SSLC Rank: ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ಏಳು ವಿದ್ಯಾರ್ಥಿಗಳನ್ನು ಗೌರವಿಸಿದ ಸಚಿವ ಕಾರಜೋಳ

ವಿಜಯಪುರ: ಎಸ್ ಎಸ್ ಎಲ್ ಸಿ(SSLC) ಪರೀಕ್ಷೆಯಲ್ಲಿ(Exam) ಅದ್ವೀತಿಯ ಸಾಧನೆ(Good Performance) ಮಾಡಿದ ಏಳು ವಿದ್ಯಾರ್ಥಿಗಳನ್ನು(Seven) ಜಲಸಂಪನ್ನೂಲ ಸಚಿವ ಗೋವಿಂದ ಕಾರಜೋಳ(Irrigation Minister Govind Karjol) ವಿಜಯಪುರದಲ್ಲಿ ಸನ್ಮಾನಿಸಿದರು. 625ಕ್ಕೆ 625 ಅಂಕ ಪಡೆದ ಎಲ್ಲ ಏಳು ಜನ ವಿದ್ಯಾರ್ಥಿಗಳನ್ನು ತಮ್ಮ ನಿವಾಸಕ್ಕೆ ಬರ ಮಾಡಿಕೊಂಡ ಸಚಿವ ಗೋವಿಂದ ಕಾರಜೋಳ ವಿದ್ಯಾರ್ಥಿಗಳಿಗೆ ಸಿಹಿ ತಿನ್ನಿಸಿ, ಮೈಸೂರ ಪೇಟ ತೊಡಿಸಿ ಹೃದಯಸ್ಪರ್ಶಿಯಾಗಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು. ಬಳಿಕ ಮಾತನಾಡಿದ ಸಚಿವರು, ವಿಜಯಪುರ ಜಿಲ್ಲೆ ಪ್ರತಿಭಾನ್ವಿತರ ತವರೂರು. ಈ ಜಿಲ್ಲೆಗೆ […]

Rain DC Visit: ಮಳೆಯಿಂದ ಹಾನಿಗೀಡಾದ ತೋಟಗಾರಿಕೆ ಪ್ರದೇಶಕ್ಕೆ ಡಿಸಿ ಡಾ. ವಿಜಯ ಮಹಾಂತೇಶ ಭೇಟಿ; ಪರಿಶೀಲನೆ

ವಿಜಯಪುರ: ವಿಜಯಪುರ(Vijayapura) ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ(Rain) ತೋಟಗಾರಿಕೆ ಬೆಳೆಗಳು(Horticulture Crop) ಹಾನಿಯಾದ ನಾನಾ ಸ್ಥಳಗಳಿಗೆ(Loss Places) ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ(DC Dr Vijayamahantesh B Danammanavar) ಭೇಟಿ ನೀಡಿ ಪರಿಶೀಲನೆ ನಡೆಸಿದರು.    ಮೊದಲಿಗೆ ಕೋಲಾರ ತಾಲೂಕಿನ ಕೂಡಗಿಯ ಗ್ರಾಮದಲ್ಲಿ ಈರುಳ್ಳಿ ಮತ್ತು ವಿಳ್ಯದೆಲೆ ಹಾಳಾದ ರೈತರ ಜಮೀನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ರೈತರಾದ ದಸ್ತಗೀರ್ ಮೋಮಿನಸಾಬ, ಗುರುಬಾಯಿ ಗೋಪಾಲ ರಾಠೋಡ್ ಮತ್ತು ಮಹೆಬೂಬಸಾಬ ತಾಳಿಕೋಟೆ ಜಮೀನುಗಳಲ್ಲಿ ಉಂಟಾಗಿರುವ ಬೆಳೆಹಾನಿ ವೀಕ್ಷಿ,ಸಿದರು. […]

Governor Visit: ಮೇ 24 ಮಂಗಳವಾರ ಆಲಮಟ್ಟಿಗೆ ರಾಜ್ಯಪಾಲರ ಭೇಟಿ, ಡಿಸಿ, ಎಸ್ಪಿಯಿಂದ ಸಿದ್ಧತೆ ಪರಿಶೀಲನೆ

ವಿಜಯಪುರ: ರಾಜ್ಯಪಾಲ(Governot) ಥಾವರಚಂದ ಗೆಹ್ಲೂಟ(Thawarchand Gehlot) ಅವರು ಮೇ 24ರಂದು ಮಂಗಳವಾರ(Tuesday) ವಿಜಯಪುರ ಜಿಲ್ಲೆಗೆ ಭೇಟಿ(Visiting Vijayapura District) ನೀಡುತ್ತಿದ್ದಾರೆ.  ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಮತ್ತು ಎಸ್ಪಿ ಎಚ್. ಎಸ್. ಆನಂದ ಕುಮಾರ ನಿಡಗುಂದಿ ತಾಲೂಕಿನ ಆಲಮಟ್ಟಿಗೆ(Alamatti) ಭೇಟಿ ನೀಡಿ ಸಿದ್ಧತೆ ಪರಿಶೀಲನೆ ನಡೆಸಿದರು.  ಬಾಗಲಕೋಟೆ ಜಿಲ್ಲೆಯ ತೋಟಗಾರಿಕೆ ವಿಶ್ವವಿದ್ಯಾಲಯದ 11ನೇ ಘಟಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು ರಾಜ್ಯಪಾಲರು ಮೇ 24 ಮತ್ತು ಮೇ 25ರಂದು ವಿಜಯಪುರ ಮತ್ತು ಬಾಗಲಕೋಟ ಜಿಲ್ಲೆಗಳಲ್ಲಿ ಪ್ರವಾಸ […]

Orphans Help: ತಂದೆ-ತಾಯಿ, ತಂದೆ ಇಲ್ಲದ ಮಕ್ಕಳಿಗೆ ಪಿಯುಸಿ ಪ್ರವೇಶಕ್ಕೆ ನೆರವಿಗೆ ಮುಂದಾದ ಅಮ್ಮನ ಮಡಿಲು ಚಾರಿಟೇಬಲ್ ಟ್ರಸ್ಟ್

ವಿಜಯಪುರ: ಎಸ್ ಎಸ್ ಎಲ್ ಸಿ(SSLC) ಪರೀಕ್ಷೆ(Exam) ಫಲಿತಾಂಶ ಪ್ರಕಟವಾಗಿದ್ದು(Result Announces), ಈ ಪರೀಕ್ಷೆಯಲ್ಲಿ ಪಾಸಾದ ಮತ್ತು ತಂದೆ-ತಾಯಿ ಇಲ್ಲದ ಮತ್ತು ತಂದೆ ಇಲ್ಲದ(Orphan) ವಿದ್ಯಾರ್ಥಿಗಳಿಗೆ(Students) ವಿಜಯಪುರದ ಅಮ್ಮನ ಮಡಿಲು ಚಾರಿಟೇಬಲ್ ಟ್ರಸ್ಟ್ ಮುಂದಾಗಿದೆ.  ಈ ಕುರಿತು ಪ್ರಕಟಣೆ ನೀಡಿರುವ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ತಂದೆ- ತಾಯಿ ಇಲ್ಲದ ಮಕ್ಕಳಿಗಾಗಿ ಅಮ್ಮನ ಮಡಿಲು ಚಾರಿಟೇಬಲ್ ಟ್ರಸ್ಟ್ ತನ್ನದೇ ಆದ ಅಳಿಲು ಸೇವೆ ಮಾಡುತ್ತಿದೆ. ಈಗ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಿದೆ.  ಅನೇಕ […]