ಯುದ್ಧ ಪೀಡಿತ ಉಕ್ರೇನಿನಿಂದ ವಾಪಸ್ಸಾದ ಬಸವ ನಾಡಿನ ಮೆಡಿಕಲ್ ವಿದ್ಯಾರ್ಥಿಗಳಿಗೆ ನೆರವಿನ ಹಸ್ತ ಚಾಚಿದ ಎಂ. ಬಿ. ಪಾಟೀಲ

ವಿಜಯಪುರ: ಮಾಜಿ ಸಚಿವ ಮತ್ತು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿರುವ ಎಂ. ಬಿ. ಪಾಟೀಲ(M B Patil) ಇತ್ತೀಚೆಗಷ್ಟೇ ಇಬ್ಬರು ಎಂಬಿಬಿಎಸ್ ಮತ್ತು ಓರ್ವ ಬಿಎಎಂಎಸ್ ವಿದ್ಯಾರ್ಥಿಗಳು(MBBS Students) ಪ್ರವೇಶ ಮತ್ತು ಕೋರ್ಸಿನ ಸಂಪೂರ್ಣ ವೆಚ್ಚವನ್ನು ಭರಿಸುವ ಮೂಲಕ ನೆರವಿನ ಸಹಾಯ ಹಸ್ತ ಚಾಚಿದ್ದರು.  ಈಗ ಇದೇ ಎಂ. ಬಿ. ಪಾಟೀಲ ಮತ್ತೋಂದು ಹೃದಯ ವೈಶಾಲ್ಯತೆ ಮೆರೆದಿದ್ದಾರೆ.  ಯುದ್ಧ ಪೀಡಿತ(War Hit) ಉಕ್ರೇನಿನಿಂದ ಮರಳಿರುವ(Ukraine Returned) ವಿಜಯಪುರ ಜಿಲ್ಲೆಯ 16 ಜನ ವೈದ್ಯಕೀಯ ವಿದ್ಯಾರ್ಥಿಗಳಿಗೆ(Medical Students) ನೆರವಿಗೆ … Continue reading ಯುದ್ಧ ಪೀಡಿತ ಉಕ್ರೇನಿನಿಂದ ವಾಪಸ್ಸಾದ ಬಸವ ನಾಡಿನ ಮೆಡಿಕಲ್ ವಿದ್ಯಾರ್ಥಿಗಳಿಗೆ ನೆರವಿನ ಹಸ್ತ ಚಾಚಿದ ಎಂ. ಬಿ. ಪಾಟೀಲ