ಉಕ್ರೇನಿನಿಂದ ಬಂದ ವಿವಿಧಾಳನ್ನು ಭೇಟಿ ಕುಶಲೋಪರಿ ವಿಚಾರಿಸಿದ ಅಪ್ಪು ಪಟ್ಟಣಶೆಟ್ಟಿ ಮತ್ತೀತರರು

ವಿಜಯಪುರ: ಉಕ್ರೇನಿನಲ್ಲಿ(Ukraine) ಯುದ್ಧ ಪೀಡಿತ(War Hit) ಪ್ರದೇಶದಲ್ಲಿ ಸಿಲುಕಿ ಯಾತನೆ ಅನುಭವಿಸಿದ್ದ ವಿಜಯಪುರದ(Vijayapura) ವಿವಿಧಾ(Vividha) ಮಲ್ಲಿಕಾರ್ಜನಮಠ(Mallikarjunamath) ತವರಿಗೆ(Motherland) ವಾಪಸ್ಸಾಗಿದ್ದಾರೆ. ರಾತ್ರಿ ವಿಜಯಪುರಕ್ಕೆ ಬಂದ ವಿವಿಧಾ ಮಲ್ಲಿಕಾರ್ಜುನಮಠ ಅವರ ಮನೆಗೆ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಭೀಮಾಶಂಕರ ಹದನೂರ, ವಿಜಯಪುರದ ಪ್ರತಿಷ್ಠಿತ ಶ್ರೀ ಸಿದ್ಧೇಶ್ವರ ಸಹಕಾರಿ ಬ್ಯಾಂಕಿನ ನಿರ್ದೇಶಕ ರಮೇಶ ಬಿದನೂರ, ಬಿಜೆಪಿ ಮುಖಂಡ ಕಾಶೀನಾಥ ಮಸಬಿನಾಳ, ಮಲ್ಲಿಕಾರ್ಜುನಮಠ ಕುಟುಂಬದ ಸ್ನೇಹಿತರಾದ ಶಿವಾನಂದ ಭುಂಯ್ಯಾರ, ಶರಣು ಸಬರದ, ಸಂಪತ ಕೊವಳ್ಳಿ, ವಿವಿಧಾ ಚಿಕ್ಕಪ್ಪ […]

ಉಕ್ರೇನಿನಿಂದ ಸುರಕ್ಷಿತವಾಗಿ ಬಸವ ನಾಡು ತಲುಪಿದ ವಿವಿಧಾ ಮಲ್ಲಿಕಾರ್ಜುನಮಠ ಗೆ ನಾಗರಿಕರಿಂದ ಸನ್ಮಾನ

ವಿಜಯಪುರ: ಉಕ್ರೇನ್ ಯುದ್ಧ ಪೀಡಿತ ಪ್ರದೇಶದಲ್ಲಿ ಸಿಲುಕಿ ಅತಂತ್ರರಾಗಿದ್ದ ವಿದ್ಯಾರ್ಥಿಗಳಲ್ಲಿ ಓರ್ವರಾದ ವಿಜಯಪುರ ನಗರದ ವಿವಿಧಾ ಮಲ್ಲಿಕಾರ್ಜುನಮಠ ಈಗ ಸುರಕ್ಷಿತವಾಗಿ ತವರು ಜಿಲ್ಲೆ  ತಲುಪಿದ್ದಾರೆ. ವಿಜಯಪುರ ನಗರದ ಹೊರ ವಲಯದಲ್ಲಿರುವ ಹುಂಡೈ ಶೋರೂಂ ಬಳಿ ವಿವಿಧಾ ಮಲ್ಲಿಕಾರ್ಜುನಮಠ ತನ್ನ ತಾಯಿ ಭುವನೇಶ್ವರಿ ಮಲ್ಲಿಕಾರ್ಜುನಮಠ, ತಂದೆ ಮತ್ತು ಪತ್ರಕರ್ತ ಅಲ್ಲಮಪ್ರಭು ಮಲ್ಲಿಕಾರ್ಜುನಮಠ, ತಮ್ಮ ಜೈವಿಹಾನ ಮಲ್ಲಿಕಾರ್ಜುನಮಠ ಜೊತೆ ಆಗಮಿಸಿದಾಗ ಅಲ್ಲಿದ್ದ ಸ್ನೇಹಿತರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಗುತ್ತಿಗೆದಾರರಾದ ಸೋಮು ಸೂಳಿಭಾವಿ, ಸ್ನೇಹಿತರಾದ ಸಂಪತ ಕೋವಳ್ಳಿ, ಬಿಜೆಪಿ ಮಾಧ್ಯಮ ಪ್ರಮುಖ […]

