Lift Irrigation Scheme: ಸಿಎಂ ಚಾಲನೆ ನೀಡಲಿರುವ ಬೂದಿಹಾಳ- ಪೀರಾಪುರ ಏತ ನೀರಾವರಿ ಯೋಜನೆಯ ವಿಶೇಷತೆ ಏನು ಗೊತ್ತಾ?

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Chief Minister Basavaraj Bommayi) ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕು ವ್ಯಾಪ್ತಿಯ 38 ಹಳ್ಳಿಗಳಿಗೆ ನೀರಾವರಿ ಕಲ್ಪಿಸಲು(38 Villages Irrigation Project) ಉದ್ದೇಶಿಸಿರುವ ಬಹು ನಿರೀಕ್ಷಿತ ಪೀರಾಪುರ- ಬೂದಿಹಾಳ(Peerapur Budihal) ಏತ ನೀರಾವರಿ ನೀರಾವರಿ(Lift Irrigation Scheme) ಯೋಜನೆಯ ಮೊದಲ ಹಂತದ ಪೈಪ್ ವಿತರಣಾ ಜಾಲದ(Pipe Distribution Work) ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮಕ್ಕಾಗಿ ಕೊಡಗಾನೂರ ಬಳಿ ವಿಶಾಲ ಪೆಂಡಾಲ್ ಹಾಕಲಾಗಿದ್ದು, ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ.  ಮುಖ್ಯಮಂತ್ರಿ ಜೊತೆ ಜಲಸಂಪನ್ಮೂಲ ಸಚಿವ … Continue reading Lift Irrigation Scheme: ಸಿಎಂ ಚಾಲನೆ ನೀಡಲಿರುವ ಬೂದಿಹಾಳ- ಪೀರಾಪುರ ಏತ ನೀರಾವರಿ ಯೋಜನೆಯ ವಿಶೇಷತೆ ಏನು ಗೊತ್ತಾ?