ಧಾರವಾಡ ಶಿಕ್ಷಣ ಇಲಾಖೆ ಅಪರ ಆಯುಕ್ತರ ವ್ಯಾಪ್ತಿಯಲ್ಲಿ ಖಾಲಿಯಿರುವ ಬೋಧಕ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸಿಎಂ ಆದೇಶ- ಅರುಣ ಶಹಾಪುರ ಅಭಿನಂದನೆ

ವಿಜಯಪುರ: ಧಾರವಾಡ(Dharawad) ಸಾರ್ವಜನಿಕ ಶಿಕ್ಷಣ ಇಲಾಖೆ(Education Department) ಅಪರ ಧಾರವಾಡ ಆಯುಕ್ತರ(Commessioner)  ವ್ಯಾಪ್ತಿಯಲ್ಲಿ(Juridisction) ಬರುವ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ(Private Aided High Schools) ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರಕಾರ ಅನುಮತಿ ನೀಡಿ ಆದೇಶ ಹೊರಡಿಸಿದೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ವಾಯುವ್ಯ ಶಿಕ್ಷಕರ ಕ್ಷೇತ್ರದ ಎಂ ಎಲ್ ಸಿ ಅರುಣ ಶಹಾಪುರ, 31.12.2015ಕ್ಕೂನಾನಾ ಕಾರಣಗಳಿಗಾಗಿ ಖಾಲಿ ಇರುವ ಬೋಧಕ ಹುದ್ದೆಗಳ ಪೈಕಿ 318 ಹುದ್ದೆಗಳ ಪೈಕಿ 114 ಹುದ್ದೆಗಳ ನೇಮಕಾತಿಗೆ ಅನುಮೋದನೆ ನೀಡಲಾಗಿದೆ.  ಈಗ […]

ವಿಜಯಪುರ ಹೊಸ ಡಿಸಿ ವಿಜಯಮಹಾಂತೇಶ ಬಿ.‌ದಾನಮ್ಮನವರ ಅಧಿಕಾರ ಸ್ವೀಕಾರ- ಶುಭ ಕೋರಿದ ನಿರ್ಗಮಿತ ಡಿಸಿ ಪಿ. ಸುನೀಲ ಕುಮಾರ

ವಿಜಯಪುರ: ವಿಜಯಪುರ(Vijayapura) ನೂತನ‌(New) ಜಿಲ್ಲಾಧಿಕಾರಿಯಾಗಿ(Deputy Commissioner) ವಿಜಯಮಹಾಂತೇಶ ಬಿ. ದಾನಮ್ಮನವರ+Vijayamahantesh B. Danammanavar) ಅಧಿಜಾರ ಸ್ವೀಕರಿಸಿದ್ದಾರೆ. ವಿಜಯಪುರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಅಧಿಕಾರ ಹಸ್ತಾಂತರಿಸಿದರು. ಪಿ. ಸುನೀಲ ಕುಮಾರ ಅವರು ವಿಜಯಪುರ ಜಿಲ್ಲಾಧಿಕಾರಿಯಾಗಿ ಸುಮಾರು ಒಂದು ವರ್ಷ ಎಂಟು ತಿಂಗಳು ಕಾರ್ಯ ನಿರ್ವಹಿಸಿದ್ದಾರೆ. ಇನ್ನು ಮುಂದೆ ವಿಜಯಮಹಾಂತೇಶ ಬಿ. ದಾನಮ್ಮನವರ ವಿಜಯಪುರ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ.