Sweet Potateo: ಅಬ್ಬಾ, ಈ ಗೆಣಸು ಎಷ್ಟು ಬೆಳೆದಿದೆ ನೋಡಿ- ಇದಕ್ಕೆಲ್ಲ ಎಂ. ಬಿ. ಪಾಟೀಲ ಮಾಡಿದ ನೀರಾವರಿ ಕಾರಣ ಎಂದು ಗುಣಗಾನ ಮಾಡಿದ ರೈತ

ವಿಜಯಪುರ: ಅಬ್ಬಾ(Wow)! ಈ ಗೆಣಸು(Sweet Potateo) ಬೆಳೆದ(Height) ಪರಿ ನೋಡಿದರೆ ಎಲ್ಲರೂ(Everyone) ಅಚ್ಚರಿ(Wonder) ಪಡುವುದು ಗ್ಯಾರಂಟಿ.  ಈ ಕೆಂಗೆಣಸನ್ನು ಕಂಡು ಸ್ವತಃ ರೈತನೇ ಹೈರಾಣಾಗಿದ್ದಾನೆ.  ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಕಾಖಂಡಕಿ ಗ್ರಾಮದ ಪ್ರಗತಿಪರ ರೈತ ಸಿದ್ರಾಮಯ್ಯ ದಾ ರೋಣಿಹಾಳಮಠ ಅವರ ತೋಟದಲ್ಲಿ ಬೆಳೆದಿರುವ ಈ ಗೆಣಸು ಅನ್ನದಾತರನ್ನಷ್ಟೇ ಅಲ್ಲ, ಎಲ್ಲರನ್ನೂ ಅಚ್ಚರಿ ಉಂಟು ಮಾಡಿದೆ.  ಇದಕ್ಕೆಲ್ಲ ಇಲ್ಲಿಯ ಭೂಮಿಯ ಫಲವತ್ತತೆ ಕಾರಣ.  ಈ ಭೂಮಿ ಇಷ್ಟೋಂದು ಫಲವತ್ತಾಗಲು ಈ ಭಾಗಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಿದ ಜಲಸಂಪನ್ಮೂಲ […]

Water DC: ಹಳ್ಳಿ ಜನರ ಸಮಸ್ಯೆ ತಿಳಿಯಲು ಗ್ರಾಮ ಸಂಚಾರ ಆರಂಭಿಸಿದ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ ದಾನಮ್ಮನವರ

ವಿಜಯಪುರ: ವಿಜಯಪುರVijayapura) ಜಿಲ್ಲಾಧಿಕಾರಿ(Deputy Commissioner) ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ(Dr Vijayamahantesh B Danammanavar) ಗ್ರಾಮೀಣ ಪ್ರದೇಶದಲ್ಲಿ(Villages) ಪ್ರವಾಸ(Tour) ಕೈಗೊಂಡು ಕುಡಿಯುವ ನೀರು ಪೂರೈಕೆ ಪರಿಸ್ಥಿತಿ ಮತ್ತು ಕೆರೆಗಳ ವ್ಯವಸ್ಥೆ ಸೇರಿದಂತೆ ಇನ್ನೀತರ ಮೂಲಸೌಕರ್ಯಗಳ ಬಗ್ಗೆ ಖುದ್ದು ಅವಲೋಕನ ನಡೆಸಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರೊಂದಿಗೆ ಇಂಡಿ ತಾಲೂಕಿನ ನಾನಾ ಗ್ರಾಮಗಳಿಗೆ ಭೇಟಿ ನೀಡಿದ ಅವರು, ಮೊದಲಿಗೆ ಬಸನಾಳ ಗ್ರಾಮದಲ್ಲಿ ನೀರಿಗಾಗಿ ಸಾಲುಗಟ್ಟಿ ನಿಂತಿದ್ದ ಜನರ ಅಹವಾಲು ಆಲಿಸಿದರು.  ಪದೇ ಪದೇ […]