ಶಿಕ್ಷಕರ ಪಾತ್ರ ವೈದ್ಯರಿಗಿಂತ ಮಿಗಿಲಾಗಿದೆ- ಡಾ. ಆರ್. ಎಸ್. ಮುಧೋಳ

ವಿಜಯಪುರ: ಶಿಕ್ಷಕರ(Teachers) ಪಾತ್ರ(Role) ವೈದ್ಯರಿಗಿಂತಲೂ(Doctors) ಮಿಗಿಲಾಗಿದೆ ಎಂದು ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯದ(Dermed University) ಉಪಕುಲಪತಿ(Vice Chancellor) ಡಾ. ಆರ್. ಎಸ್. ಮುಧೋಳ((Dr. R. D. Mudhol) ಹೇಳಿದ್ದಾರೆ. ನಗರದ ಬಿ ಎಲ್ ಡಿ ಇ ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ಖೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ವಿದ್ಯಾರ್ಥಿ ಸಂಘದ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು. ಶಿಕ್ಷಕ ಮಗುವಿನ ವ್ಯಕ್ತಿತ್ವ ನಿರ್ಮಿಸುವ ಶಿಲ್ಪಿಯಾಗಿದ್ದಾರೆ. ಶಿಕ್ಷಕರ ಸೇವೆಯನ್ನು ಸಮಾಜ ಗೌರವಿಸುತ್ತದೆ, ದೇಶದ ಭವಿಷ್ಯ ಶಿಕ್ಷಕರ ಕೈಯಲ್ಲಿದೆ, […]

ವಿಜಯಪುರ ನೂತನ ಡಿಸಿ ಕಾರು ಅಪಘಾತ ಪ್ರಕರಣ- ಜಿಲ್ಲಾಧಿಕಾರಿ ವಿಜಯಮಹಾಂತೇಶ ಬಿ. ದಾನಮ್ಮನವರ ಆರೋಗ್ಯದಿಂದಿದ್ದಾರೆ-ಧಾರವಾಡ ಡಿಸಿ

ಧಾರವಾಡ: ವಿಜಯಪುರ(Vijayapura) ಜಿಲ್ಲಾಧಿಕಾರಿ(DC) ವಿಜಯಮಹಾಂತೇಶ ಬಿ. ದಾನಮ್ಮನವರ(Vijayamahantesh B Danammanavar) ಕಾರು ಅಪಘಾತ(Car Accident) ಪ್ರಕರಣಕ್ಕೆ(Case) ಸಂಬಂಧಿಸಿದಂತೆ ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ ಧಾರವಾಡ ಎಸ್ ಡಿ ಎಂ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಜಯಮಹಾಂತೇಶ ಬಿ. ದಾನಮ್ಮನವರ ಅವರನ್ನು ಭೇಟಿ ಮಾಡಿದ ಧಾರವಾಡ ಡಿಸಿ, ವಿಜಯಪುರ ನೂತನ ಜಿಲ್ಲಾಧಿಕಾರಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.  ಆವರು ಆರೋಗ್ಯದಿಂದ ಇದ್ದಾರೆ.  ಧಾರವಾಡ ಎಸ್ ಡಿ ಎಂ ಆಸ್ಪತ್ರೆಯ ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ ಎಂದು […]

ಹುಬ್ಬಳ್ಳಿ ಹಿಂಸಾಚಾರದಲ್ಲಿ ವಿದೇಶಿ ಶಕ್ತಿಗಳ ಕೈವಾಡವಿದೆ- ಡಿಸಿ, ಎಸ್ಪಿಗಳೂ ಹಣ ಕೊಟ್ಟು ವರ್ಗಾವಣೆ ಮಾಡಿಸಿಕೊಳ್ಳುವ ಪರಿಸ್ಥಿತಿ ಬಂದಿದೆ- ಯತ್ನಾಳ ಗಂಭೀರ ಆರೋಪ

ವಿಜಯಪುರ: ಹುಬ್ಬಳ್ಳಿಯಲ್ಲಿ(Hubballi) ನಡೆದ ಹಿಂಸಾಚಾರದಲ್ಲಿ(Violence) ವಿದೇಶಿ ಶಕ್ತಿಗಳ(External Elements) ಕೈವಾಡವಿದೆ(Hand) ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ(BJP MLA Basanagouda Patil Yatnal) ಗಂಭೀರ ಆರೋಪ ಮಾಡಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಗಲಾಟೆ ಮಾಡುವವರಿಗೆ ವಿದೇಶಗಳಿಂದ ಹಣ ಬರುತ್ತದೆ.  ಭಟ್ಕಳಕ್ಕೆ ಹೋದರೆ ಹೊರ ಬರಲಾಗಲ್ಲ.  ಆ ರೀತಿಯ ವಾತಾವರಣವಿದೆ ಎಂದು ಹೇಳಿದರು. ಕಲಬುರಗಿ ಮತ್ತು ವಿಜಯಪುರದಲ್ಲಿ ಒಂದೊಂದು ಏರಿಯಾದಲ್ಲಿ ಒಳ ಹೋಗಲು ಆಗುವುದಿಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಆರೋಪಿಸಿದರು. ಪೊಲೀಸ್ ಇಲಾಖೆ […]

ವಿಜಯಪುರ ನೂತನ ಡಿಸಿ ಸಂಚರಿಸುತ್ತಿದ್ದ ಕಾರು ಅಪಘಾತ- ಚಾಲಕ ಹೇಳಿದ್ದೇನು ಗೊತ್ತಾ?

Dharawad: ಅಧಿಕಾರ ವಹಿಸಿಕೊಳ್ಳಲು(Assuming Charge) ವಿಜಯಪುರಕ್ಕೆ ಬರುತ್ತಿದ್ದ ನೂತನ ಜಿಲ್ಲಾಧಿಕಾರಿ(New Deputy Commissioner) ವಿಜಯಮಹಾಂತೇಶ ಬಿ. ದಾನಮ್ಮನವರ(Vijayamahantesh B. Danammanavar) ಸಂಚರಿಸುತ್ತಿದ್ದ ಕಾರು ಪಲ್ಟಿಯಾದ(Car Overturned) ಘಟನೆ ಧಾರವಾಡ ಜಿಲ್ಲೆಯ ಯರಿಕೊಪ್ಪ(Dharawad District Tarikoppa) ಬಳಿ ನಡೆದಿದೆ.   ವಿಜಯಪುರ ನೂತನ‌ ಜಿಲ್ಲಾಧಿಕಾರಿಗಳು ತಮ್ಮ ಕುಟುಂಬ ಸದಸ್ಯರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಯರಿಕೊಪ್ಪ ಬಳಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.   ಈ ಕಾರಿನಲ್ಲಿ ಐಎಎಸ್ ಅಧಿಕಾರಿ ವಿಜಯಮಹಾಂತೇಶ ಬಿ. ದಾನಮ್ಮನವರ, ಅವರ ಪತ್ನಿ […]