Panchamasali Yatnal: ಯತ್ನಾಳರಿಂದ ಪಂಚಮಸಾಲಿ ಸಮಾಜದ ಹೆಸರು ದುರ್ಬಳಕೆ ಆರೋಪ- ಬಿಜೆಪಿಯಿಂದ ಉಚ್ಛಾಟಿಸಲು ವಿಜಯಪುರ ಪಂಚಮಸಾಲಿ ಮುಖಂಡರ ಆಗ್ರಹ

ವಿಜಯಪುರ: ವಿಜಯಪುರ(Vijayapura) ನಗರ(Vity) ಬಿಜೆಪಿ ಶಾಸಕ(BJP MLA) ಬಸನಗೌಡ ಪಾಟೀಲ ಯತ್ನಾಳ(Basanagouda Patil Yatnal) ಪಂಚಮಸಾಲಿ(Panchamasali) ಸಮಾಜದ ಮುಖಂಡರು(Community Leaders) ಹರಿಹಾಯ್ದಿದ್ದಾರೆ.  ವಿಜಯಪುರದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿಯ ಪಂಚಮಸಾಲಿ ಮುಖಂಡರಾದ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಭೀಮಾಶಂಕರ ಹದನೂರ ಮತ್ತು ಮುಖಂಡ ಸುರೇಶ ಬಿರಾದಾರ, ಯತ್ನಾಳ ಪಂಚಮಸಾಲಿ ಸಮುದಾಯದ ಹೆಸರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಒಂದಿಲ್ಲೊಂದು ದಿನ ಸಮಾಜ ಇವರ ವಿರುದ್ಧ ವೈಲೆಂಟ್ ಆಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಶಾಸಕ ಯತ್ನಾಳ ಪಂಚಮಸಾಲಿ […]

DKC Yatnal: ಡಿಕೆಶಿ ವಿರುದ್ಧ ಕಿಡಿ- ಕೆಪಿಸಿಸಿ ಅಧ್ಯಕ್ಷರಿಗೆ ನನ್ನ ಭಯವಿದೆ- ಬಿಜೆಪಿ ಹೈಕಮಾಂಡ್ ಬಗ್ಗೆ ನಾನು ಹೇಳಿಕೆ ನೀಡಿಲ್ಲ- ಶಾಸಕ ಯತ್ನಾಳ

ವಿಜಯಪುರ: ಕೆಪಿಸಿಸಿ(KPCC) ಅಧ್ಯಕ್ಷ(President) ಡಿ. ಕೆ. ಶಿವಕುಮಾರ(D K Shivakumar) ವಿರುದ್ಧ(Against) ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ(Basanagouda Patil Yatnal) ಹರಿಹಾಯ್ದಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಡಿ. ಕೆ, ಶಿವಕುಮಾರಗೆ ನನ್ನ ಭಯ ಶುರವಾಗಿದೆ.  ಯತ್ನಾಳ್ ಸಿಎಂ ಆದರೆ ತಮ್ಮ ರಾಜಕೀಯ ಭವಿಷ್ಯ ಅಂತ್ಯವಾಗುತ್ತೆ ಎನ್ನುವ ಭಯ ಡಿ. ಕೆ. ಶಿವಕುಮಾರ ಅವರಿಗೆ ಇದೆ.  ಮತ್ತೆ ಅದೆ ಜಾಗಕ್ಕೆ(ಜೈಲಿಗೆ) ಹೋಗಬೇಕಾಗುತ್ತೆ ಎನ್ನುವ ಭಯ ಶುರುವಾಗಿದೆ.  ಡಿ. ಕೆ. ಶಿವಕುಮಾರ ಅವರಿಗೆ […]

Fire Awareness: ಬಿ ಎಲ್ ಡಿ ಎ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬೆಂಕಿ ಅವಘಡ ತಪ್ಪಿಸುವ ಅಣಕು ಪ್ರದರ್ಶನ

ವಿಜಯಪುರ: ವಿಜಯಪುರ ನಗರದ(Vijayapura City)) ಪ್ರತಿಷ್ಠಿತ ಬಿ. ಎಲ್. ಡಿ. ಇ. ಸಂಸ್ಥೆಯ(BLDEA) ವಚನ ಪಿತಾಮಹ ಡಾ. ಪ. ಗು.ಹಳಕಟ್ಟಿ ತಾಂತ್ರಿಕ ಮತ್ತು ಅಭಿಯಾಂತ್ರಿಕ ಮಹಾವಿದ್ಯಾಲಯದ(Engineering Collage) ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗ ಮತ್ತು ಇಂಡಿಯನ್ ಇನಸ್ಟಿಟ್ಯೂಟ್ ಆಫ್ ಎಂಜಿನಿಯರ್ಸ್ ಸಂಯುಕ್ತ ಆಶ್ರಯದಲ್ಲಿ ಫೈರ್ ಆಂಡ್ ಸೇಪ್ಟಿ ಮೇಜರ್ಸ್(Fire And Safety Measures) ಕುರಿತು ಕಾರ್ಯಕ್ರಮ(Programme) ನಡೆಯಿತು. ಈ ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ರಂಗನಾಥ ಮತ್ತು ಸಿಬ್ಬಂದಿ, ಅಗ್ನಿ ಎಂದರೇನು? ಅಗ್ನಿಯ ಪ್ರಕಾರಗಳು, ಅವುಗಳನ್ನು ಹತೋಟಿಗೆ […]