ಉಕ್ರೇನಿನಲ್ಲಿ ಬಾಕಿ ಉಳಿದಿದ್ದ ಬಸವ ನಾಡಿನ ನಾಲ್ಕು ಜನ ವಿದ್ಯಾರ್ಥಿಗಳು ಬೆಂಗಳೂರಿಗೆ ಆಗಮನ

ಬೆಂಗಳೂರು: ಯುದ್ಧ ಪೀಡಿತ(War Hit) ಉಕ್ರೇನಿನಲ್ಲಿ(Ukraine) ಸಿಲುಕಿದ್ದ(Stranded) ವಿಜಯಪುರ ಜಿಲ್ಲೆಯ(Vijayapura District) ಉಳಿದ(Remaining) ನಾಲ್ಕು ಜನ ವಿದ್ಯಾರ್ಥಿಗಳು(Four Students) ಸುರಕ್ಷಿತವಾಗಿ ಬೆಂಗಳೂರಿಗೆ ಆಗಮಿಸಿದ್ದಾರೆ. ಸೋಮವಾರ ರಾತ್ರಿ ರೋಮೆನಿಯಾದಿಂದ ಹೊರಟಿದ್ದ ವಿಜಯಪುರ ನಗರದ ನಗರದ ಆದರ್ಶ ನಗರದ ಅಮನ ಧರ್ಮರಾಯ ಮಮದಾಪುರ, ಮಾನಸಾ ರೆಸಿಡೆನ್ಸಿಯ ಹರ್ಷ ವಿದ್ಯಾಧರ ನ್ಯಾಮಗೊಂಡ, ತಾಳಿಕೋಟೆಯ ಮಹ್ಮದ ಇಸ್ಮಾಯಿಲ್ ಉರ್ಫ್ ಅಫ್ತಾಬ್ ನಾಗೂರ ಮತ್ತು ವಿಜಯಪುರ ನಗರದ ಐಶ್ವರ್ಯ ನಗರದ ಕಾರ್ತಿಕ ಕಾಶೀನಾಥ ಇಟ್ಟಂಗಿಹಾಳ ತಡರಾತ್ರಿ ಬೆಂಗಳೂರಿಗೆ ಆಗಮಿಸಿದರು. ವಿಮಾನ ನಿಲ್ದಾಣದಲ್ಲಿ ಬಂದಿಳಿದ ನಾಲ್ಕೂ […]

ಸಬಲಾ ಸಂಸ್ಥೆಯ ಮೂಲಕ 6000 ಮಹಿಳೆಯರ ಸಬಲೀಕರಣಕ್ಕೆ ನಾಂದಿ ಹಾಡಿರುವ ಮಲ್ಲಮ್ಮ

ಮಹೇಶ ವಿ. ಶಟಗಾರ ವಿಜಯಪುರ: ಇದು ಬಿ. ಕಾಂ. ಮಹಿಳೆಯೊಬ್ಬರು(B. Com Graduate) 6000 ಮಹಿಳೆಯರು ಸಬಲೆಯರಾಗಲು(Women Empowerment) ತರಬೇತಿ(Training) ನೀಡಿರುವ ಮಹಿಳಾ ಸಾಧಕಿಯ ಸ್ಟೋರಿ.  ಬಿ. ಕಾಂ. ಪದವೀಧರೆಯಾಗಿ ಉದ್ಯೋಗದಲ್ಲಿದ್ದರೂ ನಂತರ ಸಮಾಜದ(Society) ಇತರ ಮಹಿಳೆಯರ ಸಬಲೀಕರಣಕ್ಕೆ ನಾಂದಿ(Inspiration) ಹಾಡಿದ ಈ ಮಹಿಳೆ ಇಂದಿಗೂ(Model) ಇತರರಿಗೆ ಮಾದರಿಯಾಗಿದ್ದಾರೆ.  ಇವರೇ ವಿಜಯಪುರದ ಸಬಲಾ ಸಂಸ್ಥೆಯ ಸಂಸ್ಥಾಪಕಿ ಮಲ್ಲಮ್ಮ ಯಾಳವಾರ.  ವಿಜಯಪುರ ನಗರದ ಹೊರ ವಲಯದ ಸಿಂದಗಿ ಬೈಪಾಸ್- ಆಲಮಟ್ಟಿ ರಸ್ತೆಯಲ್ಲಿ ಇರುವ ಸಬಲಾ ಸಂಸ್ಥೆ ಕಳೆದ ಮೂಕೂವಕೆ […]

