ಸಂಸ್ಕಾರಯುತ ಜೀವನ ನಡೆಸಿ ಧರ್ಮದ ಹಾದಿಯಲ್ಲಿ ನಡೆದರೆ ಬದುಕು ಸುಂದರ-ಬಬಲೇಶ್ವರ

ವಿಜಯಪುರ: ನಾವು ಸಂಸ್ಕಾರಯುತ ಜೀವನ‌(Valuable Life) ನಡೆಸಿ ಧರ್ಮದ(Religious) ಹಾದಿಯಲ್ಲಿ(Way) ನಡೆದಾಗ ಮಾತ್ರ ಬದುಕು ಸುಂದರವಾಗಿರುತ್ತದೆ(Life Is Beautiful) ಎಂದು ಕೆಪಿಸಿಸಿ ಮುಖಂಡ ಸಂಗಮೇಶ ಬಬಲೇಶ್ವರ(KPCC Leader Sangamesh Babaleshwar) ಹೇಳಿದರು. ವಿಜಯಪುರ ನಗರದ ಸಂಗಮೇಶ್ವರ ಕಾಲನಿಯಲ್ಲಿ ಸಂಗಮೇಶ್ವರ ಯಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಧರ್ಮ ಸಭೆಯಲ್ಲಿ ಅವರು ಮಾತನಾಡಿದರು. ಮಾನವೀಯತೆ ಎಲ್ಲಕ್ಕಿಂತ ದೊಡ್ಡ ಧರ್ಮ. ಅದಕ್ಕಾಗಿ ನಾವು ಬಸವಾದಿ ಶರಣರ ಆಶಯದಂತೆ ದಯೆ, ಕರುಣೆ, ಪ್ರೀತಿ ಭಾತೃತ್ವದ ನೆರಳಲ್ಲಿ ನಮ್ಮ ಬದುಕನ್ನು ರೂಪಿಸಿಕೊಳ್ಳಬೇಕು. ‌ಮಕ್ಕಳಿಗೆ ಬಾಲ್ಯದಲ್ಲಿಯೇ […]

ನಿಂಬಾಳ ಕೆ. ಡಿ. ಗ್ರಾಮದಲ್ಲಿ ಒತ್ತುವರಿಯಾದ ರಸ್ತೆ, ದಾರಿ ಸಮಸ್ಯೆ ಸರಿಪಡಿಸಲು ಕ್ರಮ- ಡಿಸಿ ಪಿ. ಸುನೀಲ ಕುಮಾರ.

ವಿಜಯಪುರ:  ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ನಿಂಬಾಳ ಕೆ. ಡಿ.(Nimbal K D) ಗ್ರಾಮದಲ್ಲಿ (Village) ಒತ್ತುವರಿಗಿರುವ ರಸ್ತೆ ಮತ್ತು ದಾರಿಗಳ ಸಮಸ್ಯೆಗಳನ್ನು(Roads Enchroachments and Problems) ಸರಿಪಡಿಸಲಾಗುವದು.  ರಸ್ತೆಗಳ ಕೊರತೆಗಳನ್ನು ಗ್ರಾಮ ಮಟ್ಟದಲ್ಲಿ ಬಗೆಹರಿಸುವದು ಸೂಕ್ತವಾಗಿದ್ದು, ಕುಡಿಯುವ ನೀರಿನ ಸಮಸ್ಯೆ(Drinking Water Problem) ನಿವಾರಣೆಗೆ ಪಂಚಾಯಿತಿ ವತಿಯಿಂದ ಟ್ಯಾಂಕರ ಮೂಲಕ ನೀರು ಪೂರೈಸಲಾಗುವದು.  ಬರ ಪೀಡಿತ ಎಂದು ಘೋಷಣೆಯಾದ ಮೇಲೆ ಜಿಲ್ಲಾಡಳಿತದಿಂದ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೂ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪಿ. […]