ಮಗನ ಚಿಕಿತ್ಸೆಗಾಗಿ ಮತಾಂತರಕ್ಕೆ ಮುಂದಾದ ಬಸವ ನಾಡಿನ ದಂಪತಿ- ಇವರಿಗೆ ಸಹಾಯ ಮಾಡಬೇಕಾದರೆ ಇಲ್ಲಿದೆ ಮಾಹಿತಿ

ವಿಜಯಪುರ: ಈ ಕುಟುಂಬಕ್ಕೆ(Family) ಬಡತನ(Poverty) ಎಂಬುದು ಶಾಪವಾಗಿ ಪರಿಣಮಿಸಿದೆ.  ಇದರಿಂದ ಬೇಸತ್ತ ದಂಪತಿ(Couple) ಪರಿಪರಿಯಾಗಿ ನೆರವು(Help) ಕೇಳಿದರೂ(Requedt) ಸ್ಪಂದಿಸದ ಹಿನ್ನೆಲೆಯಲ್ಲಿ ಈಗ ಕೈಗೊಂಡಿರವವ ನಿರ್ಧಾರ(Decision) ಎಂಥವರ ಮನಸ್ಸನ್ನೂ ಮರಗಿಸುವಂತಿದೆ.  ಇದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದ  ಈರಣ್ಣ ನಾಗೂರ ಮತ್ತು ಸವಿತಾ ನಾಗೂರ ಕುಟುಂಬದ ಹೃದಯವಿದ್ರಾವಕ ಸ್ಟೋರಿ.  ಸಂತೋಷವಾಗಿರಬೇಕಿರುವ ಕುಟುಂಬವಿಗ ತಮ್ಮ ಮಗುವಿನ ಚಿಕಿತ್ಸೆಗೆ ಹಣ ಹೊಂದಿಸಲಾಗದೇ ಯಾರು ತಮಗೆ ಸಹಾಯ ಮಾಡುತ್ತಾರೋ ಅವರ ಧರ್ಮಕ್ಕೆ ಮತಾಂತರವಾಗಲು ಮುಂದಾಗಿದೆ. ಈರಣ್ಣ ನಾಗೂರ ಢಾಭಾವೊಂದರಲ್ಲಿ ಸಪ್ಲೈಯರ್ ಆಗಿ […]

ವಯಸ್ಸು 81, 66- ಇಬ್ಬರೂ ನಿವೃತ್ತ ಸರಕಾರಿ ನೌಕರರು- ಸ್ನಾತಕೋತ್ತರ ಪರೀಕ್ಷೆ ಬರೆದು ಗಮನ ಸೆಳೆದರು

ವಿಜಯಪುರ: ನಿವೃತ್ತಿಯ(Retired) ನಂತರವೂ ಇಬ್ಬರು(Two) ಹಿರಿಯರು(Senior) ಟಿ ಇ ಇ(TEE) ಪರೀಕ್ಷೆ(Exam) ಬರೆಯುವ ಮೂಲಕ ಯುವಕರೂ ಮೆಚ್ಚುವ ಸಾಧನೆ ಮಾಡಿದ್ದಾರೆ. ವಿಜಯಪುರ ನಗರದ ಬಿ ಎಲ್ ಡಿ ಇ ಸಂಸ್ಥೆಯ ಜೆಎಸ್‍ಎಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ಟಿ ಇ ಇ ಪರೀಕ್ಷೆಯಲ್ಲಿ 81 ವರ್ಷದ ನಿಂಗಯ್ಯ ಬಸಯ್ಯ ಒಡೆಯರ, ಎಂ.ಎ.ಇಂಗ್ಲೀಷ (ಎಂ.ಇ.ಜಿ.) ಪರೀಕ್ಷೆ ಬರೆದಿದ್ದಾರೆ. ಆರೋಗ್ಯ ಇಲಾಖೆಯ ನಿವೃತ್ತ ನೌಕರರಾಗಿರುವ ಇವರು ಈಗಾಗಲೇ ಇಗ್ನೋ ದಿಂದ ನಾಲ್ಕು ಸ್ನಾತಕೋತ್ತರ ಪದವಿ ಪಡೆದಿದ್ದು ಐದನೇ ಸ್ನಾತಕೋತ್ತರ ಪದವಿಗಾಗಿ ಪರೀಕ್ಷೆ […]

