School Starts: ಹೊಸ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿಗಳನ್ನು ತರಗತಿಗಳಿಗೆ ಸ್ವಾಗತಿಸಿದ ಚಡಚಣ ಶ್ರೀ ಸಂಗಮೇಶ್ವರ ಶಾಲೆಯ ಶಿಕ್ಷಕರು

ವಿಜಯಪುರ: ನೂತನ(New) ಶೈಕ್ಷಣಿಕ ವರ್ಷ(Education Year) ಆರಂಭವಾಗಿದ್ದು(Starts), ಮೊದಲ ದಿನ ಬಸವ ನಾಡು(Basava Nadu) ವಿಜಯಪುರ ಜಿಲ್ಲೆಯಲ್ಲಿ ವಿದ್ಯಾರ್ಥಿಗಳನ್ನು(Students) ಸರಕಾರಿ ಮತ್ತು ಖಾಸಗಿ ಶಾಲೆಗಳ ಆಡಳಿತ ಮಂಡಳಿ ಮತ್ತು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಸ್ವಾಗತಿಸಿದ್ದಾರೆ. ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದಲ್ಲಿರುವ ಪ್ರತಿಷ್ಠಿತ ಶ್ರೀ ಸಂಗಮೇಶ್ವರ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಧ್ಯಮಿಕ ಶಾಲೆ ಮತ್ತು ಪ್ರೌಢಶಾಲೆಯ ಮಕ್ಕಳನ್ನು ಸ್ವಾಗತಿಸಲಾಯಿತು.  ಈ ಸಂದರ್ಭದಲ್ಲಿ ಶ್ರೀ ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ ಎಸ್. ವಿ. ಚೋಪಡೆ, ಮುಖ್ಯ ಶಿಕ್ಷಕ […]

Siddheshwar Swamiji: ನಿಪ್ಪಾಣಿಗೆ ತೆರಳಿ ಶ್ರೀ ಸಿದ್ಧೇಶ್ವರ ಶ್ರೀಗಳಿಗೆ ಕೃಷಿ ಸಮಾವೇಶಕ್ಕೆ ಆಹ್ವಾನ ನೀಡಿದ ಮುಖಂಡರು

ಬೆಳಗಾವಿ: ವಿಜಯಪುರ(Vijayapura) ನಗರದ ಎಸ್. ಎಸ್. ಹೈಸ್ಕೂಲ ಬ ಶಾಲೆಯ ಮೈದಾನದಲ್ಲಿ ಮೇ 19 ರಿಂದ 23ರ ವರೆಗೆ ಕೃಷಿ ಸಮಾವೇಶ(Agri Conference) ನಡೆಯಲಿದೆ. ಐದು ದಿನಗಳ ಈ ಸಮಾವೇಶಕ್ಕೆ ಜ್ಞಾನಯೋಗಾಶ್ರಮದ(Jnanayogashrama) ಶ್ರೀ ಸಿದ್ದೇಶ್ವರ ಸ್ವಾಮೀಜಿಗಳಿಗೆ(Shree Siddheshwar Swamiji) ಆಹ್ವಾನ ನೀಡಲಾಗಿದೆ.   ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿರುವ ಶ್ರೀಗಳನ್ನು ಭೇಟಿ ಮಾಡಿ ವಿಜಯಪುರ ಬಿ ಎಲ್ ಡಿ ಇ ಸಂಸ್ಥೆಯ ನಿರ್ದೇಶಕ ಸಂಗು ಸಜ್ಜನ, ಅವರ ನೇತೃತ್ವದಲ್ಲಿ ಎ. ಎಸ್. ಪಾಟೀಲ ಕಾಮರ್ಸ್ ಮತ್ತು ಎಂ. ಬಿ. ಎ. […]