ಕಾಂಗ್ರೆಸ್ ಆಚಾರ, ವಿಚಾರಗಳ ಪ್ರಚಾರದ ಹೊಣೆ ಹೊತ್ತ ಎಂ. ಬಿ‌. ಪಾಟೀಲ

ಬೆಂಗಳೂರು: ಮಾಜಿ (Gormernment) ಸಚಿವ(Minister) ಮತ್ತು ಬಬಲೇಶ್ವರ(Babalesgwar) ಕಾಂಗ್ರೆಸ್(Congress) ಶಾಸಕ (MLA)ಎಂ. ಬಿ. ಪಾಟೀಲ ಕೆಪಿಸಿಸಿ ಪ್ರಚಾರ ಸಮಿತಿ ನೂತನ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ್ದಾರೆ‌. ಬೆಂಗಳೂರಿನಲ್ಲಿ ಅರಮನೆ ಮೈದಾನದಲ್ಲಿ ಗಾಯತ್ರಿ ವಿಹಾರದಲ್ಲಿ ನಾಡಿನ ಮೂಲೆ ಮೂಲೆಗಳಿಂದ ಆಗಮಿಸಿದ್ದ ಜನರಿಂದ ಕಿಕ್ಕಿರಿದು ತುಂಬಿದ ಬಹಿರಂಗ ಸಭೆಯಲ್ಲಿ ಕಾಂಗ್ರೆಸ್ ರಾಷ್ಟ್ರ ಮತ್ತು ರಾಜ್ಯ ನಾಯಕರ ಸಮ್ಮುಖದಲ್ಲಿ ಪದಗ್ರಹಣ ಮಾಡಿದರು. ಕೆಪಿಸಿಸಿ ರಾಜ್ಯ ಉಸ್ತುವಾರಿ ರಂದೀಪಸಿಂಗ್ ಸುರ್ಜೆವಾಲಾ, ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ, […]

ನಾಲ್ಕು ತಿಂಗಳ ಕರುಳ ಕುಡಿಯೊಂದಿಗೆ ಬಂದು ಪರೀಕ್ಷೆ ಬರೆದ ಮಹಿಳೆ- ಎಲ್ಲಿ ಗೊತ್ತಾ?

ವಿಜಯಪುರ: ತಾಯಿಯೊಬ್ಬಳು ನಾಲ್ಕು ತಿಂಗಳ ಕರುಳ ಕುಡಿಯೊಂದಿಗೆ ಬಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದ ಅಪರೂಪದ ಘಟನೆ ಬಸವ ನಾಡು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದಿದೆ. ತಾಳಿಕೋಟೆ ತಾಲೂಕು ಕೊಡಗಾನೂರ ಗ್ರಾಮದ ತಸ್ಲೀಮಾ ಮಕಾನದಾರ ಎಂಬ ಮಹಿಳಡ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಖಾಸಗಿಯಾಗಿ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು. ಈ ಮುಂಚೆ ಜಿಲ್ಲಾ ಕೇಂದ್ರದಲ್ಲಿ ನಡೆಯುತ್ತಿದ್ದ ಎಸ್ ಎಸ್ ಎಲ್ ಸಿ ಖಾಸಗಿ ಪರೀಕ್ಷೆಗಳನ್ಬು ಈ ಬಾರಿ ತಾಲೂಕು ಕೇಂದ್ರದಲ್ಲಿ ಬರೆಯಲು […]