ವಾಕ್ಚತುರ, ನಡೆ-ನುಡಿಯ ಮೂಲಕ ಜನಮನ ಗೆದ್ದಿರುವ ನಾಯಕನಿಗೆ ಎಂ ಎಲ್ ಸಿ ಟಿಕೆಟ್ ನೀಡಲು ಬೆಂಬಲಿಗರಿಂದ ಅಭಿಯಾನ

ವಿಜಯಪುರ: ವಿಧಾನ(Legislative) ಪರಿಷತ್(Council) ಚುನಾವಣೆ(Election) ಕಾವು(Heat) ಹೆಚ್ಚಾಗುತ್ತಿದೆ. ವಾಯುವ್ಯ ಶಿಕ್ಷಕರ(Teachers) ಮತ್ತು ಪದವೀಧರ ಕ್ಷೇತ್ರಗಳಿಗೆ ಬಿಜೆಪಿ ಈಗಾಗಲೇ ಹಾಲಿ ಎಂ ಎಲ್ ಸಿ ಗಳಿಗೆ ಟಿಕೆಟ್ ನೀಡಿದೆ. ಈಗ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್ಸಿನಲ್ಲಿ ಟಿಕೆಟ್ ಗಾಗಿ ಲಾಬಿ, ಒತ್ತಾಯಗಳು ಹೆಚ್ಚಾಗುತ್ತಿವೆ.  ಸಮಾಜ ಸೇವಕ, ಶೈಕ್ಷಣಿಕ ಚಿಂತಕ, ನ್ಯಾಯವಾದಿ ಮತ್ತು ರಾಜಕಾರಣೊಯೂ ಆಗಿರುವ ಸಂಗಮೇಶ ಬಬಲೇಶ್ವರ ಅವರಿಗೆ ಟಿಕೆಟ್ ನೀಡುವಂತೆ ಅವರ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದಾರೆ. ಈ ಮುಲಕ ಕಾಂಗ್ತೆಸ್ ಹೈಕಮಾಂಡ್ ಮೇಲೆ ಒತ್ತಡ ತರುತ್ತಿದ್ದಾರೆ. […]

ಎರಡು ವರ್ಷಗಳ ಬಳಿಕ ಭೌತಿಕವಾಗಿ ಪರೀಕ್ಷೆ ಬರೆದು ಖುಷಿಯಿಂದ ಅಡ್ವಾನ್ಸ್ ಹೋಳಿ ಹಬ್ಬ ಆಚರಿಸಿದ ವಿದ್ಯಾರ್ಥಿಗಳು

ವಿಜಯಪುರ: ಕೊರೊನಾದಿಂದಾಗಿ(Corona) ವಿದ್ಯಾರ್ಥಿಗಳು(Students) ಮತ್ತು ಅದರಲ್ಲಿಯೂ ಪ್ರಾಥಮಿಕ(Primary) ಮತ್ತು ಪ್ರೌಢ(Secondary) ಶಾಲೆಗಳ(School) ಮಕ್ಕಳು(Children) ಎರಡು ವರ್ಷ ಮನೆಯಲ್ಲಿ ಕುಳಿತು ಆನಲೈನ್ ನಲ್ಲಿಯೇ ಪರೀಕ್ಷೆ ಎದುರಿಸಿದ್ದರು.  ಪರಸ್ಪರ ಭೇಟಿಯಂತೂ ಫೋನ್ ಕರೆ ಮತ್ತು ಇತರ ಸಾಮಾಜಿಕ ಜಾಲತಾಣಗಳ ಮೂಲಕ ಮಾತ್ರ ನಡೆಯುತ್ತಿತ್ತು. ಅದರಲ್ಲೂ ಭೌತಿಕವಾಗಿ ವಾರ್ಷಿಕ ಪರೀಕ್ಷೆ ಬರೆದು ಸಂಭ್ರಮಿಸುವ ಕ್ಷಣಗಳನ್ನು ಈ ವಿದ್ಯಾರ್ಥಿಗಳಿಗೆ ಸಾಧ್ಯವಾಗಿರಲ್ಲಿ.  ಯಾವಾಗ ಭೌತಿಕ ತರಗತಿಗಳು ಪ್ರಾರಂಭವಾದವೋ ಅದೇ ಅಂದಿನಿಂದ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಸಂಖ್ಯೆಯೂ ಹೆಚ್ಚಾಯಿತು.  ಅಲ್ಲದೇ, ಮಕ್ಕಳೂ ಕೂಡ ಮೊಬೈಲ್ ಜಂಜಾಟದಿಂದ […]

ಬತ್ತಿದ ಭೀಮಾ ನದಿಯಲ್ಲಿ ಬಂತು ಮಹಾ ನೀರು- ಬಸವ ನಾಡು ವರದಿ ಫಲಶೃತಿ

ವಿಜಯಪುರ: ಕಳೆದ(Last) ಎರಡು(Two) ತಿಂಗಳಿಂದ(Months) ಬತ್ತಿ(Dry) ಹೋಗಿದ್ದ ಬೀಮೆ ನದಿಯಲ್ಲಿ(Bherma River) ಈಗ ನೀರುWater) ಬಂದಿದೆ. ಈ ಕುರಿತು ಬಸವ ನಾಡು ಫೆ. 21ರಂದು *ಬತ್ತಿದ ಭೀಮಾ ನದಿ- ಮಹಾರಾಷ್ಟ್ರದಿಂದ ನೀರು ಬಿಡಿಸುಚಂತೆ ಭೀಮಾ ತೀರದ ರೈತರ ಒತ್ತಾಯ* ಶಿರ್ಷಿಕೆಯಡಿ ವಿಸ್ತೃತ ವರದಿ ಪ್ರಕಟ ಮಾಡಲಾಗಿತ್ತು. ಈ ವರದಿಯನ್ನೂ ಓದಿ: ಬತ್ತಿರುವ ಭೀಮಾನದಿ- ಮಹಾರಾಷ್ಟ್ರದಿಂದ ನೀರು ಬಿಡಿಸುವಂತೆ ಭೀಮಾತೀರದ ರೈತರ ಒತ್ತಾಯ ಅಲ್ಲದೇ, ಬಸವ ನಾಡು ವಿಜಯಪುರ ಜಿಲ್ಲೆಯ ಭೀಮಾ ನದಿ ಬತ್ತಿರುವುದು ರೈತರು ಪಡುತ್ತಿರುವ ಸಂಕಷ್ಟಗಳ […]