ಯುದ್ಧ ಪೀಡಿತ ಉಕ್ರೇನಿನಿಂದ ವಾಪಸ್ಸಾದ ಬಸವ ನಾಡಿನ ಮೆಡಿಕಲ್ ವಿದ್ಯಾರ್ಥಿಗಳಿಗೆ ನೆರವಿನ ಹಸ್ತ ಚಾಚಿದ ಎಂ. ಬಿ. ಪಾಟೀಲ

ವಿಜಯಪುರ: ಮಾಜಿ ಸಚಿವ ಮತ್ತು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿರುವ ಎಂ. ಬಿ. ಪಾಟೀಲ(M B Patil) ಇತ್ತೀಚೆಗಷ್ಟೇ ಇಬ್ಬರು ಎಂಬಿಬಿಎಸ್ ಮತ್ತು ಓರ್ವ ಬಿಎಎಂಎಸ್ ವಿದ್ಯಾರ್ಥಿಗಳು(MBBS Students) ಪ್ರವೇಶ ಮತ್ತು ಕೋರ್ಸಿನ ಸಂಪೂರ್ಣ ವೆಚ್ಚವನ್ನು ಭರಿಸುವ ಮೂಲಕ ನೆರವಿನ ಸಹಾಯ ಹಸ್ತ ಚಾಚಿದ್ದರು.  ಈಗ ಇದೇ ಎಂ. ಬಿ. ಪಾಟೀಲ ಮತ್ತೋಂದು ಹೃದಯ ವೈಶಾಲ್ಯತೆ ಮೆರೆದಿದ್ದಾರೆ.  ಯುದ್ಧ ಪೀಡಿತ(War Hit) ಉಕ್ರೇನಿನಿಂದ ಮರಳಿರುವ(Ukraine Returned) ವಿಜಯಪುರ ಜಿಲ್ಲೆಯ 16 ಜನ ವೈದ್ಯಕೀಯ ವಿದ್ಯಾರ್ಥಿಗಳಿಗೆ(Medical Students) ನೆರವಿಗೆ […]

ಬಿಜೆಪಿಗೆ ಮೂಲ ಕಾರ್ಯಕರ್ತರೇ ಜೀವಾಳ- ಚಂದ್ರಶೇಖರ ಕವಟಗಿ

ವಿಜಯಪುರ: ರಾಷ್ಟ್ರಭಕ್ತಿ(Patriotism) ಹಾಗೂ ಮೌಲ್ಯಯುತ(Valuable) ರಾಜಕಾರಣಕ್ಕೆ(Politics) ಬಿಜೆಪಿ(BJP) ಹೆಸರು ಅನ್ವರ್ಥಕ ಎಂದು ಬಿಜೆಪಿ ಬೆಳಗಾವಿ ಪ್ರಭಾರಿ ಚಂದ್ರಶೇಖರ ಕವಟಗಿ(Chandrashekhar Kawatagi) ಹೇಳಿದ್ದಾರೆ. ವಿಜಯಪುರ ನಗರದ ಅಥಣಿ ರಸ್ತೆಯಲ್ಲಿರುವ ಬಿಜೆಪಿ ನೂತನ ಕಚೇರಿಯ ಸಭಾಂಗಣದಲ್ಲಿ ನಡೆದ ಬಿಜೆಪಿ ಸಂಸ್ಥಾಪನೆ ದಿನಾಚರಣೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿ ದೇಶಾಭಿಮಾನವನ್ನೇ ಉಸಿರಾಗಿಸಿಕೊಂಡಿರುವ ಪಕ್ಷ.  ಇಲ್ಲಿರುವ ಕಾರ್ಯಕರ್ತರು ಒಂದೇ ವಿಚಾರ ಹೊಂದಿರುವ ಪರಿವಾರ’ದ ಸದಸ್ಯರು.  ಬಿಜೆಪಿ ದೇಶಭಕ್ತಿ, ಸ್ವದೇಶಿ ಸಿದ್ಧಾಂತಗಳನ್ನೇ ನೆಚ್ಚಿಕೊಂಡಿದೆ ಎಂದು ಹೇಳಿದರು. ಬಿಜೆಪಿ ಸಂಘಟನಾ ಮಹಾಮಂತ್ರಿ ಪ್ರಕಾಶ ಅಕ್ಕಲಕೋಟ […]

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಅವರಿಂದ ಗುರುವಾರ ಬಬಲೇಶ್ವರ ಮತಕ್ಷೇತ್ರದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ವಿಜಯಪುರ: ಕೆಪಿಸಿಸಿ(KPCC) ಪ್ರಚಾರ(Campaign) ಸಮಿತಿ(Committee) ಅಧ್ಯಕ್ಷ(Chairman) ಮತ್ತು ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ(MLA M B Patil) ಅವರು ಏ. 7 ರಂದು ಗುರುವಾರ ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಶೇತ್ರದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.  ಬೆ.10ಕ್ಕೆ ಬಬಲೇಶ್ವರದಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ರೂ. 14 ಲಕ್ಷ ವೆಚ್ಚದ ಸುಸಜ್ಜಿತ ಆ್ಯಂಬುಲೇನ್ಸ್ ವಾಹನ ಸಾರ್ವಜನಿಕ ಸೇವೆಗೆ ನೀಡಲಿದ್ದಾರೆ.  ಬೆ. 11ಕ್ಕೆ ಅಗಸನಹಳ್ಳಿಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ರೂ. 30.12 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ  500 […]

ರಾಜ್ಯದಲ್ಲಿ 75 ಕೆರೆಕಟ್ಟೆಗಳನ್ನು ಅಭಿವೃದ್ಧಿಗೊಳಿಸಲು ಪ್ರಧಾನಿ ಸೂಚನೆ- ಸಿಎಂ ಬಸವರಾಜ ಬೊಮ್ಮಾಯಿ

ನವದೆಹಲಿ: ಪ್ರಧಾನ ಮಂತ್ರಿಗಳು(Prime Minister) ಎಲ್ಲರಿಗೂ ಒಂದೊಂದು ಟಾಸ್ಕ್(Task) ನೀಡಿದ್ದು ರಾಜ್ಯಗಳಲ್ಲಿ 75 ಕೆರೆಕಟ್ಟೆಗಳನ್ನು(Tanks) ಅಭಿವೃದ್ಧಿಗೊಳಿಸಲು(Development) ಸೂಚನೆ ನೀಡಿದ್ದಾರೆ. ಕೋಲಾರದಲ್ಲಿ(Kolar) ಕೆರೆಗೆಳ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮ ಅವರ ನೇತೃತ್ವದಲ್ಲಿ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನವದೆಹಲಿಯ ಕರ್ನಾಟಕ ಭವನದಲ್ಲಿ ಸುದ್ಧಿಗಾರರೊಂದಿಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಸಕಾರಾತ್ಮಕ ಸ್ಪಂದನೆ ಬಿಜೆಪಿ ಸಂಸ್ಥಾಪನೆ ದಿನಾಚರಣೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬಿಜೆಪಿಯ ಎಲ್ಲಾ ಪ್ರಮುಖರು ಹಾಗೂ ಬೂತ್ ಮಟ್ಟದ ಕಾರ್ಯಕರ್ತರನ್ನು ಉದ್ದೇಶಿಸಿ […]