New DC: ಪಿ. ಸುನೀಲ ಕುಮಾರ ಬಾಗಲಕೋಟೆ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ

ಬಾಗಲಕೋಟೆ: ಬಾಗಲಕೋಟೆ(Bagalakote) ನೂತನ(New) ಜಿಲ್ಲಾಧಿಕಾರಿಯಾಗಿ(Deputy Commissioner) 2011ರ ಐಎಎಸ್(IAS) ಬ್ಯಾಚಿನ(Batch) ಪಿ. ಸುನೀಲ ಕುಮಾರ ಅಧಿಕಾರ ಸ್ವೀಕರಿಸಿದ್ದಾರೆ. ಈವರೆಗೆ ಪ್ರಭಾರ ಜಿಲ್ಲಾಧಿಕಾರಿಯಾಗಿದ್ದ ಸಿಇಓ ಟಿ. ಭೂಬಾಲನ್ ಅವರಿಂದ ಪಿ. ಸುನೀಲ ಕುಮಾರ ಅಧಿಕಾರ ಸ್ವೀಕರಿಸಿದರು. ಪಿ. ಸುನೀಲ ಕುಮಾರ ಅವರು ಮೂಲತಃ ಆಂಧ್ರ ಪ್ರದೇಶ ರಾಜ್ಯದವರಾಗಿದ್ದು, ವಾರಂಗಲ್‍ನ ನ್ಯಾಷನಲ್ ಇಸ್ಟಿಟ್ಯೂಟ್ ಆಪ್ ಟೆಕ್ನಾಲಜಿ (ಎನ್‍ಐಟಿ) ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ವಿಷಯದಲ್ಲಿ ಎಂಜಿನೀಯರಿಂಗ್ ಪದವಿ ಪಡೆದಿದ್ದಾರೆ. ಅಲ್ಲದೇ, ನಂತರ 2002 ರಿಂದ 2009 ವರೆಗೆ ಟಾಟಾ ಕನ್‍ಸಲ್ಟಂಟ್ […]

SSLC Result: ರಾಜ್ಯಕ್ಕೆ 5 ನೇ ಸ್ಥಾನ ಪಡೆದ ವಿದ್ಯಾರ್ಥಿಗೆ ರವೀಂದ್ರನಾಥ ಠಾಗೋರ ಶಾಲೆಯಲ್ಲಿ ಸನ್ಮಾನ

ವಿಜಯಪುರ: ಎಸ್ ಎಸ್ ಎಲ್ ಸಿ(SSLC) ಪರೀಕ್ಷೆಯಲ್ಲಿ(Exam) ರಾಜ್ಯಕ್ಕೆ 5ನೇ ಸ್ಥಾನ(State Fifth Rank) ಪಡೆದ ವಿದ್ಯಾರ್ಥಿ ಪ್ರತೀಕ ರಾಠೋಡ(Prateek Rathod) ಗೆ ವಿಜಯಪುರ ನಗರದಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜರ ಎಜ್ಯೂಕೇಶನ್ ಸೊಸೈಟಿಯ ರವೀಂದ್ರನಾಛ ಠಾಗೋರ ಶಾಲೆಯಲ್ಲಿ(Ravindranath Tagore School) ಸನ್ಮಾನಿಸಲಾಯಿತು. ಈ ಶಾಲೆಯಲ್ಲಿ ಪರೀಕ್ಷೆ ಬರೆದ ಎಲ್ಲ 116 ವಿದ್ಯಾರ್ಥಿಗಳು ನಾನಾ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ಶೇ. 100ರಷ್ಟು ಫಲಿತಾಂಶ ಬಂದಿದೆ.  ಈ ಹಿನ್ನೆಲೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಶಾಲೆಯ ಶಿಕ್ಷಕರು ಹಾಗೂ ಆಡಳಿತ ಮಂಡಳಿಯ ಸದಸ್ಯರು […]