ಉಕ್ರೇನ್ ಗಡಿದಾಟಿ ರೊಮೇನಿಯಾ ತಲುಪಿದ ಬಸವ ನಾಡಿನ ಕೊನೆಯ ನಾಲ್ಕು ವಿದ್ಯಾರ್ಥಿಗಳು- ರೋಮೆನಿಯಾದಿಂದ ಭಾರತದತ್ತ ಪಯಣ

ವಿಜಯಪುರ: ಯುದ್ಧ ಪೀಡಿತ(War Hit) ಉಕ್ರೇನಿನಲ್ಲಿ(Ukraine) ಸಿಲುಕಿದ್ದ(Stranded) ಬಸವ ನಾಡಿನ(Basava Nadu) ಒಟ್ಟು 16 ಜನರಲ್ಲಿ ಎಲ್ಲರೂ ಈಗ ಸುರಕ್ಷಿತವಾಗಿ(Safely) ಉಕ್ರೇನ್ ಗಡಿ(Border) ದಾಟಿದ್ದಾರೆ. ಒಟ್ಟು 16 ಜನರಲ್ಲಿ ಈಗಾಗಲೇ ಮೂರು ಜನ ವಿಜಯಪುರಕ್ಕೆ ವಾಪಸ್ಸಾಗಿದ್ದಾರೆ.  ಇನ್ನುಳಿದ 8 ಜನ ಈಗಾಗಲೇ ನವದೆಹಲಿ ಮತ್ತು ಬೆಂಗಳೂರು ತಲುಪಿದ್ದಾರೆ. ಸುರಕ್ಷಿತ ಸ್ಥಳ ತಲುಪಲು ಹರಸಾಹಸಪಟ್ಟ ನಾಲ್ಕು ವಿದ್ಯಾರ್ಥಿಗಳು ಉಕ್ರೇನಿನಲ್ಲಿಯೇ ಸಿಲುಕಿದ್ದ ನಾಲ್ಕು ಜನ ವಿದ್ಯಾರ್ಥಿಗಳಾದ ಅಮನ ಧರ್ಮರಾಯ ಮಮದಾಪುರ, ಹರ್ಷ ವಿದ್ಯಾಧರ ನ್ಯಾಮಗೊಂಡ, ಮೊಹ್ಮದ್ ಇಸ್ಮಾಯಿಲ್ ಉರ್ಫ್ ಅಫ್ತಾಬ್ […]

ಕ್ಷಯರೋಗ ನಿರ್ಲಕ್ಷ್ಯ ಸಲ್ಲದು- ಡಾ. ಈರಣ್ಣ ಧಾರವಾಡಕರ

ವಿಜಯಪುರ: ಕ್ಷಯ ರೋಗವನ್ನು(Tuberculosis) ನಿರ್ಲಕ್ಷಿಸಿದರೆ(Neglience) ಕೇವಲ ರೋಗಿ(Patient) ಮಾತ್ರ ಆತನ ಕುಟುಂಬದ(Family) ಆರ್ಥಿಕತೆಯ ಮೇಲೂ ಪರಿಣಾಮ(Impact) ಬೀರುತ್ತದೆ. ಆದ್ದರಿಂದ ಕ್ಷಯರೋಗದ ಲಕ್ಷಣ ಕಂಡು ಬಂದರೆ ಹಿರಿಯ ನಾಗರಿಕರು(Senior Citizen) ಕೂಡಲೇ ಸೂಕ್ತ ಚಿಕಿತ್ಸೆ(Treatment) ಪಡೆಯಬೇಕು ಎಂದು ಜಿಲ್ಲಾ ಕ್ಷಯ ರೋಗ ನಿರ್ಮೂಲನೆ ಅಧಿಕಾರಿ(Officer) ಡಾ. ಈರಣ್ಣ ಧಾರವಾಡಕರ(Dr. Iranna Dharawadakar) ತಿಳಿಸಿದ್ದಾರೆ. ವಿಜಯಪುರದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿವಿ ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆಯ ಜಿರಿಯಾಟ್ರಿಕ್ ಕ್ಲಿನಿಕ್ ವಿಭಾಗ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, […]