ಆಧುನಿಕ ಭಗೀರಥನ ಸಹಾಯ ಹಸ್ತ- ನನಸಾಗುತ್ತಿದೆ ವೈದ್ಯನಾಗುವ ಕಡುಬಡವ ವಿದ್ಯಾರ್ಥಿಯ ಕನಸು

ವಿಜಯಪುರ: ಆಧುನಿಕ ಭಗೀರಥ(Adhunika Bhagiratha), ಬಿ ಎಲ್ ಡಿ ಇ ಸಂಸ್ಥೆಯ ಅಧ್ಯಕ್ಷ ಮತ್ತು ಕೆಪಿಸಿಸಿ(KPCC) ಪ್ರಚಾರ ಸಮಿತಿ ಅಧ್ಯಕ್ಷ(Campaign Committee Chairman) ಎಂ. ಬಿ. ಪಾಟೀಲ(M B Patil) ಬಡವರಿಗೆ ಸಹಾಯ ಹಸ್ತ(Help) ಚಾಚುವಲ್ಲಿ ಸದಾ ಸಿದ್ಧಹಸ್ತರು.  ಕಳೆದ ಹಲವು ದಿನಗಳ ಹಿಂದೆ ನೀಟ್ ಪಾಸಾಗಿ ಎಂಬಿಬಿಎಸ್ ಮಾಡಲು ಸಾಧ್ಯವಾಗದೇ ಪರದಾಡುತ್ತಿದ್ದ ವಿದ್ಯಾರ್ಥಿಗಳಿಬ್ಬರಿಗೆ ಅವರು ಕೋರ್ಸ್ ಮುಗಿಸುವ ತನಕ ಪೂರ್ಣ ಆರ್ಥಿಕ ನೆರವನ್ನು ನೀಡುವ ಮೂಲಕ ಜಗಮೆಚ್ಚುವ ಕೆಲಸ ಮಾಡಿದ್ದರು. ಎಂ. ಬಿ. ಪಾಟೀಲ ಈಗ […]

ವಿಜ್ಞಾನದ ಹೊಸ ಆವಿಷ್ಕಾರಗಳು ಜ್ಞಾನ ಪ್ರಸಾರಕ್ಕೆ ಅನುಕೂಲ- ಪ್ರೊ. ಬಿ. ಜಿ. ಮೂಲಿಮನಿ.

ವಿಜಯಪುರ: ವಿಜ್ಞಾನ ಮತ್ತು ತಂತ್ರಜ್ಞಾನ+Science and Technology) ಕ್ಷೇತ್ರದಲ್ಲಿನ ಆವಿಷ್ಕಾರಗಳಿಂದ(Research) ಪ್ರತಿದಿನವೂ ವಿಜ್ಞಾನದಲ್ಲಿ ಹೊಸ ಹೊಸ ಪ್ರಯೋಗಗಳು(Experiments) ನಡೆಯುತ್ತಿವೆ. ಇದು ಜ್ಞಾನವನ್ನು ಪಸರಿಸಲು ಸಹಾಯಕವಾಗಿದೆ ಎಂದು ಕರ್ನಾಟಕ(Karnataka) ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ(Academy) ಸದಸ್ಯರು ಹಾಗೂ ಗುಲಬರ್ಗಾ ವಿಶ್ವವಿದ್ಯಾಲಯದ+University) ನಿವೃತ್ತ ಕುಲಪತಿ ಪ್ರೊ. ಬಿ. ಜಿ. ಮೂಲಿಮನಿ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ತೊರವಿ ಬಳಿ ಇರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ಬೆಂಗಳೂರಿನ ಕರ್ನಾಟಕ ವಿಜ್ಞಾನ ಮತ್ತು […]