ಪ್ರತಿಭೆ, ಸಾಮಥ್ರ್ಯ ತೋರಿಸುವ ಶಕ್ತಿ ಇಂದಿನ ಮಹಿಳೆಯರಲ್ಲಿದೆ- ನ್ಯಾಯಾಧೀಶೆ ಕೆ. ಭಾಗ್ಯ

ವಿಜಯಪುರ: ಶಿಕ್ಷಣದ ಜೊತೆಗೆ ಮಹಿಳೆಯರು ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಬೇಕಾಗಿದೆ.  ಇಂದಿನ ಮಹಿಳೆಯರಲ್ಲಿ ತಮ್ಮ ಪ್ರತಿಭೆ ಹಾಗೂ ಸಾಮಥ್ರ್ಯಗಳನ್ನು ತೋರಿಸುವ ಶಕ್ತಿ ಇದೆ ಎಂದು ಕೌಟುಂಬಿಕ ನ್ಯಾಯಾಲದ ನ್ಯಾಯಧೀಶೆ ಕೆ. ಭಾಗ್ಯ ಹೇಳಿದ್ದಾರೆ.  ವಿಜಯಪುರ ನಗರದಲ್ಲಿ ಬಿ ಎಲ್ ಡಿ ಇ ಸಂಸ್ಥೆಯ ಎ. ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಮಹಿಳಾ ವೇದಿಕೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯರು ಸಿಗುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡು  ಕುಟುಂಬ ಮತ್ತು ಸಮಾಜಕ್ಕೆ ಮಾದರಿಯಾಗಬೇಕು.  […]

ವಿಶ್ವವಿದ್ಯಾಲಯ ಮಾತ್ರವಲ್ಲ ಖಾರ್ಕಿವ್ ನಲ್ಲಿ ಎಲ್ಲ ನಾಶವಾಗಿದೆ- ಮನೆಗೆ ಬಂದ ಸಂತಸದ ಮಧ್ಯೆಯೂ ಯುದ್ಧದ ಭೀಕರತೆ ಬಿಚ್ಚಿಟ್ಟ ವಿದ್ಯಾರ್ಥಿನಿ

ಮಹೇಶ ವಿ. ಶಟಗಾರ ವಿಜಯಪುರ: ಮಗಳು(Daughter) ಮನೆಗೆ ಬಂದಿದ್ದೆ ತಡ ಬಿಗಿದಪ್ಪಿಕೊಂಡ ಪೋಷಕರು(Parents Hugged) ಮುದ್ದಾಡಿ ದೇವರಿಗೆ ಧನ್ಯವಾದ(Thanked God) ತಿಳಿಸಿದರು.  ತಮ್ಮ ಮಗಳು ಸುರಕ್ಷಿತವಾಗಿ(Safely) ಬಂದಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ(Prime Minister Narendra Modi), ನಗರದ ನಾನಾ ಸಮುದಾಯದ(Various Community) ಜನರ ಪ್ರಾರ್ಥನೆಗಳು(Prayers) ಕಾರಣ ಎಂದು ಭಾವುಕರಾದರು. ಇದು ಯುದ್ಧ ಪೀಡಿತ ಉಕ್ರೇನಿನಲ್ಲಿ ಬಂಕರಿನಲ್ಲಿ ಐದು ದಿನ ಆತಂಕದಲ್ಲಿಯೇ ಕಳೆದು ಅಂತೂ ಇಂತೂ ರೈಲು ಹಿಡಿದು ಪೋಲಂಡ ತಲುಪಿ ಸುರಕ್ಷಿತವಾಗಿ ಬಸವ ನಾಡು ತಲುಪಿದ ವೈದ್ಯಕೀಯ […]