ಉಕ್ರೇನಿನಿಂದ ಮನೆಗೆ ಬಂದ ಮಗಳನ್ನು ಸಿಹಿ ತಿನ್ನಿಸಿ ಬರಮಾಡಿಕೊಂಡ ಪೋಷಕರು

ವಿಜಯಪುರ: ರಷ್ಯಾ ಯುದ್ಧ(Russia Invasion) ಸಾರಿರುವ ಉಕ್ರೇನಿನಲ್ಲಿ ಅತಂತ್ರಳಾಗಿದ್ದ(Stranded in Ukraine) ಬಸವ ನಾಡು(Basava Nadu) ವಿಜಯಪುರ(Vijayapura) ಜಿಲ್ಲೆಯ ಮತ್ತೋರ್ವ ವಿದ್ಯಾರ್ಥಿನಿ(Student) ಸುರಕ್ಷಿತವಾಗಿ ಮನೆ(Reached Home ತಲುಪಿದ್ದಾಳೆ. ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ತಮದಡ್ಡಿ ಗ್ರಾಮದ ಸುಚಿತ್ರಾ ಮಲ್ಲನಗೌಡ ಕವಡಿಮಟ್ಟಿ ಸುರಕ್ಷಿತವಾಗಿ ಮನೆಗೆ ತಲುಪಿದ ಯುವತಿಯಾಗಿದ್ದಾಳೆ.  ಉಕ್ರೇನಿನಲ್ಲಿ ಎಂ ಬಿ ಬಿ ಎಸ್ ಓದುತ್ತಿದ್ದ ಯುವತಿ ಯುದ್ಧ ರಷ್ಯಾ ಉಕ್ರೇನಿನ ಮೇಲೆ ಯುದ್ಧ ಸಾರಿದಾಗಿನಿಂದ ಇತರ ವಿದ್ಯಾರ್ಥಿಗಳೊಂದಿಗೆ ಅಲ್ಲಿಯೇ ಅತಂತ್ರಳಾಗಿದ್ದಳು.  ನಂತರ ಪೋಲಂಡ ತಲುಪಿ ಅಲ್ಲಿಂದ ದೆಹಲಿ […]

ಉಕ್ರೇನಿನಿಂದ ಬೆಂಗಳೂರಿಗೆ ಬಂದ ಬಸವ ನಾಡಿನ ವಿವಿಧಾ ಮಲ್ಲಿಕಾರ್ಜುನಮಠ

ಬೆಂಗಳೂರು: ಯುದ್ಧ ಪೀಡಿತ ಉಕ್ರೇನಿನಲ್ಲಿ ಸಿಲುಕಿದ್ದ ಬಸವ ನಾಡು ವಿಜಯಪುರದ ವಿದ್ಯಾರ್ಥಿನಿ ವಿವಿಧಾ ಮಲ್ಲಿಕಾರ್ಜುನಮಠ ಬೆಂಗಳೂರು ತಲುಪಿದ್ದಾರೆ. ಯುದ್ಧ ಪೀಡಿತ ಪೂರ್ವ ಉಕ್ರೇನಿನ ಖಾರ್ಕಿವನಲ್ಲಿ ಬಂಕರ್ ನಲ್ಲಿ ರಕ್ಷಣೆ ಪಡೆದಿದ್ದ ವಿವಿಧಾ ಮಲ್ಲಿಕಾರ್ಜುನಮಠ ಪೊಲಂಡ ಮೂಲಕ ರವಿವಾರ ನವದೆಹಲಿಗೆ ಆಗಮಿಸಿದ್ದರು. ಬೆಳಿಗ್ಗೆ ಬೆಂಗಳೂರಿಗೆ ಆಗಮಿಸಿದ ವಿವಿಧಾ ಮಲ್ಲಿಕಾರ್ಜುನಮಠ ಅವರನ್ನು ತಂದೆ ಅಲ್ಲನಪ್ರಭು ಮಲ್ಲಿಕಾರ್ಜುನಮಠ, ತಾಯಿ ಭುವನೇಶ್ವರಿ, ತಮ್ಮ ಜೈವಿಹಾನ, ಸೋದರ ಮಾವ ಬಸವರಾಜ ಮೇಲಿನಮಠ ಮುಂತಾದವರು ಸ್ವಾಗತಿಸಿ ಬರಮಾಡಿಕೊಂಡರು. ಮಗಳ ಸುರಕ್ಷಿತವಾಗಿ ತಾಯ್ನಾಡಿಗೆ ಆಗಮನದಿಂದ ತಾಯಿ ಭುವನೇಶ್ವರಿ […]