Fuel Efficiency: ರಾಜ್ಯ ಮಟ್ಟದ ಉತ್ತಮ ಇಂಧನ ಸಂರಕ್ಷಣಾ ಪುರಸ್ಕಾರಕ್ಕೆ ವಿಜಯಪುರದ 3ನೇ ಘಟಕ ಆಯ್ಕೆ

ವಿಜಯಪುರ: 2020-21ರ ವರ್ಷದ(Year) ಪೆಟ್ರೋಲಿಯಂ ಕನ್ಸರ್‌ವೇಶನ್ ರಿಸರ್ಚ್ ಅಸೋಶಿಯೇಶನ್(Petroleum Corporation Efficiency Award) ಕೇಂದ್ರ ಸರಕಾರದಿಂದ(Union Government) ನೀಡಿರುವ ರಾಜ್ಯಮಟ್ಟದ ಉತ್ತಮ ಇಂಧನ ಸಂರಕ್ಷಣಾ(ಕೆಎಂಪಿಎಲ್) ಪುರಸ್ಕಾರಕ್ಕೆ(Award) ಕಕರಸಾ ನಿಗಮ ವಿಜಯಪುರ ವಿಭಾಗದ ವಿಜಯಪುರ-3(Vijayapura 3rd Division) ನೇ ಘಟಕ ಆಯ್ಕೆಯಾಗಿದೆ. ಏ.21 ರಂದು ಬೆಂಗಳೂರಿನ ಶಾಂತಿನಗರದ ಘಟಕ-2ರಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರಾರಸಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಅವರು ವಿಜಯಪುರ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಸಿ. ಎಸ್. ಫುಲೇಕರ, ತಾಂತ್ರಿಕ ಶಿಲ್ಪಿ (ಪ್ರ) ಎಂ. ಎಚ್. ಮಧಬಾವಿ, […]

Dual Party System: ದ್ವಿಪಕ್ಷ ಪದ್ಧತಿ ಜಾರಿಗೆ ಆಗ್ರಹ: 42 ದಿನ 1500 ಕಿ. ಮೀ. ದೆಹಲಿಗೆ ಪಾದಯಾತ್ರೆ ಕೈಗೊಂಡು ಕೇಂದ್ರಕ್ಕೆ ಮನವಿ ಪತ್ರ ಸಲ್ಲಿಸಿದ ಬಸವ ನಾಡಿನ ಹಿರಿಯ ಮುತ್ಸದ್ದಿ

ವಿಜಯಪುರ: ದೇಶದಲ್ಲಿ ದ್ವಿಪಕ್ಷ ಪದ್ಧತಿ(Dual Party System) ಜಾರಿಯಾಗಬೇಕು.  ಮತ್ತು ಚಲಾವಣೆಯಾದ ಮತಗಳಲ್ಲಿ(Casted Votes) ಶೇ. 50ಕ್ಕಿಂತಲೂ ಹೆಚ್ಚು ಮತ ಪಡೆದ ಅಭ್ಯರ್ಥಿಯನ್ನು(Candidate) ಮಾತ್ರ ವಿಜಯಿ(Winner) ಎಂದು ಘೋಷಿಸುವಂತೆ ಆಗ್ರಹಿಸಿ ಬಸವ ನಾಡಿನ(ಬಸವ ನಾಡು) ಹಿರಿಯ ಮುತ್ಸದ್ದಿಯೊಬ್ಬರು 1500 ಕಿ. ಮೀ. ಪಾದಯಾತ್ರೆ ನಡೆಸಿ ಸಂಸದ ರಮೇಶ ಜಿಗಜಿಣಗಿ ಸಮ್ಮುಖದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥಸಿಂಗ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಎಲ್ಲ ಪಕ್ಷದವರೊಂದಿಗೆ ಆತ್ಮೀಯ ಸಂಬಂಧ ಹೊಂದಿರುವ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ 62 ವರ್ಷದ […]

Lemon Festival-2022:ಬಸವ ನಾಡಿನಲ್ಲಿ ಭರದಿಂದ ಸಾಗಿದ ಲಿಂಬೆ ಉತ್ಸವ- ಗಮನ ಸೆಳೆಯುತ್ತಿರುವ ಸಿರಿಧಾನ್ಯ ಸೇರಿದಂತೆ ನಾನಾ ವಸ್ತುಗಳ ಪ್ರದರ್ಶನ

ವಿಜಯಪುರ: ಬಸವ ನಾಡು(Basava Nadu) ವಿಜಯಪುರದಲ್ಲಿ(Vijayapura) ಇದೇ ಮೊದಲ(First) ಬಾರಿಗೆ(Time) ರಾಜ್ಯಮಟ್ಟದ ಲಿಂಬೆ ಉತ್ಸವ-2022(State Level Lemon Fest-2022) ಭರದಿಂದ ಸಾಗಿದೆ.    ವಿಜಯಪುರ ನಗರದ ಶ್ರೀ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಆರಂಭವಾಗಿರುವ ಈ ಉತ್ಸವದಲ್ಲಿ ಕೇಂದ್ರ ಸರಕಾರದ ಮಹಾತ್ಮಕಾಂಕ್ಷಿ ಯೋಜನೆ ಮತ್ತು ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣೆ-ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ವಿಜಯಪೂರ ಜಿಲ್ಲೆಗೆ ಲಿಂಬೆ ಬೆಳೆ ಆಯ್ಕೆಯಾದ ಹಿನ್ನೆಲೆಯಲ್ಲಿ ಏಪ್ರೀಲ್ 23 ಮತ್ತು ಏಪ್ರೀಲ್ 24ರಂದು ಎರಡು ದಿನಗಳ ಕಾಲ  ನಗರದಲ್ಲಿ […]