ಕತ್ನಳ್ಳಿ ಜಾತ್ರೆಯಲ್ಲಿ ಆಯೋಜಿಸಲಾಗಿರುವ ಗ್ರಾಮೀಣ ಕ್ರೀಡೆಗಳು ಮಣ್ಣಿನ ಮಕ್ಕಳ ಪ್ರತಿಭೆ ಪ್ರದರ್ಶನಕ್ಕೆ ಅವಕಾಶ ನೀಡುತ್ತಿವೆ- ಎಂ ಎಲ್ ಸಿ ಸುನೀಲಗೌಡ ಪಾಟೀಲ

ವಿಜಯಪುರ: ವಿಜಯಪುರ(Vijayapura) ಜಿಲ್ಲೆಯ ಸುಕ್ಷೇತ್ರ ಕತಕನಹಳ್ಳಿ(ಕತ್ನಳ್ಳಿ) ಶ್ರೀಗುರು ಚಕ್ರವರ್ತಿ(Shrigugu Chakravarti) ಸದಾಶಿವ ಜಾತ್ರೆಯಲ್ಲಿ(Sadashiva Jatre) ಆಯೋಜಿಸಲಾಗಿರುವ ಗ್ರಾಮೀಣ(Rural) ಕ್ರೀಡೆಗಳು(Sports) ಮಣ್ಣಿನ ಮಕ್ಕಳಿಗೆ ಪ್ರತಿಭೆಯನ್ನು ಹೊರಹಾಕಲು ಅವಕಾಶ ನೀಡುತ್ತವೆ.  ಈ ಗ್ರಾಮೀಣ ಕ್ರೀಡೆಗಳಲ್ಲಿ ಪಾಲ್ಗೋಳ್ಳಬೇಕು ಎಂದು ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ ಕರೆ ನೀಡಿದ್ದಾರೆ. ಸುಕ್ಷೇತ್ರ ಕತ್ನಳ್ಳಿಯಲ್ಲಿ ಯುಗಾದಿ ಅಂಗವಾಗಿ ನಡೆಯುತ್ತಿರುವ ಜಾತ್ರೆಯಲ್ಲಿ ಜಾನುವಾರು ಜಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು. ವಿಜಯಪುರ ತಾಲೂಕಿನ( ಕತ್ನಳ್ಳಿ) ಕತಕನಹಳ್ಳಿ ಗ್ರಾಮದಲ್ಲಿ ಶ್ರೀ ಗುರು ಚಕ್ರವರ್ತಿ ಸದಾಶಿವ ಜಾತ್ರಾ ಮಹೋತ್ಸವ […]

ಕನ್ಡಡ ಸಾಹಿತ್ಯ ಸಮ್ಮೇಳನದಲ್ಲಿ ಮರಾಠಿ ಲಾವಣಿ ನೃತ್ಯ- ರಾಜ್ಯಾಧ್ಯಕ್ಷರ ಆಕ್ರೋಶದ ಪತ್ರ- ಎಚ್ಚೆತ್ತ ಜಿಲ್ಲಾಧ್ಯಕ್ಷರಿಂದ ವಿಷಾಧ

ವಿಜಯಪುರ: ನಗರದಲ್ಲಿ ಕನ್ನಡ(Kannada) ಸಾಹಿತ್ಯ(Literature) ಸಮ್ಮೇಳನದಲ್ಲಿ(Conference) ಮರಾಠಿ ಹಾಡಿನ ನೃತ್ಯ(Marathi Song Dance) ಆಯೋಜನೆಯಿಂದ ಸಿಟ್ಟಾದ ಕಸಾಪ ರಾಜ್ಯಾಧ್ಯಕ್ಷ ನಾಡೋಜ ಮಹೇಶ ಜೋಶಿ ಅವರು ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಅವರಿಗೆ ಖಡಕ್ಕಾಗಿ ಪತ್ರ ಬರೆದ ಘಟನೆ ನಡೆದಿದೆ.  ಈ ಪತ್ರದಿಂದ ಎಚ್ಚೆತ್ತುಕೊಂಡ ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ವಿಷಾಧ ವ್ಯಕ್ತಪಡಿಸಿದ್ದಾರೆ. ವಿಜಯಪುರ ‌ಜಿಲ್ಲಾ 17 ನೇ ಕನ್ನಡ ಸಾಹಿತ್ಯ ಸಮ್ಮೇಳನ ಮಾ. 26 ಮತ್ತು 27ರಂದು ನಡೆದಿತ್ತು.  ಈ ಕಾರ್ಯಕ್ರಮದ ವೇದಿಕೆಯಲ್ಲಿ ಮರಾಠಿ ಲಾವಣಿ ನೃತ್ಯ ಆಯೋಜನೆ […]

