ಬಸವಣ್ಣನ ತವರಿನಲ್ಲಿ ರಾಜ್ಯಮಟ್ಟದ ಜಯಂತಿ ಆಚರಿಸಿ- ಸರಕಾರಕ್ಕೆ ಎಂ ಎಲ್ ಸಿ ಪ್ರಕಾಶ ರಾಠೋಡ ಒತ್ತಾಯ- ಸರಕಾರ ಹೇಳಿದ್ದೇನು ಗೊತ್ತಾ?

ಬೆಂಗಳೂರು: ಭಕ್ತಿಭಂಡಾರಿ ಶ್ರೀ ಬಸವೇಶ್ವರ(Basaveshwar) ರಾಜ್ಯ ಮಟ್ಟದ(State Level) ಜಯಂತಿ(Jayatni) ಕಾರ್ಯಕ್ರಮವನ್ನು(Programme) ಅವರ ತವರು(Birth Place) ವಿಜಯಪುರದಲ್ಲಿ(Vijayapura) ಆಚರಿಸಬೇಕು ಎಂದು ವಿಧಾನ ಪರಿಷತ ಪ್ರತಿಪಕ್ಷದ ಮುಖ್ಯ ಸಚೇತಕ ಪ್ರಕಾಶ ರಾಠೋಡ ಸರಕಾರವನ್ನು ಆಗ್ರಹಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಈ ಕುರಿತು ವಿಧಾನ ಪರಿಷತ್ತಿನಲ್ಲಿ ಶೂನ್ಯವೇಳೆಯಲ್ಲಿ ಪ್ರಕಾಶ ರಾಠೋಡ ಆಗ್ರಹಿಸಿದರು.  ಈ ಕುರಿತು ಪ್ರತಿಕ್ರಿಯೆ ನೀಡಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ ಕುಮಾರ, ಅಣ್ಣ ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಲ್ಲಿ ರಾಜ್ಯ ಮಟ್ಟದ ಅಣ್ಣ ಬಸವಣ್ಣನವರ ಜಯಂತೋತ್ಸವ […]

ತಿಕೋಟಾದಲ್ಲಿ ಮಾ. 25ರಂದು ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಎಂ ಎಲ್ ಸಿ ಸುನೀಲಗೌಡ ಪಾಟೀಲ‌ ಭೂಮಿಪೂಜೆ

ವಿಜಯಪುರ: ವಿಜಯಪುರ ಜಿಲ್ಲೆಯ ತಿಕೋಟಾ(Tikota) ಪಟ್ಟಣದಲ್ಲಿ(Town) ರೂ. 62 ಲಕ್ಷ ರೂ. ವೆಚ್ಚದ 12 ನಾನಾ ಅಭಿವೃದ್ಧಿ(Development) ಕಾಮಗಾರಿಗಳಿಗೆ(Works) ವಿಜಯಪುರ-ಬಾಗಲಕೋಟೆ ವಿಧಾನ ಪರಿಷತ್ ಸದಸ್ಯ(Member of Legislative Council) ಸುನೀಲಗೌಡ ಪಾಟೀಲ(Sunilgouda Patil) ಮಾ. 25 ರಂದು ಶುಕ್ರಚಾರ ಬೆ. 9ಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದಾರೆ. ತಿಕೋಟಾ ಪಟ್ಟಣದ ತಹಸೀಲ್ದಾರ ಕಚೇರಿ ಬಳಿ ಈ ಕಾರ್ಯಕ್ರಮ ನಡೆಯಲಿದೆ.  ವಾರ್ಡ್ ನಂ. 3ರಲ್ಲಿ ತಾ.ಪಂ. ಕಾರ್ಯಾಲಯಕ್ಕೆ ಮಳೆನೀರು ಸುಗ್ಗಿ ನಿರ್ಮಾಣ, ನಾನಾ ವಾರ್ಡುಗಳಲ್ಲಿ ಮೋಟಾರ ಖರೀದಿಸಿ ಪೈಪಲೈನ ಅಳವಡಿಸುವ […]