ಮಗನ ಚಿಕಿತ್ಸೆಗಾಗಿ ಮತಾಂತರಕ್ಕೆ ಮುಂದಾದ ಬಸವ ನಾಡಿನ ದಂಪತಿ- ಇವರಿಗೆ ಸಹಾಯ ಮಾಡಬೇಕಾದರೆ ಇಲ್ಲಿದೆ ಮಾಹಿತಿ

ವಿಜಯಪುರ: ಈ ಕುಟುಂಬಕ್ಕೆ(Family) ಬಡತನ(Poverty) ಎಂಬುದು ಶಾಪವಾಗಿ ಪರಿಣಮಿಸಿದೆ.  ಇದರಿಂದ ಬೇಸತ್ತ ದಂಪತಿ(Couple) ಪರಿಪರಿಯಾಗಿ ನೆರವು(Help) ಕೇಳಿದರೂ(Requedt) ಸ್ಪಂದಿಸದ ಹಿನ್ನೆಲೆಯಲ್ಲಿ ಈಗ ಕೈಗೊಂಡಿರವವ ನಿರ್ಧಾರ(Decision) ಎಂಥವರ ಮನಸ್ಸನ್ನೂ ಮರಗಿಸುವಂತಿದೆ.  ಇದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದ  ಈರಣ್ಣ ನಾಗೂರ ಮತ್ತು ಸವಿತಾ ನಾಗೂರ ಕುಟುಂಬದ ಹೃದಯವಿದ್ರಾವಕ ಸ್ಟೋರಿ.  ಸಂತೋಷವಾಗಿರಬೇಕಿರುವ ಕುಟುಂಬವಿಗ ತಮ್ಮ ಮಗುವಿನ ಚಿಕಿತ್ಸೆಗೆ ಹಣ ಹೊಂದಿಸಲಾಗದೇ ಯಾರು ತಮಗೆ ಸಹಾಯ ಮಾಡುತ್ತಾರೋ ಅವರ ಧರ್ಮಕ್ಕೆ ಮತಾಂತರವಾಗಲು ಮುಂದಾಗಿದೆ. ಈರಣ್ಣ ನಾಗೂರ ಢಾಭಾವೊಂದರಲ್ಲಿ ಸಪ್ಲೈಯರ್ ಆಗಿ … Continue reading ಮಗನ ಚಿಕಿತ್ಸೆಗಾಗಿ ಮತಾಂತರಕ್ಕೆ ಮುಂದಾದ ಬಸವ ನಾಡಿನ ದಂಪತಿ- ಇವರಿಗೆ ಸಹಾಯ ಮಾಡಬೇಕಾದರೆ ಇಲ್ಲಿದೆ ಮಾಹಿತಿ