MNAREGA Sunilgouda: ಮನರೇಗಾ ದಡಿ ಹೆಚ್ಚುವರಿ ಅನುದಾನ ಬೇಡಿಕೆಗೆ ಜಿ. ಪಂ. ಸ್ಪಂದನೆ- ಸುನೀಲಗೌಡ ಪಾಟೀಲ

ವಿಜಯಪುರ: ಉದ್ಯೋಗ ಖಾತ್ರಿ(Job Guarantee)ಯಡಿ ಈ ವರ್ಷದಲ್ಲಿ(This Year) ಜಿಲ್ಲೆಯ ಬಬಲೇಶ್ವರ(Babaleshwar) ಮತ್ತು ತಿಕೋಟಾ(Tikota) ತಾಲೂಕುಗಳ ಪ್ರತಿ ಗ್ರಾ. ಪಂ. ಗಳಿಗೆ ಹೆಚ್ಚುವರಿಯಾಗಿ ರೂ. 25 ಲಕ್ಷ ಅನುದಾನ(Grant) ನೀಡುವಂತೆ ತಾವು ಮಾಡಿದ ಮನವಿಗೆ ಜಿ. ಪಂ ಅಧಿಕಾರಿಗಳು ಸ್ಪಂದಿಸಿದ್ದಾರೆ ಎಂದು ವಿಜಯಪುರ-ಬಾಗಲಕೋಟ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆಯಲ್ಲಿ ನೀಡಿರುವ ಅವರು, ಬಬಲೇಶ್ವರ ಮತ್ತು ತಿಕೋಟಾ ತಾಲೂಕುಗಳಲ್ಲಿ ನೀರಾವರಿ ಪ್ರದೇಶ ಹೆಚ್ಚಾಗಿದೆ. ಅಲ್ಲದೆ ಈ […]

Horatti Joined BJP: ಬಿಜೆಪಿ ಸೇರಿದ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ

ಬೆಂಗಳೂರು: ವಿಧಾನ(Legislative) ಪರಿಷತ(Council) ಮಾಜಿ ಸಭಾಪತಿ(Former Speaker) ಬಸವರಾಜ ಹೊರಟ್ಟಿ(Basavaraj Horatti) ಅವರು ಬಿಜೆಪಿ(BJP) ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಮಾಜಿ ಸಿಎಂ ಜಗದೀಶ ಶೆಟ್ಟರ್, ಸಚಿವರಾದ ಗೋವಿಂದ ಕಾರಜೋಳ, ಸಿ. ಸಿ. ಪಾಟೀಲ, ಆರ್. ಅಶೋಕ್, ಅರಗ ಜ್ಞಾನೆಂದ್ರ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ […]

Awardee Honour: ಪ್ರಶಸ್ತಿ ಪುರಸ್ಕೃತ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಿವಾಜಿ ಗಾಯಕವಾಡ ಅವರಿಗೆ ಸನ್ಮಾನ

ವಿಜಯಪುರ: ಉತ್ತರ ಕರ್ನಾಟಕದ(North Karnataka) ಸಾಧಕರ(Achievers) ಪ್ರಶಸ್ತಿ ಪುರಸ್ಕೃತ(Awardee) ವಿಜಯಪುರ ನಗರದ ಶ್ರೀ ಛತ್ರಪತಿ ಶಿವಾಜಿ ಮಹಾರಾಜ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಿವಾಜಿ ಗಾಯಕವಾಡ(Shivaji Gayakawad) ಅವರಿನ್ನು ಸಂಸ್ಥೆಯ ರವೀಂದ್ರನಾಥ ಠಾಗೋರ ಶಾಲೆ(Ravindranath Thagore School),  ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿ ಸನ್ಮಾನಿಸಿದರು.  ವಿಜಯ ಕರ್ನಾಟಕ ದಿನಪತ್ರಿಕೆ ಇತ್ತೀಚೆಗೆ ಶಿವಾಜಿ ಗಾಯಕವಾಡ ಅವರನ್ನು ಶೈಕ್ಷಣಿಕ ಕ್ಷೇತ್ರಕ್ಕೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಉತ್ತರ ಕರ್ನಾಟಕದ ಸಾಧಕ ಪ್ರಶಸ್ತಿ ನೀಡಿ ಗೌರವಿಸಿದೆ.  ಈ ಹಿನ್ನೆಲೆಯಲ್ಲಿ ಶಿಕ್ಷಕರಾದ ವಿದ್ಯಾಧರ ಪಾಟೀಲ, […]

Tobacco Control: ತಂಬಾಕು ಸಂಬಂಧಿ ಕಾನೂನುಗಳ ಜಾರಿಗೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ ದಾನಮ್ಮನವರ ಸೂಚನೆ

ವಿಜಯಪುರ: ವಿಜಯಪುರ ಜಿಲ್ಲಾಡಳಿತ(Vijayapura District Administration) ಮತ್ತು ತಂಬಾಕು ನಿಯಂತ್ರಣ ಕೋಶದ(Tobacco Control Cell) ಎರಡನೇ(Second) ತ್ರೈಮಾಸಿಕ(Quarterly) ಪ್ರಗತಿ ಪರಿಶೀಲನಾ ಸಭೆ(Review Meeting) ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ಬಿ. ದಾನಮ್ಮನವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಈ ಸಭೆಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಬಗ್ಗೆ ಸಮಗ್ರವಾಗಿ  ಚರ್ಚಿಸಲಾಯಿತು.  ತಂಬಾಕು ಪರಿಸರಕ್ಕೆ ಮಾರಕ ಧ್ಯೇಯ ವಾಕ್ಯದಡಿ ಈ ವರ್ಷವೂ ಸಹ ಎಲ್ಲ ಇಲಾಖೆಗಳಲ್ಲಿ ಮೇ 31ರಂದು ವಿಶ್ವ ತಂಬಾಕು ರಹಿತ ದಿನ ಆಚರಿಸಬೇಕು ಎಂದು ಸಭೆಯಲ್ಲಿ ನಿರ್ಣಯ […]