ರಾಜ್ಯ ಸರಕಾರಿ ನೌಕರರಿಗೆ ತುಟ್ಟಿಭತ್ಯೆ ಶೇ. 2.75 ರಷ್ಟು ಹೆಚ್ಚಳ- ಸಿಎಂ ಬಸವರಾಜ ಬೊಮ್ಮಾಯಿ ಆದೇಶ

ಬೆಂಗಳೂರು: ರಾಜ್ಯ(State) ಸರಕಾರಿ(Government) ನೌಕರರಿಗೆ(Employees) ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ(Dearness) ಭತ್ಯೆಯನ್ನು(Allowance) ಶೇ. 2.75 ರಷ್ಟು ಹೆಚ್ಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. 

ರಾಜ್ಯ ಸರಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ ಆದೇಶ ಪ್ರತಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಪ್ರಸ್ತಾವನೆಗೆ ಅನುಮೋದನೆ ನೀಡಿದ್ದಾರೆ.

ಇದಕ್ಕಾಗಿ ಸರಕಾರ ರೂ. 1447 ಕೋ. ವಾರ್ಷಿಕ ವೆಚ್ಚ ಭರಿಸಲಿದೆ.  ಈ ಸಂಬಂಧ ಸರಕಾರಿ ಆದೇಶ ಹೊರಡಿಸಲಾಗಿದೆ.

Leave a Reply

ಹೊಸ ಪೋಸ್ಟ್‌