ಸಿಎಂ ಬೊಮ್ಮಾಯಿ ಭೇಟಿ ಮಾಡಿ ಸನ್ಮಾನಿಸಿದ ಅಖಿಲ ಭಾರತ ಮಾಳಿ, ಮಾಲಗಾರ ಸಮಾಜದ ಮುಖಂಡರು- ಯಾಕೆ ಗೊತ್ತಾ?

ಬೆಂಗಳೂರು: ಅತೀ ಹಿಂದುಳಿದ(Too Backward) ಮಾಳಿ(Mali), ಮಾಲಗಾರ(Malagar) ಸಮಾಜದ ಮುಖಂಡರು(Community Leaders) ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(CM Basavaraj Bommayi) ಭೇಟಿ ಮಾಡಿ ಸನ್ಮಾನಿಸಿದರು.

ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಮಾಳಿ, ಮಾಲಗಾರ ಸಮಾಜದ ಮುಖಂಡರು ಸನ್ಮಾನಿಸಿದರು

 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಾರಿಯ ಬಜೆಟ್ ನಲ್ಲಿ ಅತೀ ಹಿಂದುಳಿದಿರುವ ಮಾಳಿ ಸಮಾಜದ ಅಭಿವೃದ್ಧಿಗೆ ಅನುದಾನ ನಿಗದಿ ಮಾಡಿದ್ದಾರೆ.  ಈ ಹಿನ್ನೆಲೆಯಲ್ಲಿ ಅಖಿಲ ಕರ್ನಾಟಕ ಮಾಳಿ/ಮಾಲಗಾರ ಸಮಾಜದ ಮುಖಂಡರು ಮುಖ್ಯಮಂತ್ರಿಯನ್ನು ಸನ್ಮಾನಿಸಿದರು ಕೃತಜ್ಞತೆ ಸಲ್ಲಿಸಿದರು.

 

 

 

ಈ ಸಂದರ್ಭದಲ್ಲಿ ತೇರದಾಳ ಬಿಜೆಪಿ ಶಾಸಕ ಸಿದ್ದು ಸವದಿ, ಸುಭಾಷ ಗುತ್ತೇದಾರ, ಮಾಜಿ ಶಾಸಕ‌ ನೆ. ಲ. ನರೇಂದ್ರ ಬಾಬು ಮತ್ತು ಇತರ ಮುಖಂಡರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