ಅಗಸನಹಳ್ಳಿ ವಿಠೋಬಾ- ಮಾರುತಿ ದೇವಾಲಯ ಆವರಣದಲ್ಲಿ ಧರ್ಮಸಭೆ

ವಿಜಯಪುರ: ವಿಜಯಪುರ(Vijayapura) ಜಿಲ್ಲೆಯ ಬಬಲೇಶ್ವರ(Babaleshwar) ತಾಲೂಕಿನ ಕಾಖಂಡಕಿ ಬಳಿ ಇರುವ ಅಗಸನಹಳ್ಳಿ(Agasanahalli) ಗ್ರಾಮದಲ್ಲಿ ಶ್ರೀ ವಿಠ್ಠಲ-ರುಕ್ಮಿಣಿ(Vithal-Rukmini) ಮೂರ್ತಿ ಪ್ರತಿಷ್ಛಾಪನೆ(Statue Installation) ಅಂಗವಾಗಿ ಕಳಸಾರೋಹಣ ಹಾಗೂ ಜ್ಞಾನೋಬ, ತುಕಾರಾಮ ಮಹಾರಾಜರ ಮೂರ್ತಿ ಪ್ರತಿಷ್ಠಾಪನಾ ಮತ್ತು ಶ್ರೀ ಗ್ರಂಥ ರಾಜ ಜ್ಞಾನೇಶ್ವರ ಪುರಾಣದ ಕಾರ್ಯಕ್ರಮ ನಡೆಯಿತು.  ಶ್ರೀ ವಿಠ್ಠಲ ಮಂದಿರ ದೇವಾಲಯ ಆವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಆಲಗೂರ ಲಿಂಗಾಯಿತ ಪಂಚಮಸಾಲಿ ಪೀಠಾಧ್ಯಕ್ಷ ಮತ್ತು ಬಬಲೇಶ್ವರ ಬ್ರಹನ್ಮಠದ ಡಾ. ಮಹಾದೇವ ಶಿವಾಚಾರ್ಯರು ಮಾತನಾಡಿದರು. ಪಂಡರಪುರದ ಶ್ರೀ ವಿಠಲನ ದೇವರ ಸ್ಮರಣೆಯೊಂದಿಗೆ […]

ಗುಣಮಟ್ಟದ ಬದುಕಿಗೆ ಹೋಮಿಯೋಪಥಿ ಪೂರಕವಾಗಿದೆ- ನಾಡೋಜ ಡಾ. ಬಿ. ಟಿ. ರುದ್ರೇಶ

ಬಾಗಲಕೋಟೆ: ಗುಣಮಟ್ಟದ(Quality) ಬದುಕಿಗೆ(Life) ಹೋಮಿಯೋಪಥಿ(Homeopathy) ಪೂರಕವಾಗಿದೆ(Supportive) ಎಂದು ಕರ್ನಾಟಕ(Karnataka) ಹೋಮಿಯೋಪಥಿ ಮಂಡಳಿಯ ಅಧ್ಯಕ್ಷ ನಾಡೋಜ ಡಾ. ಬಿ. ಟಿ. ರುದ್ರೇಶ ಹೇಳಿದ್ದಾರೆ. ಅವರು ಬಾಗಲಕೋಟೆಯಲ್ಲಿ ಬಿವಿವಿಎಸ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರಥಮ ವರ್ಷದ ಶೈಕ್ಷಣಿಕ ವರ್ಷಾರಂಭ ಮತ್ತು ಪಾಲಕರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮ ಬದುಕಿನಲ್ಲಿ ಪ್ರಕೃತಿಯ ಅಪಾರ.  ಅದನ್ನು ಸದುಪಯೋಗ ಪಡಿಸಿಕೊಂಡು ಆರೋಗ್ಯವಂತರಾಗಲು ಸಾಧ್ಯವಿದೆ ಎಂದು ಅವರು ಹೇಳಿದರು. ಬೆಳಗಾವಿಯ ಭರತೇಶ ಹೋಮಿಯೋಪಥಿಕ ಮೆಡಿಕಲ್ ಕಾಲೇಜಿನ ಪ್ರಾಚಾರ್ಯ ಮತ್ತು ಕೇಂದ್ರಿಯ ಹೋಮಿಯೋಪಥಿ ಪರಿಷತ್ತಿನ ನಿಕಟಪೂರ್ವ ಸದಸ್ಯ […]