Congress Siddharamaiah: ಮುಂದಿನ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಐದು ವರ್ಷಗಳಲ್ಲಿ ಎಲ್ಲ ಬಾಕಿ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲಿದೆ- ಎಸ್. ಸಿದ್ಧರಾಮಯ್ಯ

ವಿಜಯಪುರ: ಮುಂದಿನ ಬಾರಿ(Next Time) ಕಾಂಗ್ರೆಸ್(Congress) ಸರಕಾರ(Government) ಅಧಿಕಾರಕ್ಕೆ(Power) ಬಂದರೆ ಐದು ವರ್ಷಗಳಲ್ಲಿ ಎಷ್ಟೇ ಹಣ ಖರ್ಚಾದರೂ ಪರವಾಗಿಲ್ಲ.  ರಾಜ್ಯದಲ್ಲಿ ಬಾಕಿ ಉಳಿದಿರುವ ಎಲ್ಲ ನೀರಾವರಿ(Pending Irrigation Projects) ಯೋಜನೆಗಳನ್ನು ಪೂರ್ಣಗೊಳಿಸಲಿದೆ ಎಂದು ವಿಧಾನ ಸಭೆಯ ಪ್ರತಿಪಕ್ಷದ ನಾಯಕ ಎಸ್. ಸಿದ್ಧರಾಮಯ್ಯ ಹೇಳಿದರು.  ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಂಗಾಪುರ ಎಸ್. ಎಚ್. ಗ್ರಾಮದಲ್ಲಿ ಶ್ರೀ ಸಿದ್ಧಲಿಂಗೇಶ್ವರ ಕಮರಿಮಠ ಜಾತ್ರಾ ಮಹೋತ್ಸವ ಮತ್ತು ಯಾತ್ರಾ ನಿವಾಸ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಪಕ್ಷ ಕೊಟ್ಟ ಮಾತನ್ನು … Continue reading Congress Siddharamaiah: ಮುಂದಿನ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಐದು ವರ್ಷಗಳಲ್ಲಿ ಎಲ್ಲ ಬಾಕಿ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲಿದೆ- ಎಸ್. ಸಿದ್ಧರಾಮಯ್ಯ