ಎಲೆಮರೆಯ ಕಾಯಿಯಂತಿದ್ದ ಔಂಧ ಪ್ರಧಾನಿ ರಾಮಪ್ಪ ಬಾಳಪ್ಪ ಬಿದರಿ ಕುರಿತ ಪುಸ್ತಕ, ಲೇಖಕರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ವಿಜಯಪುರ: ವಿಜಯಪುರ(Vijatapura) ನಗರದ(City) ಪ್ರತಿಷ್ಠಿತ ಬಿ ಎಲ್ ಡಿ ಇ ಸಂಸ್ಥೆಯ(BLDEA) ವಚನಪಿತಾಮಹ ಡಾ. ಪ. ಗು. ಹಳಕಟ್ಟಿ(Halakatti) ಸಂಶೋಧನೆ ಕೇಂದ್ರಕ್ಕೆ(Research Center) ಮತ್ತೊಂದು ಗೌರವ ಲಬಿಸಿದೆ. ಕರ್ನಾಟಕ ಸಾಹಿತ್ಯ ಅಕಾಡೆಮಿ‌ 2020ನೇ ವರ್ಷದ ಪ್ರಶಸ್ತಿಯನ್ನು ಕೇಂದ್ರದ ನಿರ್ದೇಶಕರಾದ ಡಾ. ಕೃಷ್ಣ ಕೊಲ್ಹಾರ ಕುಲಕರ್ಣಿ ಅವರಿಗೆ ಘೋಷಿಸಿದೆ. ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಶೋಧನಾ ಕೇಂದ್ರ ಗ್ರಾಮ ಸ್ವರಾಜ್ಯ ಸಾಕಾರಗೊಳಿಸಿದ ರಾಮಪ್ಪ ಬಾಲಪ್ಪ ಬಿದರಿ ಪುಸ್ತಕ ಪ್ರಕಟಿಸಿದೆ. ಹಿರಿಯ ಸಾಹಿತಿ ಡಾ. ಕೃಷ್ಣ ಕೊಲ್ಹಾರ ಕುಲಕರ್ಣಿ […]

ಹಿರಿಯ ನಾಗರಿಕರ ಆರೋಗ್ಯ ಕಾಜಳಿ ಕುರಿತು ದಾದಿಯರಿಗೆ ತರಬೇತಿ ಶಿಬಿರ

ವಿಜಯಪುರ: ಹಿರಿಯ(Senior) ನಾಗರಿಕರ(Citizen) ಆರೋಗ್ಯ(Health) ಕಾಳಜಿ(Care) ಕುರಿತು ದಾದಿಯರಿಗೆ(ನರ್ಸ್) ಮೂರು ದಿನಗಳ ತರಬೇತಿ(Training) ಕಾರ್ಯಕ್ರಮ ನಗರದ ಬಿ ಎಲ್ ಡಿ ಇ ಆಸ್ಪತ್ರೆಯಲ್ಲಿ ನಡೆಯಿತು. ಆ ತರಬೇತಿ ಶಿಬಿರವನ್ನು ವಿಜಯಪುರ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಕವಿತಾ ದೊಡಮನಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಹಿರಿಯ ನಾಗರಿಕರಿಗೆ ನೀಡಬೇಕಿರುವ ಆರೋಗ್ಯ ಸೇವೆ ಮತ್ತು ರಾಷ್ಟ್ರೀಯ ಆರೋಗ್ಯ ಯೋಜನೆಗಳ ಕುರಿತು ಸುದೀರ್ಘವಾಗಿ ಮಾಹಿತಿ ನೀಡಿದರು.  ಇಂಥ ತರಬೇತಿ ಶಿಬಿರಗಳನ್ನು ಆಯೋಜಿಸುವ ಬಿ ಎಲ್ ಡಿ ಇ ಆಸ್ಪತ್ರೆಯ ಕಾರ್ಯ ಶ್ಲಾಘನೀಯ […]