ರಾಷ್ಟ್ರೀಯ ಬಸವ ಸೈನ್ಯದಿಂದ ವಿಧಾನ ಪರಿಷತ ಪ್ರತಿಪಕ್ಷದ ಮುಖ್ಯ ಸಚೇತಕ ಪ್ರಕಾಶ ರಾಠೋಡ ಭೇಟಿ, ಕೃತಜ್ಞತೆ ಸಲ್ಲಿಕೆ

ಬೆಂಗಳೂರು: ರಾಷ್ಟ್ರೀಯ(National) ಬಸವ ಸೈನ್ಯದ(Basavasainya) ಸಂಸ್ಥಾಪಕ(Founder) ಅಧ್ಯಕ್ಷ(President) ಶಂಕರಗೌಡ ಎಸ್. ಬಿರಾದಾರ(Shankargouda S Biradar) ಬೆಂಗಳೂರಿನಲ್ಲಿ ವಿಧಾನ ಪರಿಷತ ಪ್ರತಿಪಕ್ಷದ ಮುಖ್ಯ ಸಚೇತಕ ಪ್ರಕಾಶ ರಾಠೋಡ(Prakash Rathod) ಅವರನ್ನು ಭೇಟಿ ಮಾಡಿ ಕೃತೃಜ್ಞತೆ ಸಲ್ಲಿಸಿದರು. ವಿಧಾನ ಪರಿಷತ್ತಿನಲ್ಲಿ ಬುಧವಾರ ಪ್ರಕಾಶ ರಾಠೋಡ ಅವರು ಶೂನ್ಯವೇಳೆಯಲ್ಲಿ ಮಾತನಾಡಿ, ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಲ್ಲಿ ಬಸವ ಜಯಂತಿ ರಾಜ್ಯ ಮಟ್ಟದ ಕಾರ್ಯಕ್ರಮ ಆಯೋಜಿಸಬೇಕು ಎಂದು ಆಗ್ರಹಿಸಿದ್ದರು.  ಆಗ ಉತ್ತರಿಸಿದ್ದ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲಕುಮಾರ, ವಿಜಯಪುರ ಜಿಲ್ಲಾಡಳಿತ … Continue reading ರಾಷ್ಟ್ರೀಯ ಬಸವ ಸೈನ್ಯದಿಂದ ವಿಧಾನ ಪರಿಷತ ಪ್ರತಿಪಕ್ಷದ ಮುಖ್ಯ ಸಚೇತಕ ಪ್ರಕಾಶ ರಾಠೋಡ ಭೇಟಿ, ಕೃತಜ್ಞತೆ ಸಲ್ಲಿಕೆ