಿವಿ ಕುಲಪತಿ ಪ್ರೊ. ಬಿ. ಕೆ. ತುಳಸಿಮಾಲ ಈ ಶಿಬಿರವನ್ನು ಉದ್ಘಾಟಿಸಿದರು. ಕುಲಸಚಿವ ಪ್ರೊ. ಎಂ. ಎನ್. ಚೋರಗಸ್ತಿ, ಹಾಗೂ ವಿಶ್ವವಿದ್ಯಾಲಯದ ನಾನಾ ವಿಭಾಗಗಳ ಪ್ರಾಧ್ಯಾಪಕರು, ಸಂಶೋಧನೆ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು […]

ಬಿಜೆಪಿ ಕಾರ್ಯಕರ್ತರು ಹಾಲಿನ ಮೇಲಿನ ಸತ್ವ ಹೆಚ್ಚಿಸುವ ಕೆನೆಯಿದ್ದಂತೆ- ಸಂಸದ ರಮೇಶ ಜಿಗಜಿಣಗಿ

ವಿಜಯಪುರ: ಬಿಜೆಪಿ ಎಂದರೆ ಹಾಲಿದ್ದಂತೆ. ಪಕ್ಷದ ಕಾರ್ಯಕರ್ತರು ಹಾಲಿನ ಸತ್ವ ಹಾಗೂ ಮಹತ್ವ ಹೆಚ್ಚಿಸುವ ಕೆನೆಯಿದ್ದಂತೆ ಎಂದು ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ. ವಿಜಯಪುರ ನಗರದ ಉಕ್ಕಲಿ ರಸ್ತೆಯಲ್ಲಿರುವ ಶ್ರೀ ರುಕ್ಮಾಂಗದ ಪಂಡಿತರ ಸಮಾಧಿ ಸ್ಥಳದ ಸಭಾಂಗಣದಲ್ಲಿ ಬಿಜೆಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಆಯೋಜಿಸಲಾಗಿರುವ ಮೂರು ದಿನಗಳ ಪ್ರಶಿಕ್ಷಣ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಪಕ್ಷ ಮತ್ತು ಕಾರ್ಯಕರ್ತರಿಲ ಮಧ್ಯೆ ಅವಿನಾಭಾವ ಸಂಬಂಧವಿದೆ. ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳವಿದ್ದಂತೆ. ಪಕ್ಷ ಸಂಘಟನೆಯಲ್ಲಿ ಕಾರ್ಯಕರ್ತರ ಪಾತ್ರ ಪ್ರಮುಖವಾಗಿದೆ. […]